Featured
“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್: ಜೋಗಿ ಪ್ರೇಮ್ಗೆ ಚುರುಕು ಮುಟ್ಟಿಸಿದ ಕೇಂದ್ರ
ಜೋಗಿ ಪ್ರೇಮ್ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವು ಸಾಂವಿಧಾನಿಕ ಮಿತಿಗಳಿಗೆ ಒಳಪಟ್ಟಿರುತ್ತದೆ. ಸಂವಿಧಾನವು ಸೂಚಿಸಿರುವ ನಿರ್ಬಂಧಗಳ ವ್ಯಾಪ್ತಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕಟ್ಟುನಿಟ್ಟಾಗಿ ಇರಬೇಕು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ
ಬಾಗಲಕೋಟೆ ಕಾಂಗ್ರೆಸ್ ಟಿಕೆಟ್ ಫೈನಲ್: ಸಿಎಂ ಸಂಧಾನ ಫಲಪ್ರದ
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಸಿಎಂ ಸಿದ್ದರಾಮಯ್ಯ ನಡೆಸಿದ ಸಂಧಾನ ಸಭೆಯಿಂದ ಪರಿಹಾರಗೊಂಡಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ಕುಟುಂಬದಲ್ಲಿ ಟಿಕೆಟ್ಗಾಗಿ ತೀವ್ರ ಪೈಪೋಟಿ ಕಾಂಗ್ರೆಸ್ಗೆ ಸವಾಲಾಗಿತ್ತು. ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ,
ನಾಮಪತ್ರ ಸಲ್ಲಿಕೆಗೆ ಆರು ದಿನ ಮಾತ್ರ ಬಾಕಿ: ಬಾಗಲಕೋಟೆಯಲ್ಲಿ ಘೋಷಣೆಯಾಗದ ಕೈ-ಕಮಲ ಟಿಕೆಟ್
-ಬಾಲಚಂದ್ರ ರೂಗಿ ಬಾಗಲಕೋಟೆ ವಿಧಾನಸಭೆ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ-ಕಾಂಗ್ರೆಸ್ ಎರಡು ಪಕ್ಷಗಳು ಇನ್ನೂವರೆಗೂ ಅಭ್ಯರ್ಥಿಗಳನ್ನು ಆಯ್ಕೆ ಮಾಡದಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಶುರುವಾಗಿದೆ. ಮಾರ್ಚ 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದರಿಂದ ಇನ್ನು ಆರು ದಿನ ಮಾತ್ರ ಬಾಕಿ ಉಳಿದಿದ್ದು, ಅಭ್ಯರ್ಥಿಗಳ
ಯಡ್ರಾಮಿಯಲ್ಲಿ ಸತತ 3ನೇ ವರ್ಷ ರಂಜಾನ್ ಉಪವಾಸ ಆಚರಿಸಿದ ಹಿಂದೂ ಯುವಕ
ಎಲ್ಲ ಧರ್ಮಗಳನ್ನು ಒಳಗೊಳ್ಳುವ ಮನುಷ್ಯ ಧರ್ಮವೇ ಶ್ರೇಷ್ಟ ಎಂಬುದನ್ನು ಸಾರುವಂತೆ ಯಡ್ರಾಮಿ ಪಟ್ಟಣದಲ್ಲಿ ಹಿಂದೂ ಯುವಕ ಸತತ ಮೂರನೇ ವರ್ಷ ರಂಜಾನ್ ಉಪವಾಸ ಆಚರಿಸಿ , ನಮಾಜ್ ಮಾಡಿ ಸುದ್ದಿಯಾಗಿದ್ದಾರೆ. ಪವಿತ್ರ ರಂಜಾನ್ ಮಾಸದಲ್ಲಿ ಸತತ ಮೂರು ವರ್ಷಗಳಿಂದ ಉಪವಾಸ (ರೋಜಾ)
ರೀಲ್ಸ್ ವ್ಯಸನ: ವೃದ್ಧರನ್ನು ಕೊರಿಯರ್ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಕುಟುಂಬ
ರೀಲ್ಸ್ ಮಾಡುವ ವ್ಯಸನಕ್ಕೆ ವೃದ್ಧ ವ್ಯಕ್ತಿಯನ್ನು ಚೀಲದಲ್ಲಿ ಹಾಕಿ ಕೂರಿಯರ್ ಮಾಡಲು ಕುಟುಂಬವೊಂದು ಯತ್ನಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ, ಆಕೆಯ ಪತಿ, ಅತ್ತೆ ಹಾಗೂ ಮಾವ ಸೇರಿ ಐವರು ಮಂಗಳವಾರ ವೈಯ್ಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೂರಿಯರ್ ಕಚೇರಿಗೆ ದೊಡ್ಡ
