Menu

ಚಿಕನ್‌ ಪೀಸ್‌ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಪಾರ್ಟಿಯಲ್ಲಿ ಚಿಕನ್‌ಪೀಸ್‌ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್‌ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್ ಗ್ರಾಮದ ನಿವಾಸಿಗಳಾಗಿದ್ದು, ಮೂಡಲಗಿ ಪಟ್ಟಣದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಸೇರಿ ಚಿಕನ್ ಪಾರ್ಟಿ ಮಾಡುವಾಗ ಹೆಚ್ಚು ಚಿಕನ್ ಪೀಸ್ ಬೇಕು ಎಂಬ ವಿಚಾರಕ್ಕೆ ಗಲಾಟೆ ಆರಂಭವಾಗಿದೆ.

ಮೊಬೈಲ್‌ ವಿಚಾರಕ್ಕೆ ಜಗಳ: ಅಣ್ಣನ ಕೊಂದ ತಮ್ಮ

ಮೊಬೈಲ್‌ ವಿಚಾರಕ್ಕೆ ಸೋದರರಿಬ್ಬರು ಜಗಳವಾಡಿ ತಮ್ಮ ಅಣ್ಣನನ್ನು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಬಳಿ ನಡೆದಿದೆ. ನಲ್ವತ್ತು ವರ್ಷದ ಅಡಿವಪ್ಪ ಎಂಬವರನ್ನು ತಮ್ಮ ರಾಜು ಎಂಬಾತ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸೋದರರು ಸೇರಿದಂತೆ ಬೆಳಗಾವಿ ಬೈಲಹೊಂಗಲದ ಕುಟುಂಬ

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ

ಕೆಪಿಎಸ್ಸಿ ಅಕ್ರಮದಲ್ಲಿ ಬಿಜೆಪಿಯವರೂ ಭಾಗಿ: ಸಾಮಾಜಿಕ ಕಾರ್ಯಕರ್ತ ಶರಣು ಆರೋಪ

ಕೆಪಿಎಸ್ಸಿ ಪಶು ವೈದ್ಯಕೀಯ ನೇಮಕದಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ   ಸಿಐಡಿ ಅಧಿಕಾರಿಗಳು  ಬಿಜೆಪಿ ಕಾರ್ಯಕರ್ತ ಬಸವರಾಜ  ಕನ್ನಾಳೆ ಅವರನ್ನು ಬಂಧಿಸಿದ್ದು,  ಈ ಅಕ್ರಮದಲ್ಲಿ  ಬಿಜೆಪಿಯವರೂ ಭಾಗಿಗಳಾಗಿದ್ದಾರೆ ಎಂದು  ಕಲಬುರಗಿಯ ಸಾಮಾಜಿಕ ಕಾರ್ಯಕರ್ತ ಶರಣು ಐಟಿ ಹೇಳಿದ್ದಾರೆ. ಕಲಬುರಗಿಯಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ: ಪ್ರಿಯಾಂಕ್‌ ಖರ್ಗೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ,  ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ,  ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಎಕ್ಸ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ

ಕಾರವಾರ ಮೆಡಿಕಲ್ ಕಾಲೇಜು, ಪ್ರಮುಖ ರಸ್ತೆಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ 

ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ

ಡೇಟಿಂಗ್ ಆ್ಯಪ್‌: ಯುವಕನಿಂದ 3.75 ಲಕ್ಷ ರೂ. ದೋಚಿ ಯುವತಿ ಪರಾರಿ

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಯುವಕನನ್ನು ಅಪಹರಿಸಿದ ಯುವತಿ ಆತನಿಂದ 3.75 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೂನಂ ಎಂಬ ಯುವತಿ ಶೇಬಿನ್ ಬೇಬಿ ಎಂಬ ಯುವಕನನ್ನು ಪಬ್‌ಗೆ ಆಹ್ವಾನಿಸಿ ಅಪಹರಿಸಿದ ಬಳಿಕ ಸಹಚರರೊಂದಿಗೆ ಸೇರಿ ಯುವಕನಿಂದ 3.75

ಸಿಎಂ ಡಿಕೆಶಿ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್ : ಆರ್‌ ಅಶೋಕ

“ಇಸ್ಲಾಂ ಧರ್ಮವೇ ಶ್ರೇಷ್ಠ, ನಾನು ಮಠಕ್ಕೆ ಹೋಗುವುದಿಲ್ಲ”  ಎಂಬ  ಸಚಿವ ಬಸವ ರಾಜರಾಯರೆಡ್ಡಿ  ಅವರ ಹೇಳಿಕೆಗೆ  ಪ್ರತಿಕ್ರಿಯಿಸಿರುವ  ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸಿಎಂ  ಡಿಕೆ ಶಿವಕುಮಾರ್‌ ಅವರ 6ನೇ ಗ್ಯಾರಂಟಿ  ಹಿಂದೂಗಳಿಗೆ ಸುನ್ನತ್‌  ಎಂದು  ಹರಿ ಹಾಯ್ದಿದ್ದಾರೆ. ಸಿಎಂ @DKShivakumar

ಕೆಪಿಎಸ್ಸಿ ಪರೀಕ್ಷೆ ಬರೆಯಲು ಭಾಲ್ಕಿಯಿಂದ ಬೆಂಗಳೂರಿಗೆ: ಮಧ್ಯವರ್ತಿಯಾಗಿ ಕೋಟ್ಯಾಧಿಪತಿಯಾದ ಕನ್ನಾಳೆ ಬಂಧನ

ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಅಕ್ರಮ ಪ್ರಕರಣ ಸಂಬಂಧ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಬೀದರ್‌ನ ಭಾಲ್ಕಿಯ ಬಸವರಾಜ ಕನ್ನಾಳೆ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಭಾಲ್ಕಿಯಿಂದ ಬೆಂಗಳೂರಿಗೆ ಬಂದಿಳಿದಿದ್ದ ಬಸವರಾಜ್ ಕನ್ನಾಳೆ ಪರೀಕ್ಷೆ ಪಾಸಾಗದೆ ಕೋಟ್ಯಾಧಿಪತಿಯಾಗಿರುವುದು ಪತ್ತೆಯಾಗಿದೆ.

ಕೆಪಿಎಸ್ಸಿ ಅಕ್ರಮ: ಐಎಎಸ್‌ ಜ್ಞಾನೇಂದ್ರ ಅರೆಸ್ಟ್‌

ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹಿರಿಯ ಐಎಎಸ್‌ ಅಧಿಕಾರಿ ಮತ್ತು ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಪರೀಕ್ಷೆಗೂ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಗಂಭೀರ ಆರೋಪವಿದೆ. ಈ ಅಕ್ರಮದಲ್ಲಿ