Menu

ನೀಟ್‌ ಮರುಪರೀಕ್ಷೆ: ನಾಗ್ಪುರ ನಿವಾಸಿಗೆ ಅಬುಧಾಬಿ ಕೇಂದ್ರ ನಿಯೋಜಿಸಿ ಎಡವಟ್ಟು

ನಾಗ್ಪುರ ನಗರದ ನಿವಾಸಿ, ನೀಟ್ ಅಭ್ಯರ್ಥಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ಎಂಬಾತನಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನೀಟ್‌-ಯುಜಿ ಮರುಪರೀಕ್ಷೆಯ ಹಾಲ್ ಟಿಕೆಟ್ ನೀಡಿದ್ದು, ಅಬುಧಾಬಿ ಇಂಡಿಯನ್‌ ಸ್ಕೂಲ್‌ ಅನ್ನು ಪರೀಕ್ಷಾಕೇಂದ್ರವಾಗಿ ನಿಯೋಜಿಸಿದೆ. ಜೂನ್ 14 ರಂದು ನೀಡಿರುವ ಪ್ರವೇಶ ಪತ್ರದಲ್ಲಿ ಅಬುಧಾಬಿ ಇಂಡಿಯನ್ ಸ್ಕೂಲ್ ಅನ್ನು ಪರೀಕ್ಷಾ ಕೇಂದ್ರವಾಗಿ ನಿಯೋಜಿಸಿದೆ, ಆದರೆ ಆತ ಮೂರು ಸ್ಥಳೀಯ ಜಿಲ್ಲಾ ಕೇಂದ್ರಗಳನ್ನೇ ಆಯ್ಕೆ ಮಾಡಿಕೊಂಡಿದ್ದ. ಈಗ ವಿದ್ಯಾರ್ಥಿಗೆ 2,500 ಕಿ.ಮೀ ದೂರದ ವಿದೇಶಿ

ಲೆಬನಾನ್‌ನಲ್ಲಿ ಮುಂದುವರಿದ ಇಸ್ರೇಲ್‌ ದಾಳಿ: ಐವರು ಬಲಿ

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ಮುಂದುವರಿಸಿದ್ದು, ಕನಿಷ್ಠ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲ್‌ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ ವಸತಿ ಕಟ್ಟಡಗಳ ಮೇಲೆ

ಗಿಫ್ಟ್‌ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ

ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು

“ಅಡ್ಡಕಸುಬಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಮುಳುಗಿ ಹೋಗಿದೆ”

ವಿರೋಧ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ, ಅಡ್ಡಮತದಾನ ಮಾಡಿಸುವ ರಾಜಕೀಯ ಸರ್ಕಸ್‌ನಲ್ಲಿ ದಿನಪೂರ್ತಿ ಮುಳುಗಿರುವ ಮುಖ್ಯಮಂತ್ರಿ @DKShivakumar ಅವರೇ, ನಿಮ್ಮ ಈ ಅಡ್ಡಕಸುಬಿ ಆಡಳಿತದಿಂದಾಗಿ ರಾಜ್ಯದ ಶಾಲಾ ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಶವ ಸಂಸ್ಕಾರ ಶುಲ್ಕ 250 ರೂ. ನಿಗದಿ ಸೇರಿ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಐದು ವಿದ್ಯುತ್‌ ಚಿತಾಗಾರಗಳಲ್ಲಿ ಶವಸಂಸ್ಕಾರ ನಡೆಸುವ ಸಂಬಂಧ ಪಾಲಿಕೆ ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಶವಸಂಸ್ಕಾರ ನಡೆಸುವವರು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕೃತ ಜಾಲತಾಣ www.bbmp.gov.in ನಲ್ಲಿ ಮಾತ್ರ ನೋಂದಾಯಿಸಿಕೊಳ್ಳಬೇಕು, ಪ್ರತಿ ಶವಸಂಸ್ಕಾರಕ್ಕೆ 250 ರೂ..ಶುಲ್ಕ

ಮಹಿಳೆಯ ನಗ್ನ ವೀಡಿಯೊ, ಬ್ಲ್ಯಾಕ್‌ಮೇಲ್‌: ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಎಸ್‌ಐಟಿಗೆ ಹೈಕೋರ್ಟ್‌ ನೋಟಿಸ್‌

ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವೀಡಿಯೊ ಚಿತ್ರೀಕರಿಸಿಕೊಂಡ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿ ಸಂಬಂಧ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್‌ ಪರ ವಕೀಲರು, ಈ ಪ್ರಕರಣದಲ್ಲಿ

ಜಾತಿ ನಿಂದನೆ ಸುಳ್ಳು ಕೇಸ್‌ ದಾಖಲಿಸಿ ಹಣಕ್ಕೆ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಸುಳ್ಳು ಜಾತಿನಿಂದನೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಚನ್ನಸಂದ್ರದಲ್ಲಿ ನಡೆದಿದೆ. ಪಾಪಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೀಡಿಯೊ ಮಾಡಿಟ್ಟು ನಯನಾ ಎಂಬಾಕೆ ವಿರುದ್ಧ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿದ್ದಾರೆ. ನಯನಾ ಎಂಬ

ಬೆಂಗಳೂರಿನ ಹಲವೆಡೆ ಇಂದು ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಹಲವೆಡೆ ಇಂದು (ಶನಿವಾರ) ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್‌ ವ್ಯತ್ಯಯ ಇರಲಿದೆ. KPTCL ಮತ್ತು BESCOM ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಸೆಂಟ್ರಲ್‌, ಪೂರ್ವ, ಈಶಾನ್ಯ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು

ಮೇಕೆದಾಟು ಯೋಜನೆ ವಿರುದ್ಧ ನಿಂತ ಟಿವಿಕೆ, ಕಾಂಗ್ರೆಸ್‌ ಬೆಂಬಲ ವಾಪಸ್‌ ಪಡೆಯಲಿ: ಆರ್‌ ಅಶೋಕ ಸವಾಲು

ತಮಿಳುನಾಡಲ್ಲಿ ಟಿವಿಕೆ ಪಕ್ಷದ ಸರ್ಕಾರ ಮೇಕೆದಾಟು ಯೋಜನೆಗೆ ವಿರುದ್ಧವಾಗಿ ನಿರ್ಣಯ ಕೈಗೊಂಡಿದೆ. ಈಗ ಕಾಂಗ್ರೆಸ್‌ ತನ್ನ ಬೆಂಬಲವನ್ನು ಹಿಂಪಡೆಯಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಲ್ಲಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌,

ಪರಿಷತ್‌ ಚುನಾವಣೆ ಫಲಿತಾಂಶ: ಮೈತ್ರಿಬಣದಲ್ಲಿ ಎಲ್ಲವೂ ಸರಿಯಿಲ್ಲ

ಮೇಲ್ಮನೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿದ್ದ ಗೋವಿಂದರಾಜ್ ಸೋಲು ಸಾಮಾನ್ಯದ್ದಲ್ಲ. ಈ ಸೋಲಿನಿಂದ ರಾಜ್ಯದ ಮೈತ್ರಿ ಕೂಟದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದೀಗ ಬಹಿರಂಗಗೊಂಡಿದೆ. ಚುನಾವಣೆಗೂ ಮುನ್ನ ರಾಜ್ಯ ಬಿಜೆಪಿ ಹಾಗೂ ದಳದ ಅಗ್ರ ನೇತಾರರು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ರಣತಂತ್ರ ಹೂಡಬೇಕಿತ್ತು. ಆದರೆ