Featured
ಬಾಲಕರಿಗೆ ಲೈಂಗಿಕ ಕಿರುಕುಳ ದೂರು: ಪೊಲೀಸ್ ವಿಚಾರಣೆ, ಮೆಡಿಕಲ್ ಟೆಸ್ಟ್ಗೆ ಒಳಗಾದ ವಚನಾನಂದಶ್ರೀ
ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮಠದ ಸ್ವಾಮೀಜಿ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯಿದೆಯಡಿ ದಾಖಲಾಗಿರುವ ಪ್ರಕರಣ ಸಂಬಂಧ ಅವರು ಹರಿಹರ ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾರೆ. ಲಕ್ಷ್ಮೀಶ್ವರ ಠಾಣೆಯಲ್ಲಿ ಸಂತ್ರಸ್ತ ಬಾಲಕನ ತಾಯಿ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಾಗಿತ್ತು. ಆ ಪ್ರಕರಣವನ್ನು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಪೊಲೀಸರು ನೋಟಿಸ್ ನೀಡಿದ ಪ್ರಕಾರ ಸ್ವಾಮೀಜಿ ಠಾಣೆಗೆ ತೆರಳಿ ವಿಚಾರಣೆ
ರಾಜ್ಯದಲ್ಲಿ ಪ್ರತಿದಿನ 67 ಜನ ನಾಪತ್ತೆ! ಹೊಣೆ ಯಾರು
ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ. ಮಕ್ಕಳಿಗಿಲ್ಲ ರಕ್ಷಣೆ… ಹೆಣ್ಣುಮಕ್ಕಳಿಗಿಲ್ಲ ಭದ್ರತೆ… ಕರ್ನಾಟಕವನ್ನು ಅಪರಾಧಿಗಳ ಸ್ವರ್ಗವನ್ನಾಗಿ ಮಾಡಿದೆ ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿ-ಅಂಶಗಳು ರಾಜ್ಯದ ಭಯಾನಕ
ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಕೆ ಶಿವಕುಮಾರ್
“ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.
ದಿಕ್ಕೆಟ್ಟ ನೀಟ್ : ಕೇಂದ್ರ ಸರ್ಕಾರದಿಂದ ಸಮಂಜಸ ಉತ್ತರವಿಲ್ಲ
ಅಕ್ರಮಗಳನ್ನು ಒಪ್ಪಲು ನೀಟ್ ಆಡಳಿತ ವರ್ಗ ಸಿದ್ದವಿಲ್ಲ . ಈ ವಿಷಯ ದೇಶದ ಸಂಸತ್ತಿನಲ್ಲಿ ಚರ್ಚೆಯಾದರೂ ಕೇಂದ್ರ ಸರ್ಕಾರದಿಂದ ಇದುವರೆಗೂ ಸಮಂಜಸ ಉತ್ತರಗಳು ದೊರೆತಿಲ್ಲ. ಇದುವರೆಗೆ ಆಗಿರುವ ತಪ್ಪುಗಳನ್ನು ಸರಿಪಡಿಸಲು ಮುಂದಾಗದೆ ತನ್ನನ್ನು ತಾನು ಸಮರ್ಥಿಸಿಕೊಂಡರೇ ಕೊನೆಗೆ ಈ ದೇಶದ ಸರ್ವೋನ್ನತ
ಮುಲ್ಕಿಯಲ್ಲಿ 35 ಲಕ್ಷ ರೂ. ಮೌಲ್ಯದ ಗಾಂಜಾ ವಶ: ಕಾಲೇಜು ವಿದ್ಯಾರ್ಥಿನಿ ಅರೆಸ್ಟ್
ಮಂಗಳೂರಿನ ಮುಲ್ಕಿ ಪೊಲೀಸರು ಕಾರ್ಯಾಚರಣೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿದ್ದು, ಚೆನ್ನೈನಿಂದ ಮಂಗಳೂರಿಗೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ. ಕಾಲೇಜು ವಿದ್ಯಾರ್ಥಿನಿ ಸುಹಾನಳನ್ನು ಬಂಧಿಸಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ
