Menu

ಆನೇಕಲ್‌ನಲ್ಲಿ ಸರಣಿ ಅಪಘಾತ: ಇಬ್ಬರು ಬಲಿ, ಚಾಲಕನ ಥಳಿಸಿದ ಸಾರ್ವಜನಿಕರು

ಬೆಂಗಳೂರಿನ ಹೊರವಲಯ ಆನೇಕಲ್‌ನಲ್ಲಿ ಕಂಟೈನರ್ ಚಾಲಕ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ಎರಡು ಮಂದಿ ಮೃತಪಟ್ಟಿದ್ದಾರೆ, ಐದಕ್ಕೂ ಹೆಚ್ಚು ಮಂದಿ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ಲಿಸಿದ್ದ ವಾಹನ, ಚಲಿಸುತ್ತಿದ್ದ ವಾಹನಗಳ ಮೇಲೆ ಕಂಟೈನರ್ ಹರಿದಿದೆ. ವಾಹನಗಳಿಗೆ ಡಿಕ್ಕಿಯಾದರೂ ನಿಲ್ಲಿಸದೆ ತೆರಳಿದ ಚಾಲಕನನ್ನು ಪೊಲೀಸರು 14 ಕಿಲೋಮೀಟರ್ ಬೆನ್ನಟ್ಟಿದ್ದಾರೆ. ಅನೇಕಲ್ ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಅಪಘಾತ ನಡೆದಿದೆ. ಡಿಕ್ಕಿ ಹೊಡೆದ ಹೆಚ್ಚಿನ ವಾಹನಗಳು ಪಾರ್ಕ್ ಮಾಡಿದ್ದ

ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ, ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ: ಡಿಕೆ ಶಿವಕುಮಾರ್ 

ನನಗೆ ಕಾಂಗ್ರೆಸ್‌ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು

ಒಲಂಪಿಕ್ಸ್ ಚಿನ್ನ ಗೆಲ್ಲುವ ಕ್ರೀಟಾಪಟುಗಳಿಗೆ 6 ಕೋಟಿ ರೂ.ನಗದು ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಬೆಂಗಳೂರು ವತಿಯಿಂದ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿ ಪ್ರಧಾನ

ಹಣ ಸಹಾಯ ನೀಡಿದ ಸ್ನೇಹಿತನಿಂದ ಸೆಕ್ಸ್‌ಗಾಗಿ ಕಿರುಕುಳ: ಮಹಿಳೆ ಆತ್ಮಹತ್ಯೆ ಯತ್ನ

ಬೆಂಗಳೂರಿನ ರಾಜಗೋಪಾಲ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ನೇಹಿತ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸ್ನೇಹಿತನಾಗಿ ಪರಿಚಿತನಾಯಿದ್ದ ವ್ಯಕ್ತಿ ಸಹಾಯದ ಹೆಸರಲ್ಲಿ ಮಹಿಳೆಯನ್ನು

ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಬಾಲಕನಿಗೆ ಹಿಂಸೆ, ಶಿಕ್ಷಕ ದಂಪತಿ ಅರೆಸ್ಟ್‌, ಪರವಾನಗಿಯಿಲ್ಲದ ಶಾಲೆ ಬಂದ್‌

ಬಾಗಲಕೋಟೆಯ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಈ ಶಾಲೆ ನಡೆಸುತ್ತಿರೆಂಬ ವಿಷಯ ಬಯಲಾಗಿದೆ.

ಬೆಂಗಳೂರಿನ ಭವಿಷ್ಯಕ್ಕಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್, ಮೇಲ್ಸೇತುವೆ ಯೋಜನೆ

“ಬೆಂಗಳೂರು ಭವಿಷ್ಯದ ನಗರವಾಗಿ ರೂಪುಗೊಳ್ಳುತ್ತಿದ್ದು, ಇದಕ್ಕಾಗಿ ನಮ್ಮ ಸರ್ಕಾರ ಟನಲ್ ರಸ್ತೆ, ಮೇಲ್ಸೇತುವೆ, ಡಬಲ್ ಡೆಕ್ಕರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರಿನ ಬಾಲ್ಡ್ ವಿನ್ ಶಾಲೆಯಲ್ಲಿ  ಏರ್ಪಡಿಸಿದ್ದ ಯುನೈಟೆಡ್ ಕ್ರಿಸ್ಮಸ್ ಆಚರಣೆಯಲ್ಲಿ ಡಿಸಿಎಂ 

