Menu

ಶಾಸಕ ಪ್ರದೀಪ್​​ ಈಶ್ವರ್‌ಗೆ ಜಾಮೀನು ರಹಿತ ವಾರಂಟ್‌

ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್‌ ಈಶ್ವರ್‌ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್‌ ದಾಖಲಿಸಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕೋರ್ಟ್​ ಈ ಆದೇಶ ಹೊರಡಿಸಿದೆ. ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ಕೇಸ್‌ ವಿಚಾರಣೆಗೆ ಶಾಸಕ ಪ್ರದೀಪ್​

ರೇಣುಕಾಸ್ವಾಮಿ ಕೊಲೆ ಕೇಸ್‌: ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್‌ ಸಮ್ಮತಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್‌ ಮಾಪಿ ಸಾಕ್ಷಿಯಾಗುವುದಾಗಿ ಸಲ್ಲಿಸಿದ ಅರ್ಜಿಯನ್ನು ಕೋರ್ಟ್‌ ಪುರಸ್ಕರಿಸಿದೆ. ಆರೋಪಿ ಪ್ರದೋಷ್​ ಮಾಫಿ ಸಾಕ್ಷಿಯಾಗಲು ಸಮ್ಮತಿಸಿ 59ನೇ ಸೆಷನ್ಸ್ ಕೋರ್ಟ್ ನ್ಯಾ. ಸುಜಾತ ಎಂ. ಸಂಬ್ರಾಣಿ ಅವರಿಂದ ಆದೇಶ ಪ್ರಕಟವಾಗಿದೆ.

ಕೆಪಿಎಸ್ಸಿ ಅಕ್ರಮ: ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ

ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕಚೇರಿ ಮೇಲೆ ಸಿಐಡಿ ಪೊಲೀಸರು ಮತ್ತೊಮ್ಮೆ ಮಂಗಳವಾರ ದಾಳಿ ನಡೆಸಿದ್ದಾರೆ. ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಕೆಪಿಎಸ್ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳ ಪರಿಶೀಲನೆ ಮುಂದುವರಿಸಿದೆ. ಪರೀಕ್ಷೆ

ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತೇಜ್‌ಪಾಲ್‌ 2 ವಾರದಲ್ಲಿ ಶರಣಾಗಲಿ ಎಂದ ಸುಪ್ರೀಂ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್‌ ತೇಜ್‌ಪಾಲ್‌ ಎರಡು ವಾರಗಳೊಳಗೆ ಶರಣಾಗಬೇಕು ಎಂದು ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ನೀಡಿದೆ. ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶರಣಾಗತಿಯಿಂದ ವಿನಾಯಿತಿ ನೀಡುವಂತೆ ತೇಜ್‌ಪಾಲ್‌ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ತಮಿಳುನಾಡಿಗೆ ಪ್ರತಿದಿನ 9 ಸಾವಿರ ಕ್ಯೂಸೆಕ್‌ ನೀರು: ಸಿಡಬ್ಲ್ಯುಆರ್‌ಸಿ ಆದೇಶ ಎತ್ತಿ ಹಿಡಿದ ಸಿಡಬ್ಲ್ಯುಎಂಎ

ತಮಿಳುನಾಡಿಗೆ ಪ್ರತಿದಿನ ಒಂಬತ್ತು ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ. ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಕರ್ನಾಟಕಕ್ಕೆ ಮತ್ತೆ ದೊಡ್ಡ ಹಿನ್ನಡೆಯಾಗಿದೆ. ದೆಹಲಿಯಲ್ಲಿ ಕಾವೇರಿ

ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ

ಅಣ್ಣನ ಮನೆಯಿಂದ ಚಿನ್ನಾಭರಣ ಕಳವುಗೈದಾತ ಅರೆಸ್ಟ್‌

ಹೊಸದಾಗಿ ಏನಾದರೂ ಬ್ಯುಸಿನೆಸ್‌ ಮಾಡಬೇಕೆಂದು ಯೋಚಿಸಿ ಅದಕ್ಕೆ ಹಣ ಹೊಂದಿಸಲು ಅಣ್ನನ ಮನೆಯಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ. ವಿನಯ್ ಕುಮಾರ್ ಬಂಧಿತ ಆರೋಪಿ. ಸಂಬಂಧದಲ್ಲಿ ತಮ್ಮನಾಗಿರುವ ವಿನಯ್ ಹೋಟೆಲ್ ಮ್ಯಾನೇಜ್ಮೆಂಟ್ ಓದಿಕೊಂಡಿದ್ದ,

ತಮಿಳುನಾಡಿಗೆ ಕಾವೇರಿ ನೀರು: ರೈತರ, ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು ೧೫ ದಿನ ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಂಡ್ಯ ರಕ್ಷಣಾ ವೇದಿಕೆ

ವಿಷಕಾರಿ ದತ್ತೂರಿ ಬೀಜ ಮಾರಾಟ: ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌, ಬಿಗ್‌ಬಾಸ್ಕೆಟ್‌ ಲೈಸನ್ಸ್‌ ಅಮಾನತು

ವಿಷದ ಅಂಶ ಒಳಗೊಂಡಿರುವ ದತ್ತೂರಿ ಹಣ್ಣು ಹಾಗೂ ಬೀಜಗಳನ್ನು ಆಹಾರ ಪದಾರ್ಥಗಳ ರೀತಿ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯು ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ ಸಂಸ್ಥೆಗಳ ಆಹಾರ ಪೂರೈಕೆ ಪರವಾನಗಿಯನ್ನು

ಅಮೆರಿಕದ ನಿರ್ಬಂಧಗಳಿಗೆ ತಲೆ ಬಾಗುವುದಿಲ್ಲ, ಪ್ರತೀಕಾರಕ್ಕೆ ಸಿದ್ಧವೆಂದ ಇರಾನ್‌

ಅಮೆರಿಕದ ಯಾವುದೇ ಬೆದರಿಕೆ, ನಿರ್ಬಂಧ ಮತ್ತು ಹೊಸ ಕ್ರಮಗಳಿಗೆ ತಲೆ ಬಾಗುವುದಿಲ್ಲ, ಅಗತ್ಯವಾದರೆ ತೀವ್ರ ಪ್ರತೀಕಾರಕ್ಕೆ ಸಿದ್ಧವೆಂದು ಇರಾನ್‌ ಎಚ್ಚರಿಕೆ ನೀಡಿದೆ. ಟ್ರಂಪ್‌ ಆಡಳಿತ ಇರಾನ್‌ ವಿರುದ್ಧ ಆರ್ಥಿಕ ನಿರ್ಬಂಧ ಮತ್ತಷ್ಟು ಬಿಗಿಗೊಳಿಸಿರುವ ಬಳಿಕ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೆ