Featured
ಡಾಲರ್ ಎದುರು 94 ರೂ.ಗಳಿಗಿಂತ ಕೆಳಗೆ ಕುಸಿದ ಭಾರತ ಕರೆನ್ಸಿ
ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿಯ ಮೌಲ್ಯ 94 ರೂ.ಗಳಿಗಿಂತ ಕೆಳಗೆ ಕುಸಿದಿದೆ. ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ 93.83ರಲ್ಲಿ ಆರಂಭಗೊಂಡು ಬಳಿಕ 94 ಮಟ್ಟ ದಾಟಿದೆ. ಕಚ್ಛಾ ತೈಲ ಬೆಲೆ ಏರಿಕೆ ಭಾರತದ ಆಮದು ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಆಮದು ಹೆಚ್ಚಾದಾಗ ಡಾಲರ್ಗೆ ಬೇಡಿಕೆ ಹೆಚ್ಚಿ, ಡಾಲರ್ ಎದುರು ರುಪಾಯಿ ಮೌಲ್ಯ ಕುಸಿದಿದೆ. ವಿದೇಶಿ ಹೂಡಿಕೆದಾರರುಭಾರತದ ಮಾರುಕಟ್ಟೆಯಲ್ಲಿನ ಷೇರುಗಳು, ಬಾಂಡ್ಗಳು ಇತ್ಯಾದಿಯನ್ನು ಮಾರುತ್ತಿರುವುದು
ಬೇರೆ ಊರುಗಳಿಂದ ಮೆಜೆಸ್ಟಿಕ್ ತಲುಪಿದ ಪ್ರಯಾಣಿಕರು ಮನೆ ಸೇರುವುದೆಂದರೆ ಅನುಭವಿಸಲಾಗದ ನರಕ
ಬೇರೆ ಊರುಗಳಿಂದ ಮೆಜೆಸ್ಟಿಕ್ ತಲುಪಿದ ಬಳಿಕ ಮನೆ ಸೇರುವುದು ಪ್ರಯಾಣಿಕರ ಪಾಲಿಗೆ ಬಹುದೊಡ್ಡ ನರಕಯಾತನೆ ಎಂದರೆ ತಪ್ಪಾಗದು. ಮಾಮೂಲಿ ಬ್ಯಾಗ್ ಜೊತೆ ಕೈನಲ್ಲಿ ಇನ್ನೊಂದು ಬ್ಯಾಗ್ ಇದ್ದರೆ ಆಟೊಗಳವರ ಆಟಾಟೋಪ ಕೇಳುವುದೇ ಬೇಡ. ಪರಿಸ್ಥಿತಿ ಹೀಗಿರುವಾಗ ಆಡಳಿತ ವ್ಯವಸ್ಥೆ, ಪೊಲೀಸ್ ಇಲಾಖೆ,
ಇರಾನ್-ಇಸ್ರೇಲ್ ಸಂಘರ್ಷ: ಹರ್ಮುಜ್ ಜಲಸಂಧಿ ಹಾದುಹೋಗಲು 18 ಕೋಟಿ ರೂ. ಟೋಲ್?
ಇರಾನ್- ಇಸ್ರೇಲ್ ಯುದ್ಧ ಆರಂಭ ಬಳಿಕ ಅಮೆರಿಕ ಕಾರ್ಯಾಚರಣೆಯ ಪರಿಣಾಮವಾಗಿ ಇರಾನ್ ಅಮೆರಿಕದ ಸೇನಾ ನೆಲೆ ಸೇರಿದಂತೆ ಕೈಗಾರಿಕಾ ಘಟಕಗಳಿರುವ ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿದೆ. ಹೀಗಾಗಿ ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಹರ್ಮುಜ್ ಜಲಸಂಧಿ ಮೂಲಕ ಹಾದುಹೋಗುವ ಹಡಗುಗಳಿಗೆ 18
ಕೋರ್ಟ್ನಲ್ಲಿ ಕೆಲಸದ ಆಮಿಷ: ಜಡ್ಜ್ ಸಹಿ ನಕಲು ಮಾಡಿ 25 ಕೋಟಿ ರೂ. ವಂಚಿಸಿದ ದಂಪತಿ
ಕೋರ್ಟ್ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚಿನ ಹಣ ಪಡೆದು ವಂಚಿಸಿದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ನಿರೋದ್ಯೋಗಿಗಳು ಮತ್ತು
ಈ ಬಾರಿ ಸಿಂಧನೂರು ಕ್ಷೇತ್ರಕ್ಕೆ ಸಚಿವ ಸ್ಥಾನ ಗ್ಯಾರಂಟಿ: ಶಾಸಕ ಹಂಪನಗೌಡ
ರಾಜ್ಯ ಸರ್ಕಾರ ಸಚಿವ ಸಂಪುಟ ರಚನೆ ಮಾಡಿದರೆ ಈ ಬಾರಿ ನನ್ನನ್ನು ಗಮನದಲ್ಲಿ ಇಟ್ಟುಕೊಳ್ಳುತ್ತಾರೆ, ಸಚಿವ ಸ್ಥಾನದ ಆಕಾಂಕ್ಷಿ ನಾನು ಇದ್ದೇನೆ. ಕೊಡುವ ನಿರೀಕ್ಷೆಯ ಗ್ಯಾರಂಟಿಯಲ್ಲಿ ಇದ್ದೇನೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು. ಸಿಂಧನೂರು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ
ಬೆಂಗಳೂರು-ಮೈಸೂರು ಹೆದ್ದಾರಿ ಡಿವೈಡರ್ಗೆ ಬಸ್ ಡಿಕ್ಕಿ: ನಾಲ್ವರ ಸಾವು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಡಿವೈಡರ್ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್ (45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ
ದಲಿತರ ಹಣ ವಂಚಿಸಿದ ಕಾಂಗ್ರೆಸ್ ಸರ್ಕಾರ: ಆರ್ ಅಶೋಕ ಆರೋಪ
ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ? 4 ವರ್ಷಗಳಲ್ಲಿ ₹53,000 ಕೋಟಿ ದಲಿತರ ಹಣ ವಂಚಿಸಿದ ಕಾಂಗ್ರೆಸ್ ಸರ್ಕಾರ. 2023–24ನೇ ಸಾಲಿನಲ್ಲಿ ₹11,114 ಕೋಟಿ 2024–25ನೇ ಸಾಲಿನಲ್ಲಿ ₹14,282.38 ಕೋಟಿ 2025–26ನೇ ಸಾಲಿನಲ್ಲಿ ₹13,433 ಕೋಟಿ, 2026-27ನೇ ಸಾಲಿನಲ್ಲಿ ₹14,198.93 ಕೋಟಿ ವಂಚಿಸಲಾಗಿದೆ ಎಂದು
ಎಲ್ಪಿಜಿ ಬಿಕ್ಕಟ್ಟು: ರಾಜ್ಯದ ಬೇಡಿಕೆಗೆ ಕೇಂದ್ರ ಸ್ಪಂದಿಸಲಿ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮತ್ತೆ ಮನವಿ ಮಾಡಿರುವುದು ಸರಿಯಷ್ಟೆ. ಈ ಮನವಿಯನ್ನು ಕೇಂದ್ರ ಸಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಏಕೆಂದರೆ ಇಂದು ಬೆಂಗಳೂರು, ಕೇವಲ ಕರ್ನಾಟಕದ ರಾಜಧಾನಿ ಮಾತ್ರವಲ್ಲ. ಭಾರತದ ಒಂದು ಪ್ರಮುಖ ಐಟಿ, ಬಿಟಿ ಮತ್ತು ವಾಣಿಜ್ಯ, ಶೈಕ್ಷಣಿಕ ಮತ್ತು
ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನಕ್ಕೆ ಆಗ್ರಹಿಸಿ ಸ್ವಾಮೀಜಿಗಳು ದೆಹಲಿಗೆ
ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೂಲಿ ಸಿಗಬೇಕು. ಅವರಿಗೆ ಅತಿ ಶೀಘ್ರ ಮುಖ್ಯಮಂತ್ರಿ ಹುದ್ದೆ ಸಿಗಬೇಕು. ದೆಹಲಿಗೆ ಹೋಗಿ ಕಾಂಗ್ರೆಸ್ ಹೈಕಮಾಂಡ್ ಬಳಿ ಒತ್ತಾಯಿಸುವುದಾಗಿ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ
ಇರಾನ್ನ ನತಾನ್ಜ್ ಯುರೇನಿಯಂ ಕೇಂದ್ರಕ್ಕೆ ಯುಎಸ್-ಇಸ್ರೇಲ್ ದಾಳಿ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ಜಂಟಿ ಸೈನಿಕ ಕಾರ್ಯಾಚರಣೆಗಳು ನಡೆಯುತ್ತಿದ್ದು, ಇರಾನ್ನ ಪ್ರಮುಖ ನತಾನ್ಜ್ ಯುರೇನಿಯಂ ಸಂಸ್ಕರಣಾ ಕೇಂದ್ರದ ಮೇಲೆ ದಾಳಿ ನಡೆದಿದೆ ಎಂದು ಇರಾನ್ ಮಾಧ್ಯಮಗಳು ಮತ್ತು ಅಂತರರಾಷ್ಟ್ರೀಯ ಅಣು ಶಕ್ತಿ ಸಂಸ್ಥೆ (IAEA) ಮಾಹಿತಿ ದೃಢೀಕರಿಸಿದೆ. ಇರಾನ್ನ ಅಂತರರಾಷ್ಟ್ರೀಯ