ಜ್ವರವೆಂದು ಆಸ್ಪತ್ರೆಗೆ ಹೋದ ಯುವಕನ ಬಾಳು ನರಕವಾಯ್ತು

ಜ್ವರವೆಂದು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗೆ ಹೋಗಿರುವ ೨೩ ವರ್ಷದ ಯುವಕನ ಬಾಳು ನರಕಸದೃಶವಾಗಿ ಹೋಗಿದೆ. ಜ್ವರವೆಂದು ಚಿಕಿತ್ಸೆಗೆ ಹೋದಾತ ಹಾಸಿಗೆ ಹಿಡಿದು ಮೇಲೇಳಲಾಗದ ಸ್ಥಿತಿ ತಲುಪಿ ಏಳು ತಿಂಗಳು ಕಳೆದಿದೆ. ರಾಜ್ಯದ ಹೆಸರಾಂತ ಪ್ರತಿಷ್ಠಿತ ಇಎಸ್ಐ ಆಸ್ಪತ್ರೆ ವೈದ್ಯರು ಮಾಡಿದ ಎಡವಟ್ಟು

“ಟಾಕ್ಸಿಕ್‌”ನಲ್ಲಿ ಕಿಯಾರಾ ಫಸ್ಟ್ ಲುಕ್ ಪೋಸ್ಟರ್ ಔಟ್

ಟಾಕ್ಸಿಕ್ ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ನಟ ಯಶ್‌ ಹಂಚಿಕೊಂಡಿದ್ದಾರೆ. ಟಾಕ್ಸಿಕ್ ನಲ್ಲಿ ‘ನಾಡಿಯಾ’ ಪಾತ್ರದಲ್ಲಿ ಕಿಯಾರಾ ಅಭಿನಯಿಸಿದ್ದಾರೆ. ಸ್ಟೇಜ್ ಲೈಟ್ಸ್ ಮಧ್ಯೆ ನಿಂತಿರುವ ಕಿಯಾರಾ ಗ್ಲಾಮರ್, ಡಾರ್ಕ್ ಫೇರಿಟೇಲ್ ಲುಕ್‌ನಲ್ಲಿ

ಎಲ್‌ಕೆಜಿಯಿಂದ ದ್ವಿತೀಯ ಪಿಯು ಕೆಪಿಎಸ್ ಶಾಲೆಯಲ್ಲಿ ಪಠ್ಯ, ನೋಟ್ ಪುಸ್ತಕ, ಬಿಸಿಯೂಟ

ಕೆಪಿಎಸ್ ಶಾಲೆಯಲ್ಲಿ ಮಕ್ಕಳು ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ 14 ವರ್ಷ ವ್ಯಾಸಂಗ ಮಾಡಬಹುದಾಗಿದೆ, ಮುಂದಿನ ವರ್ಷದಿಂದ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಪಠ್ಯ ಹಾಗೂ ನೋಟ್ ಪುಸ್ತಕ, ಬಿಸಿಯೂಟ ನೀಡಲಾಗುವುದು. ನೋಟ್ ಬುಕ್ ಕೂಡ ನೀಡುತ್ತಿದ್ದೇವೆ, ಕೆಪಿಎಸ್ ಶಾಲೆಗಳಲ್ಲಿ ಕಡ್ಡಾಯವಾಗಿ ಸಂಗೀತ ಹಾಗೂ

ದುಬಾರಿಯಾದ ಮಟನ್‌, ಚಿಕನ್‌: ಚಳಿ ಮಧ್ಯೆ ನಾನ್‌ ವೆಜಿಟೇರಿಯನ್ಸ್‌ಗೆ ಬೆಲೆ ಏರಿಕೆ ಬಿಸಿ

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ತೀವ್ರಗೊಂಡಿದ್ದು, ಶೀತಗಾಳಿಗೆ ಜನ ತತ್ತರಿಸುತ್ತಿದ್ದಾರೆ, ಈ ನಡುವೆ ಮಟನ್‌, ಚಿಕನ್‌, ಎಗ್‌ ದರ ಏರಿಕೆಯಾಗಿ ನಾನ್‌ವೆಜಿಟೇರಿಯನ್ಸ್‌ಗೆ ಬಿಸಿ ಮುಟ್ಟಿಸಿದೆ. ತೀವ್ರ ಚಳಿಹಾಗೂ ಶೀತಗಾಳಿಯಿಂದ ಕಂಗೆಟ್ಟಿರುವ ಜನ ಪೌಷ್ಟಿಕ ಆಹಾರಕ್ಕಾಗಿ ಮಟನ್‌, ಚಿಕನ್‌,