Menu

ಸಾಧನೆಗಳ ಮೂಲಕ ಜೀವಂತವಿರುವ ಮಾಜಿ ಸಿಎಂ ದೇವರಾಜ ಅರಸು: ಮುಖ್ಯಮಂತ್ರಿ ಶಿವಕುಮಾರ್‌

“ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ದೇವರಾಜ ಅರಸು ನಮ್ಮನ್ನು ಅಗಲಿ 45 ವರ್ಷಗಳಾಗಿವೆ. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ಅವರ ಭಾಷಣಗಳನ್ನು ಕೇಳಿದ್ದೇನೆ. ಅವರು

ಐಮ್ಯಾಕ್ಸ್ ಸಿನಿಮಾ ‘ದಿ ಒಡಿಸ್ಸಿ’: ಜೂನ್ 8 ರಿಂದ ಭಾರತದಲ್ಲಿ ಟಿಕೆಟ್ ಬುಕ್ಕಿಂಗ್

ಜಗತ್ತಿನಾದ್ಯಂತ ಚಿತ್ರೀಕರಿಸಲಾದ ‘ದಿ ಒಡಿಸ್ಸಿ’ ಸಂಪೂರ್ಣವಾಗಿ ಅತ್ಯಾಧುನಿಕ ಐಮ್ಯಾಕ್ಸ್ ಫಿಲ್ಮ್ ತಂತ್ರಜ್ಞಾನವನ್ನು ಬಳಸಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ಮೊದಲ ಚಲನಚಿತ್ರ, ಇದು ಜುಲೈ 17, 2026 ರಂದು ಭಾರತದಾದ್ಯಂತ ಮತ್ತು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಜೂನ್ 8 ರಂದು ಭಾರತದಲ್ಲಿ ಅಭಿಮಾನಿಗಳು

ರಾಮಲಿಂಗಾರೆಡ್ಡಿ ಸಮಸ್ಯೆ ಪರಿಹರಿಸಲಾಗಿದೆ, ರಾಜೀನಾಮೆ ಸ್ವೀಕರಿಸಲ್ಲ: ಸಿಎಂ ಡಿಕೆ ಶಿವಕುಮಾರ್‌

ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ

ಸರ್ಕಾರಿ ವಸತಿ ನಿಲಯದಲ್ಲಿ ಊಟ, ನೀರಿಲ್ಲ: ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಕಳೆದ ಮೂರು ದಿನಗಳಿಂದ ಊಟ ಮತ್ತು ಕುಡಿಯುವ ನೀರಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಪ್ರತಿಭಟನೆ ಆರಂಭಿಸಿದ್ದಾರೆ. ಹಸಿವಿನಿಂದ ಕಂಗೆಟ್ಟ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಎದುರು

ಅಪರೂಪದ ವನ್ಯಜೀವಿಗಳ ಅಕ್ರಮ ಸಾಕಣೆ: ಬೆಂಗಳೂರಿನ ವೈದ್ಯ ಅರೆಸ್ಟ್‌

ಪರವಾನಗಿ ಇಲ್ಲದೆ ಅಕ್ರಮವಾಗಿ ವಿದೇಶಿ ಹಾಗೂ ಅತ್ಯಂತ ಅಪರೂಪದ ವನ್ಯಜೀವಿಗಳನ್ನು ಮನೆಯಲ್ಲಿಯೇ ಸಾಕಿದ್ದ ಬೆಂಗಳೂರಿನ ಜಯನಗರದ ವೈದ್ಯರೊಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಡಾ ರಾಜ್ ಕಮಲ್ ಬಂಧಿತ ವೈದ್ಯ, ಆತನ ಮನೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಅಪರೂಪದ ಪ್ರಾಣಿ ಮತ್ತು