ವೀಸಾ ಮುಗಿದಿದ್ದರೂ ಬೆಂಗಳೂರಿನಲ್ಲಿ 542 ವಿದೇಶಿಗರು ಅಕ್ರಮ ವಾಸ
ವೀಸಾ ಅವಧಿ ಮೀರಿ ವಾಸಿಸುತ್ತಿರುವ 588 ವಿದೇಶಿಗರಲ್ಲಿ, ಹೆಚ್ಚಿನವರು ಬೆಂಗಳೂರು ನಗರದಲ್ಲೇ 542 ಮಂದಿ ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಮೈಸೂರಿನಲ್ಲಿ 26, ಮಂಗಳೂರಿನಲ್ಲಿ 1, ಹುಬ್ಬಳ್ಳಿ-ಧಾರವಾಡದಲ್ಲಿ 2, ಬೆಂಗಳೂರು ಗ್ರಾಮಾಂತರದಲ್ಲಿ 11, ರಾಮನಗರದಲ್ಲಿ 4, ಉತ್ತರ ಕನ್ನಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ
ವಸತಿ ಕಟ್ಟಡದಲ್ಲಿ ಬೆಂಕಿ ದುರಂತ: ಎಂಟು ಮಂದಿ ಸಾವು
ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಮುಂಜಾನೆ ಏಳು ಗಂಟೆಯಷ್ಟೊತ್ತಿಗೆ ಅಗ್ನಿ ದುರಂತದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ
ಪ್ರಜ್ವಲ್ ರೇವಣ್ಣ ವೀಡಿಯೊ ಕೇಸ್: ಪೆನ್ಡ್ರೈವ್ ಹಂಚಿಕೆಯಲ್ಲಿ 39 ಜನರ ವಿರುದ್ಧ ಆರೋಪ ಸಾಬೀತುಪಡಿಸಿದ ಎಸ್ಐಟಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ವೈರಲ್ ಪ್ರಕರಣದಲ್ಲಿ ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದ್ದು, 52 ಜನರ ಹೆಸರು ಉಲ್ಲೇಖಿಸಲಾಗಿದೆ. 39
ಅಮೆರಿಕ ಭದ್ರತಾ ಅಧಿಕಾರಿ ರಾಜೀನಾಮೆ, ನ್ಯಾಟೊದಿಂದ ಬೆಂಬಲ ನಿರಾಕರಣೆ: ಕೆರಳಿದ ಟ್ರಂಪ್
“ಇರಾನ್ ನಮ್ಮ ದೇಶಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ. ಇಸ್ರೇಲ್ ಒತ್ತಡ ಹೇರಿದ್ದರಿಂದ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಲು ಕೈಜೋಡಿಸಿತು. ಈ ವಿಚಾರದಲ್ಲಿ ಬಹಳ ಯೋಚನೆ ಮಾಡಿ ನಾನು ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ ನಿರ್ದೇಶಕನ ಹುದ್ದೆಗೆ ರಾಜೀನಾಮೆ ನೀಡಲು
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನಿಲುವು: ಪ್ರಧಾನಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಲಿ
ಕನ್ನಡಿಗರು ಉದ್ಯೋಗಕ್ಕಾಗಿ, ಭಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ, ತಾವು ಶಿಕ್ಷಣ ಪಡೆದ ಭಾಷೆಯಲ್ಲೇ ತಮ್ಮ ಹಕ್ಕಿನ ಉದ್ಯೋಗ ಭಡ್ತಿಯನ್ನು ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಭಾಷಿಗರಿಗೆ ಭಾಷೆಯ ಹೆಸರಲ್ಲಿ ಅನ್ಯಾಯ ಆಗದಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ




