Featured
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ
ಹಾವೇರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ವೇಳೆ ಮಗುವಿನ ತಲೆಗೆ ಬ್ಲೇಡ್ ತಾಗಿ ಗಾಯ
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಹಿಳೆಗೆ ಸಿಸೇರಿಯನ್ ಮಾಡುವಾಗ ಮಗುವಿನ ತಲೆಗೆ ಬ್ಲೇಡ್ ತಾಗಿ ರಕ್ತಸ್ರಾವವಾಗಿದೆ. ರಾಣೇಬೆನ್ನೂರಿನ ಮಹಮ್ಮದ್ ಮುಜಾಹೀದ್ ಪತ್ನಿ ಬೀಬಿಅಪ್ಸ್ ಮೊದಲ ಹೆರಿಗೆಗಾಗಿ ಹಾವೇರಿಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು
ಉದ್ಯಮಕ್ಕೆಂದು ಪಡೆದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ಗೆ ಮಾರಿದ ಇನ್ಫೋಸಿಸ್ ?
ಉದ್ಯಮಕ್ಕಾಗಿ ಕೆಐಎಡಿಬಿಯಿಂದ ಭೂಮಿ ಪಡೆದು ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಭೂಮಿ ಮಾರಿದ ಆರೋಪ ಹೊಂದಿರುವ ಇನ್ಫೋಸಿಸ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆನೇಕಲ್ ಕೆಐಎಡಿಬಿಯಿಂದ ಹಲವು ವರ್ಷಗಳ ಹಿಂದೆ ಇನ್ಫೋಸಿಸ್ಗೆ 53.5 ಎಕರೆ ಭೂಮಿ ಮಂಜೂರು ಮಾಡಿದ್ದು,
ಬೆಂಗಳೂರಿನಲ್ಲಿ 2 ಕಿ.ಮೀ. ಬೆನ್ನಟ್ಟಿ ಮಹಿಳೆಗೆ ಬೈಕ್ ಸವಾರರ ಕಿರುಕುಳ!
ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಮನೆಗೆ ಮರಳುತ್ತಿದ್ದ ಯುವತಿಯನ್ನು ಸುಮಾರು 2 ಕಿ.ಮೀ. ದೂರದವರೆಗೆ ಹಿಂಬಾಲಿಸಿಕೊಂಡು ಬೈಕ್ ನಲ್ಲಿ ಮೂವರು ಪುಂಡರು ಕಿರುಕುಳ ನೀಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ
ದೆವ್ವದ ಹೆಸರಲ್ಲಿ ಹೊಡೆದು ಮಗನ ಎದುರೇ ಕಲಬುರಗಿ ಮಹಿಳೆಯ ಹತ್ಯೆಗೈದ ಪತಿ ಮನೆಯವರು
ದೆವ್ವ ಹಿಡಿದಿದೆ ಎಂದು ಹೇಳಿಕೊಂಡು ಕಲಬುರಗಿಯ ಮಹಿಳೆಗೆ ಆಕೆಯ ಗಂಡನ ಮನೆಯವರು ಮಗನ ಎದುರಲ್ಲೇ ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದಿದೆ. ಆಳಂದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಕೊಲೆಯಾದ ಮಹಿಳೆ ಕಲಬುರಗಿ ಆಳಂದ
ನರ್ಸ್ ಬಟ್ಟೆ ಬದಲಿಸುವ ವೀಡಿಯೊ ರೆಕಾರ್ಡ್: ಆಸ್ಪತ್ರೆ ಟೆಕ್ನಿಷಿಯನ್ ಅರೆಸ್ಟ್
ಬೆಂಗಳೂರಿನ ನಾಗರಭಾವಿ 2 ನೇ ಹಂತದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಾಯಿಸುತ್ತಿರುವ ವೀಡಿಯೊ ರೆಕಾರ್ಡ್ ಮಾಡಿದ್ದ ಟೆಕ್ನಿಷಿಯನ್ ಒಬ್ಬನನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯ ಡ್ರೆಸ್ಸಿಂಗ್ ಕೋಣೆಯಲ್ಲಿ ಮೊಬೈಲ್ ಫೋನ್ ಇಟ್ಟಿದ್ದ ಆರೋಪಿ ಸುವೇಂದು ಮೋಹತ (23) ಪಶ್ಚಿಮ
ಬೇರೆ ಗುಂಪಿನ ರಕ್ತ ನೀಡಿದ ಜಯನಗರ ಆಸ್ಪತ್ರೆ ಸಿಬ್ಬಂದಿ: ರೋಗಿ ಸ್ಥಿತಿ ಗಂಭೀರ
ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಆರೋಗ್ಯ ಗಂಭೀರಾವಸ್ಥೆಗೆ ತಲುಪಿರುವ ವಿಚಾರ ಬೆಳಕಿಗೆ ಬಂದಿದೆ. ರೋಗಿಯ ಆರೋಗ್ಯ ತೀವ್ರವಾಗಿ ಬಿಗಡಾಯಿಸಿದ ಬಳಿಕ ಐಸಿಯುಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ
15 ವರ್ಷ ನಂತರ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಗೆದ್ದು ಇಂಗ್ಲೆಂಡ್ ಇತಿಹಾಸ!
ಮೆಲ್ಬೋರ್ನ್: ಆಸ್ಟ್ರೇಲಿಯಾ ತಂಡವನ್ನು ಅದರದ್ದೇ ನೆಲದಲ್ಲಿ 4 ವಿಕೆಟ್ ಗಳಿಂದ ಮಣಿಸುವ ಮೂಲಕ ಇಂಗ್ಲೆಂಡ್ ಕಾಂಗರೂ ನೆಲದಲ್ಲಿ 15 ವರ್ಷಗಳ ನಂತರ ಮೊದಲ ಬಾರಿ ಟೆಸ್ಟ್ ಗೆದ್ದು ಇತಿಹಾಸ ನಿರ್ಮಿಸಿದೆ. ಮೆಲ್ಬೋರ್ನ್ ನಲ್ಲಿ ನಡೆದ ಆಷಸ್ ಸರಣಿಯ 4ನೇ ಟೆಸ್ಟ್ ಪಂದ್ಯದ
ಸಮಾನತೆ ಹರಿಕಾರ ಬಸವಣ್ಣನ ತತ್ವ ಪಾಲಿಸುವ ದೊಡ್ಡಮನಿ ಮನೆತನಕ್ಕೆ ಹೀಗಾಗಿರುವುದು ದುಃಖಕರ: ಸಂತೋಷ್ ಲಾಡ್
ಹುಬ್ಬಳ್ಳಿ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಗರ್ಭಿಣಿ ಹತ್ಯೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಘಟನೆಯ ಕುರಿತು ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು. ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಮನೆಗೂ ಸಚಿವರು ಭೇಟಿ
ಮಸಾಜ್ ಪಾರ್ಲರ್ ವೃತ್ತಿಯಲ್ಲಿದ್ದ ಪತ್ನಿ ಮೇಲೆ ಅನುಮಾನದಿಂದ ಕೊಲೆಗೈದ ಪತಿ
ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್ನಲ್ಲಿ ಪತ್ನಿಯ ವೃತ್ತಿಯ ಬಗ್ಗೆ ಅನುಮಾನ, ಅಸಹನೆಯಿಂದ ವ್ಯಕ್ತಿಯೊಬ್ಬ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. 39 ವರ್ಷದ ಆಯೇಷಾ ಸಿದ್ದಿಕಿ ಕೊಲೆಯಾದ ಮಹಿಳೆ, ಕೊಲೆ ಮಾಡಿದ ಆರೋಪಿ ಪತಿ ಸೈಯ್ಯದ್ ಜಬಿ