ಎಸ್ಟಿ ಮೀಸಲಾತಿ ಇಳಿಸಿ ದಲಿತರಿಗೆ ವಂಚನೆ: ಸರ್ಕಾರದ ವಿರುದ್ಧ ಆರ್ ಅಶೋಕ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮರಳಿ 3% ಗೆ ಇಳಿಕೆ ಮಾಡಿ ಈ ಸಮುದಾಯಕ್ಕೆ ವಂಚನೆ ಮಾಡಿದೆ. ಇದರ ವಿರುದ್ಧ ಜನಾಂದೋಲನ ನಡೆಯಲಿದ್ದು, ಬಿಜೆಪಿ ಕೂಡ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ
‘ಟೇಸ್ಟ್ಅಟ್ಲಾಸ್’ನ ವಿಶ್ವದ 50 ಅತ್ಯುತ್ತಮ ಪ್ಯಾನ್ಕೇಕ್ ಪಟ್ಟಿಯ ಆರನೇ ಸ್ಥಾನದಲ್ಲಿ ಮಸಾಲ ದೋಸೆ
ಭಾರತೀಯರ ಹೆಮ್ಮೆಯಾಗಿರುವ ಮಸಾಲ ದೋಸೆ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ಅಟ್ಲಾಸ್’ನ ವಿಶ್ವದ 50 ಅತ್ಯುತ್ತಮ ಪ್ಯಾನ್ಕೇಕ್ಗಳ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದೆ. ದಕ್ಷಿಣ ಭಾರತದ ಈ ನೆಚ್ಚಿನ ಆಹಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಪಾಕಪದ್ಧತಿಯ ಖ್ಯಾತಿ ಹೆಚ್ಚಿಸಿದೆ. ಭಾರತೀಯ ಆಹಾರ ಪದ್ಧತಿಯ
ತಮಿಳುನಾಡು ಸಿಎಂ ವಿಶೇಷ ಕರ್ತವ್ಯಾಧಿಕಾರಿ ವೆಟ್ರಿವೇಲ್: ವ್ಯಾಪಕ ವಿರೋಧ ಬಳಿಕ ನೇಮಕಾತಿ ಹಿಂಪಡೆದ ಸರ್ಕಾರ
ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜ್ಯೋತಿಷಿ ಹಾಗೂ ಟಿವಿಕೆ ವಕ್ತಾರ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ನೇಮಕಾತಿಯನ್ನು ಹಿಂಪಡೆಯಲಾಗಿದೆ. ವಿಧಾನಸಭೆಯ ವಿಶ್ವಾಸಮತದ ಸಂದರ್ಭದಲ್ಲಿ ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ (ರಾಜಕೀಯ) ಹುದ್ದೆಗೆ ನೇಮಿಸಿದ್ದಕ್ಕೆ ಸರ್ಕಾರದ ಮಿತ್ರಪಕ್ಷಗಳು
ಮುಲಾಯಂ ಸಿಂಗ್ ಯಾದವ್ ಮಗ, ಫಿಟ್ನೆಸ್ ಫ್ರೀಕ್ ಪ್ರತೀಕ್ ಅನುಮಾನಾಸ್ಪದ ಸಾವು
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಮಗ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಲಸಹೋದರ ಪ್ರತೀಕ್ ಯಾದವ್(38) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಫಿಟ್ನೆಸ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಪ್ರತೀಕ್, ಸಕ್ರಿಯ ರಾಜಕಾರಣದಿಂದ ದೂರವಿದ್ದು, ಅವರ ಪತ್ನಿ ಅಪರ್ಣಾ
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ರಕ್ಷಕರೇ ಭಕ್ಷಕರು, ಬೆಂಗಳೂರು ಭ್ರಷ್ಟಾಚಾರದ ಕೇಂದ್ರ, ಜನಸಾಮಾನ್ಯರು ಅಪರಾಧಿಗಳಿಗಿಂತ ಹೆಚ್ಚು ಭಯಪಡುವುದು ಕಾನೂನು ಕಾಪಾಡಬೇಕಾದ ವ್ಯವಸ್ಥೆಗೆ ಎಂಬ ಪರಿಸ್ಥಿತಿ ಇದೆ. ಪೊಲೀಸ್ ಇಲಾಖೆ ಕುರಿತಂತೆ ಮಾಧ್ಯಮಗಳಲ್ಲಿ ವರದಿಯಾಗಿರುವ ಅಂಕಿ-ಅಂಶಗಳು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಬೆಚ್ಚಿಬೀಳಿಸುವ ಸತ್ಯವನ್ನು ಬಯಲಿಗೆಳೆಯುತ್ತಿದೆ ಎಂದು




