Featured
ಪಣವಿಟ್ಟು ಆಡುವ ಆನ್ಲೈನ್ ಗೇಮ್ಗಳು, ಬೆಟ್ಟಿಂಗ್ ಗೇಮ್ಗಳಿಗೆ ಕಾನೂನು ರಕ್ಷಣೆ ಇಲ್ಲ: ಸುಪ್ರೀಂ ತೀರ್ಪು
ಹಣ ಅಥವಾ ಪಣ ಒಡ್ಡಿ ಆಡುವ ಆನ್ಲೈನ್ ಗೇಮ್, ಜೂಜು ಮತ್ತು ಇತರ ಕೌಶಲ್ಯ ಆಟಗಳ ಮೇಲಿನ ಬೆಟ್ಟಿಂಗ್ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆನ್ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ಸರ್ಕಾರಗಳ ಕಾನೂನುಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಈ ಮೂಲಕ ಎತ್ತಿಹಿಡಿದಿದೆ. ಹೈಕೋರ್ಟ್ಗಳ ಈ ಹಿಂದಿನ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ
ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕರ್ನಾಟಕದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಶಿವಕುಮಾರ್ ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ
“ಎಐ ಸಹಾನುಭೂತಿ, ಸಂದರ್ಭೋಚಿತ ನಿರ್ಧಾರ, ಅಂತಃಪ್ರಜ್ಞೆ, ಸೃಜನಶೀಲತೆ ನಕಲು ಮಾಡಲು ಸಾಧ್ಯವಿಲ್ಲ”
ಪುನರಾವರ್ತಿತ ಮತ್ತು ದತ್ತಾಂಶ ಆಧಾರಿತ ಕೆಲಸಗಳನ್ನು ಮಾಡುವಲ್ಲಿ ಎಐ ಅತ್ಯಂತ ಪರಿಣಾಮಕಾರಿ ಸಾಧನವಾಗಿದೆ. ಆದರೆ ಇದಕ್ಕೆ ಮಾನವ ಸಹಜವಾದ ಸಹಾನುಭೂತಿ,ಸಂದರ್ಭೋಚಿತ ನಿರ್ಧಾರ ಸಾಮರ್ಥ್ಯ, ಆಳವಾದ ಅಂತಃಪ್ರಜ್ಞೆ ಮತ್ತು ಸೃಜನಶೀಲತೆಯನ್ನು ನಕಲು ಮಾಡಲು ಸಾಧ್ಯವಿಲ್ಲ, ಇವು ಕೇವಲ ಸುಸಂಸ್ಕೃತ ಮಾನವನ ಮನಸ್ಸಿನಿಂದ ಮಾತ್ರ
ಡಿಕೆ ಶಿವಕುಮಾರ್ ಸಂಪುಟದ 13 ಸಚಿವರ ಪ್ರಮಾಣ ವಚನ ಇಂದು
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮೊದಲು ಹಂಗಾಮಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಅವರ
ದೆಹಲಿಯ ಹೋಟೆಲ್ನಲ್ಲಿ ಬೆಂಕಿ: 21 ಮಂದಿ ಸಾವು
ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹೋಟೆಲ್ ಇಕ್ಕಟ್ಟಾದ ಬೀದಿಯಲ್ಲಿರುವ ಕಾರಣ ದಟ್ಟ ಹೊಗೆ ನಡುವೆ ರಕ್ಷಣಾ ಕಾರ್ಯಾಚರಣೆ ಬಹಳಷ್ಟು ಕಷ್ಟವಾಗಿತ್ತು. ಬುಧವಾರ ಬೆಳಗ್ಗೆ ಒಂಬತ್ತು ಗಂಟೆ ವೇಳೆ
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಖಾದರ್ ರಾಜೀನಾಮೆ
ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಸಲ್ಲಿಸಿದ್ದಾರೆ. ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಅವರು ಸಚಿವರಾಗುತ್ತಿರುವ ಹಿನ್ನೆಲೆ ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್ಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ಪೀಕರ್ ಆಗಿ ಮೂರು ವರ್ಷಗಳ ಅವಧಿಯಲ್ಲಿ ಸಹಕಾರ ನೀಡಿದ್ದಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ
ಹಂಗಾಮಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ
ರಾಜ್ಯಸಭೆ ಸದಸ್ಯತ್ವದ ಆಹ್ವಾನ ನಿರಾಕರಿಸಿರುವ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನ ನೀಡಿ ಗೌರವಿಸಿದೆ. ಸಿದ್ದರಾಮಯ್ಯನವರನ್ನು ಸಿಡಬ್ಲ್ಯುಸಿ ಸದಸ್ಯರಾಗಿ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ ಹೊರಡಿಸಿದ್ದಾರೆ. ಕಾರ್ಯಕಾರಿ ಸಮಿತಿ ಪಕ್ಷದ
ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ವಿರುದ್ಧ ಸಿಬಿಐ ಚಾರ್ಜ್ ಶೀಟ್
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಸೇರಿದಂತೆ 30 ಜನರ ಹೆಸರು ಈ ಹಗರಣದಲ್ಲಿ ಕೇಳಿಬಂದಿದೆ.
ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಇಂದು ಸಂಜೆ ಪ್ರಮಾಣ ವಚನ
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಇಂದು (ಜೂನ್ 3) ಸಂಜೆ 4 ಗಂಟೆ 5 ನಿಮಿಷಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಸರ್ವ ಸಿದ್ಧತೆಗಳು ನಡೆದಿವೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ
ಕುವೈತ್ ಮತ್ತು ಬಹ್ರೇನ್ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ
ಇರಾನ್ನ ಕೆಶ್ಮ್ ದ್ವೀಪದ ಘಟನೆಗೆ ಪ್ರತೀಕಾರವಾಗಿ ಬುಧವಾರ ಮುಂಜಾನೆ ಕುವೈತ್ ಮತ್ತು ಬಹ್ರೇನ್ನಲ್ಲಿರುವ ಅಮೆರಿಕದ ಸೇನಾ ಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ಹಾಗೂ ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ನ ಸಶಸ್ತ್ರ ಪಡೆಗಳು ಹೇಳಿಕೊಂಡಿದೆ, ಆದರೆ ಅಮೆರಿಕ ಸೇನೆಯು ಈ ಎಲ್ಲ ವರದಿಗಳನ್ನು ನಿರಾಕರಿಸಿದೆ.




