Featured
ರೈಲಿನಲ್ಲಿ ವ್ಯಾಪಾರಿಯ ನಿದ್ದೆ: 5.53 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಕಳ್ಳ ಎಸ್ಕೇಪ್
ಚಿನ್ನದ ವ್ಯಾಪಾರಿಯೊಬ್ಬರು ಸೊಲ್ಲಾಪುರದಿಂದ ಮುಂಬೈಗೆ ರೈಲಿನಲ್ಲಿ ಪ್ರಯಾಣಿಸುವಾಗ ನಿದ್ರೆಗೆ ಜಾರಿದ್ದು, ಅವರ ಬಳಿ ಇದ್ದ 5.53 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿ ಸಿದ್ಧೇಶ್ವರ ಎಕ್ಸ್ಪ್ರೆಸ್ ರೈಲಿನಲ್ಲಿ ಸೊಲ್ಲಾಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಯಾಣ್ ಸರ್ಕಾರಿ ರೈಲ್ವೆ ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ, ವ್ಯಾಪಾರಿ 4,456 ಗ್ರಾಂ ಚಿನ್ನದ ಆಭರಣಗಳನ್ನು ಹೊಂದಿರುವ ಎರಡು ಟ್ರಾಲಿ ಬ್ಯಾಗ್ಗಳನ್ನು
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ದ್ರೋಹ ಮಾಡಿದ್ದಾರೆ: ಆರ್ ಅಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕರ್ನಾಟಕ ಹಾಗೂ ರೈತರ ವಿಚಾರದಲ್ಲಿ ನುಡಿದಂತೆ ನಡೆದಿಲ್ಲ. ರೈತರಿಗೆ ದ್ರೋಹ ಮಾಡಿದ್ದಾರೆ, ಈ ಸರ್ಕಾರಕ್ಕೆ ಸಂವೇದನೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು,
ಗ್ಯಾರಂಟಿಯಿಂದ ಹೊಟ್ಟೆ ತುಂಬಲ್ಲ: ಛಲವಾದಿ ನಾರಾಯಣಸ್ವಾಮಿ
ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹೊಟ್ಟೆ ತುಂಬಲ್ಲ ಬದಲಾಗಿ ಸರಕಾರಕ್ಕೆ ಹೊರೆ ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಆರ್ಥಿಕ ವ್ಯವಸ್ಥೆ
ಹುಬ್ಬಳ್ಳಿ-ಧಾರವಾಡ ಇಆರ್ಟಿ ಸೇವೆ: ಸಾರಿಗೆ ಹಾಗೂ ನಗರಾಭಿವೃದ್ಧಿ ಸಚಿವರೊಂದಿಗೆ ಸಭೆ
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ
ಹೊಸ ವರ್ಷಾಚರಣೆ: ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಗೈಡ್ಲೈನ್ಸ್
ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೆಲವೇ ದಿನಗಳಷ್ಟೇ ಬಾಕಿಯಿವೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಸಮಯದಲ್ಲಿ ಪಬ್, ಬಾರ್, ರೆಸ್ಟೋರೆಂಟ್ಗಳಿಗೆ ಕಠಿಣ ನಿಯಮಗಳನ್ನು ಒಳಗೊಂಡ ಗೈಡ್ಲೈನ್ಸ್ ಅನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದೆ. ಸಿಲಿಕಾನ್ ಸಿಟಿಯಲ್ಲಿ ಹೊಸ
ಹೆಲಿಕಾಪ್ಟರ್, ಸ್ಪೆಷಲ್ ಫ್ಲೈಟ್ ಸರ್ಕಾರ ಖರೀದಿ ಮಾಡಲ್ಲ, ಬಾಡಿಗೆಗೆ ಪಡೆಯಲು ತೀರ್ಮಾನ: ಡಿಸಿಎಂ
ರಾಜ್ಯ ಸರಕಾರದ ಅತಿ ಗಣ್ಯ ವ್ಯಕ್ತಿಗಳು ತುರ್ತು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಸಲು ಅತ್ಯುತ್ತಮ ಗುಣಮಟ್ಟದ ಹೆಲಿಕ್ಯಾಪ್ಟರ್, ವಿಶೇಷ ವಿಮಾನದ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ತೀರ್ಮಾನಿಸಲಾಗಿದೆ. ಹೆಲಿಕಾಪ್ಟರ್, ವಿಶೇಷ ವಿಮಾನ ಖರೀದಿ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹುಣಸೂರಿನಲ್ಲಿ ತಾಯಿಯೊಂದಿಗೆ ಸೆರೆಯಾಗಿದ್ದ ನಾಲ್ಕು ಹುಲಿ ಮರಿಗಳ ಸಾವು
ಹುಣಸೂರು ತಾಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಇತ್ತೀಚೆಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ. ತಾಯಿ ಹುಲಿಯನ್ನು ಸೆರೆ ಹಿಡಿದ ಬಳಿಕ ಮರಿಗಳು ಆಹಾರವಿಲ್ಲದೆ ಹೆದರಿ ನಿತ್ರಾಣಗೊಂಡಿದ್ದವು. ಅವುಗಳಿಗೆ ಚಿಕಿತ್ಸೆ ನೀಡುತ್ತಿದ್ದರೂ ಪ್ರಾಣ ಕಳೆದುಕೊಂಡಿವೆ. ಮರಿಗಳ ಸಾವಿಗೆ ನಿಖರ ಕಾರಣ ತಿಳಿಯಲು
ಬಿಜೆಪಿ ಸಂಸದರು ಸಂಸತ್ತಿನಲ್ಲಿ ಕರ್ನಾಟಕದ ಬಗ್ಗೆ ಯಾಕೆ ಮಾತನಾಡೋಲ್ಲ: ಸಚಿವ ಸಂತೋಷ್ ಲಾಡ್ ವಾಗ್ದಾಳಿ
ಬಿಜೆಪಿ ಸಂಸದರು ಕರ್ನಾಟಕದ ಬಗ್ಗೆ ಸಂಸತ್ತಿನಲ್ಲಿ ಚಕಾರ ಎತ್ತುವುದಿಲ್ಲ. ಕಳೆದ ಹನ್ನೊಂದು ವರ್ಷದಲ್ಲಿ ಯಾರು ಮಾತನಾಡಿದ್ದಾರೆ, ದೇಶದಲ್ಲಿ ಸಾಲ ಹತ್ತುಪಟ್ಟು ಹೆಚ್ಚಾಗಿದೆ. ಇದರ ಬಗ್ಗೆ ಯಾರೂ ಚಕಾರ ಎತ್ತುವುದಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ವಾಗ್ದಾಳಿ
ಹಳೆ ಪದ್ಧತಿಯಲ್ಲೇ ಇ-ಖಾತೆ ಅರ್ಜಿ ವಿಲೇವಾರಿ: ಡಿಕೆ ಶಿವಕುಮಾರ್
“ಖಾತೆ ವಿಲೇವಾರಿಗೆ ತಂದಿದ್ದ ರೌಂಡ್ ರಾಬಿನ್ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗು ವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ಸುವರ್ಣ
ರಮೇಶ್ ಬಾಬು, ಅರತಿ ಕೃಷ್ಣ, ಜಕ್ಕಪ್ಪನವರ, ಶಿವಕುಮಾರ್ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ
ಬೆಳಗಾವಿ: ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್ 37, ಬಿಜೆಪಿ, 29, ಜೆಡಿಎಸ್ 7




