Menu

ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್‌ ಚೀಫ್‌ ನಾಪತ್ತೆ

ನೇಪಾಳವನ್ನು ಕಾಡಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಇನ್ಫೊಸಿಸ್‌ ಪಬ್ಲಿಕ್‌ ಸರ್ವಿಸಸ್‌ನ ಮುಖ್ಯಸ್ಥ ಲ್ಯಾಕ್ಸ್‌ ಗೋಪಿ ಸೆಟ್ಟಿ ಎಂಬವರು ನಾಪತ್ತೆಯಾಗಿದ್ದಾರೆ, ಸಂಪರ್ಕಕ್ಕೆ ಸಿಗುತ್ತಿಲ್ಲ  ಎಂದು ಇನ್ಫೊಸಿಸ್‌ ಹೇಳಿದೆ. ಐಟಿ ಸೇವಾ ಸಂಸ್ಥೆ ಇನ್ಫೊಸಿಸ್‌ನ ಅಂಗ ಸಂಸ್ಥೆ ಇನ್ಫೊಸಿಸ್‌ ಪಬ್ಲಿಕ್‌ ಸರ್ವಿಸಸ್‌ ಅಮೆರಿಕ ಮತ್ತು ಕೆನಡಾದ ಸಾರ್ವಜನಿಕ ವಲಯಕ್ಕೆ ಸೇವೆ ನೀಡುತ್ತದೆ. ಆ ವಿಭಾಗ ಮುಖ್ಯಸ್ಥ ಲ್ಯಾಕ್ಸ್‌ ಗೋಪಿ ಸೆಟ್ಟಿ ವೈಯಕ್ತಿಕ ಪ್ರವಾಸದ ಭಾಗವಾಗಿ ಈ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅವರು

ಹೊನ್ನಾವರದಲ್ಲಿ ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ವ್ಯಕ್ತಿ ಅರೆಸ್ಟ್‌

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂಡು ಹೃದಯಾಘಾತ ಎಂದು ಕಥೆ ಕಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ಅನಾಥವಾಗಿದೆ. ಮಖಿ ಗ್ರಾಮದ ೨೭ ವರ್ಷದ ಮಂಗಳಾ ಕೊಲೆಯಾದ

ಚಿಟ್ಟೆ ಚರ್ಮದ ಕಾಯಿಲೆ: ಸಂಶೋಧನೆಗಾಗಿ ಶ್ರೀ ಮಧುಸೂದನ ಸಾಯಿ ಆಸ್ಪತ್ರೆಗೆ 5.50 ಕೋಟಿ ರೂ. ಘೋಷಿಸಿದ ಐಸಿಎಂಆರ್

ಅಪರೂಪದ ಆನುವಂಶಿಕ ಚರ್ಮರೋಗವಾದ ಎಪಿಡರ್ಮೊಲಿಸಿಸ್ ಬುಲ್ಲೋಸಾ (Epidermolysis Bullosa – EB) ಕುರಿತು ಸಂಶೋಧನೆ ನಡೆಸಲು ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ’ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ’ಯು  5.50 ರೂಪಾಯಿ ಸಂಶೋಧನಾ ಅನುದಾನ ಮಂಜೂರು ಮಾಡಿದೆ.

ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯದ ತನಿಖೆಯ ಆರಂಭ: ಆರ್‌ ಅಶೋಕ

ಸಚಿವ ಸ್ಥಾನಕ್ಕೆ ಬಿ.  ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯ ತನಿಖೆಯ ಆರಂಭ. ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿದೆ. ಈಗ ಸತ್ಯ ಹೊರಬರಬೇಕು, ಲೂಟಿಯ ಸಂಪೂರ್ಣ ಲೆಕ್ಕ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಧಿಕಾರಿ ಪಿ.ಚಂದ್ರಶೇಖರನ್‌ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂದು ಪ್ರತಿಪಕ್ಷ

ಧಾರವಾಡದಲ್ಲಿ ಪತ್ನಿಯ ಕೊಂದು ವ್ಯಕ್ತಿ ಆತ್ಮಹತ್ಯೆ

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಗ ಗ್ರಾಮದ ಮೌಲಾಸಾಬ್ (28) ಎಂಬಾತ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದೂವರೆ ವರ್ಷದ ಮಗುವಿನ ಎದುರೇ

ನಾಗೇಂದ್ರ ನಿರಪರಾಧಿ, ಪಕ್ಷಕ್ಕೆ ಮುಜುಗರ ತಪ್ಪಿಸಲು ರಾಜೀನಾಮೆ: ಸಿಎಂ ಡಿಕೆ ಶಿವಕುಮಾರ್‌

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರ ಹಾಗೂ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್  ಮಾಧ್ಯಮಗಳಿಗೆ  ಪ್ರತಿಕ್ರಿಯೆ

“ಗುಡಿ ಕಟ್ಟುವುದಕ್ಕಿಂತ ಶಾಲೆ ಕಟ್ಟಿ” ನಾರಾಯಣ ಗುರುಗಳ ಚಿಂತನೆ ಇಂದಿಗೂ ಪ್ರಸ್ತುತ: ಸಿಎಂ

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ನಾರಾಯಣ ಗುರುಗಳ ಸಂದೇಶದ ಆಶಯದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಜಾತಿ ಅಥವಾ ಸಮುದಾಯವನ್ನು ಆಧರಿಸಿ ನೀಡುತ್ತಿಲ್ಲ,  ಜನರ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ನೀಡುತ್ತದೆ ಎಂದು ಸಿಎಂ ಡಿ‌ಕೆ ಶಿವಕುಮಾರ್ ‌

ಬಿಯಾಂಡ್  ಬೆಂಗಳೂರು ಕೈಗಾರಿಕಾ ಅಭಿವೃದ್ಧಿಗೆ ಐದು ನಗರ ಗುರುತಿಸಿ: ಮುಖ್ಯಮಂತ್ರಿ 

ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿಕೆ ಶಿವಕುಮಾರ್

ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ ಶೇ.50ರಷ್ಟು ಹೆಚ್ಚಳಕ್ಕೆ ಸರ್ಕಾರದ ಸಮ್ಮತಿ ಇದೆ ಎಂದು ಸಿಎಂ ಡಿಕೆ ಶಿವಕುಮಾರ್ ‌ ಹೇಳಿದ್ದಾರೆ.

ಚಿಂಚೋಳಿಯಲ್ಲಿ ಪತ್ನಿ ಜೊತೆ ಜಗಳವಾಡಿ ಮಗನ ನದಿಗೆಸೆದು ಕೊಲೆಗೈದ ತಂದೆ

ಹೆಂಡತಿಯ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ. ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿ, ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ ಆರೋಪಿಯು ಇದೇ