150 ಬದಲು 15 ಸಾವಿರ ರೂ. ಪಾವತಿ: ಪ್ರಯಾಣಿಕನಿಗೆ ಮರಳಿಸಿದ ಆಟೋ ಚಾಲಕ

ಪ್ರಯಾಣಿಕರನ್ನು ಕಂಡೊಡನೆ ಕಿತ್ತು ತಿನ್ನುವುದನ್ನೇ ವೃತ್ತಿ ಮಾಡಿಕೊಂಡಿರುವ ಆಟೊ ಚಾಲಕರು ಹೆಚ್ಚಾಗಿ ಪ್ರಯಾಣಿಕರಿಗೆ ಕಿರಿಕಿರಿ ಮಾಡುವ ಮೂಲಕವೇ ಸುದ್ದಿಯಲ್ಲಿರುತ್ತಾರೆ. ಅಪರೂಪಕ್ಕೊಮ್ಮೆ ಪ್ರಯಾಣಿಕ ಸ್ನೇಹಿಯಾಗಿ, ಮಾನವೀಯವಾಗಿ ಆಟೊ ಚಾಲಕರು ನಡೆದುಕೊಳ್ಳುವ ಘಟನೆಗಳು ವರದಿಯಾಗುತ್ತವೆ. ಬೆಂಗಳೂರಿನ ಆಟೋ ಚಾಲಕರೊಬ್ಬರು ಪ್ರಯಾಣಿಕನಿಂದ ತಪ್ಪಾಗಿ ತನಗೆ ಪಾವತಿಯಾಗಿದ್ದ

ಸರ್ಕಾರಿ ನೌಕರರಿಗೆ 10 ಗಂಟೆಯೊಳಗೆ ‘ಕರ್ತವ್ಯ’ ಹಾಜರಾತಿ ಕಡ್ಡಾಯ

ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ತಡವಾಗಿ ಕಚೇರಿಗೆ ಬರುವ ಪ್ರವೃತ್ತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬ ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್​ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಗದಗದಲ್ಲಿ ಸಿಡಿಲು ಬಡಿದು ಯುವಕ ಸಾವು

ಗದಗದ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ  ಜಾನುವಾರು ಮೇಯಿಸಲು ಹೋಗಿದ್ದ ಪ್ರಶಾಂತ್ ಹುಡೇದ (19) ಎಂಬ ಯುವಕ ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಅನ್ಣ ತಮ್ಮನ ಮೃತದೇಹವನ್ನು ಮನೆಗೆ ತಂದಿದ್ದಾನೆ.  ಗದಗ ಜಿಲ್ಲೆಯಾದ್ಯಂತ ಶುಕ್ರವಾರ

ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆಯೇ: ಸಿಎಂ

ರಾಮಲಿಂಗಾ ರೆಡ್ಡಿ  ಪಕ್ಷ ಬಿಟ್ಟು ಹೋಗುತ್ತಾರೆಯೇ? ಹಾಗೆಂದು ಹೇಳಿದ್ದಾರೆಯೇ? ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ

ಪರಿಸರ ವಿನಾಶ: ಎಲ್ಲಿದೆ ಅಂಕುಶ?

ನ್ಯಾಯಮಂಡಳಿ ಮತ್ತು ಲೋಕಾಯುಕ್ತ ಪ್ರತ್ಯೇಕವಾಗಿ ಇಂತಹ ಪ್ರಕರಣಗಳನ್ನು ಗಮನಿಸಿ ಸುಮೋಟೋ ತನಿಖೆ ನಡೆಸಿದರೂ. ಸರ್ಕಾರ ಈ ಗಂಭೀರ ವರದಿಗಳನ್ನು ಗಮನಿಸಿ ಸೂಕ್ತ ಕ್ರಮ ಜರುಗಿಸದಿರುವುದು ನಿಜಕ್ಕೂ ಖೇದಕರ. ಜೂನ್ ಐದು ವಿಶ್ವ ಪರಿಸರ ದಿನ. ನಾವಿಂದು ನಮ್ಮ ಸುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಲು