Featured
ಚದುರಂಗದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ: ಸಿಎಂ
“ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿ ಸ್ಪರ್ಧೆ ಬಗ್ಗೆ ಕೇಳಿದಾಗ ಶಿವಕುಮಾರ್ಈ ರೀತಿ ಪ್ರತಿಕ್ರಿಯೆ ನೀಡಿದರು. ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ತಪ್ಪಿಸಿ ಬಿಜೆಪಿ ಅನ್ಯಾಯ ಮಾಡಿದೆ ಎಂದು ಸುರ್ಜೆವಾಲ ಅವರು ಟೀಕೆ
ಮ್ಯಾಟ್ರಿಮೋನಿಯಲ್ ಮಾನಿನಿಗೆ ಮರುಳಾಗಿ 35 ಲಕ್ಷ ರೂ. ಕಳೆದುಕೊಂಡ
ಮ್ಯಾಟ್ರಿಮೋನಿಯಲ್ ವೆಬ್ಸೈಟ್ ಮೂಲಕ ಪರಿಚಯವಾದ ಯುವತಿ ಯುವಕನನ್ನು ಮದುವೆಯಾಗುವುದಾಗಿ ನಂಬಿಸಿ ಹೂಡಿಕೆ ನೆಪದಲ್ಲಿ 35 ಲಕ್ಷ ರೂಪಾಯಿ ವಂಚಿಸಿದ್ದು, ಬೆಂಗಳೂರು ಆಗ್ನೇಯ ವಿಭಾಗ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಡಿವಾಳ ನಿವಾಸಿ ಅನಿಲ್ ಕುಮಾರ್ ಸಾಗಿನಾಲಾ ಯುವತಿಯ ವಂಚನೆಗೆ ಒಳಗಾಗಿ ಹಣ
ಫಿಲಿಪೈನ್ಸ್ನಲ್ಲಿ ಭೂಕಂಪಕ್ಕೆ 12 ಮಂದಿ ಬಲಿ, ಸುನಾಮಿ ಎಚ್ಚರಿಕೆ
ಫಿಲಿಪೈನ್ಸ್ನ ಮೈಂಡಾನಾವ್ ಪ್ರದೇಶದಲ್ಲಿ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ ೧೨ ಮಂದಿ ಬಲಿಯಾಗಿದ್ದಾರೆ. 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಳಗ್ಗೆ 7:37 ಕ್ಕೆ ಜನರಲ್ ಸ್ಯಾಂಟೋಸ್ ನಗರದ ಸಮೀಪ
ಪ್ರೊ. ನಾಗರಾಜ್ಗೆ ರಾಜ್ಯಸಭೆ, ಲಿಂಗರಾಜು, ರಘುಗೆ ಪರಿಷತ್ ಟಿಕೆಟ್ ನೀಡಿದ ಬಿಜೆಪಿ
ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್ ಮುಖಂಡ ಹೆಚ್ಡಿ ದೇವೇಗೌಟ ಅವರ ಮರು ಆಯ್ಕೆ ವದಂತಿಗೆ ತೆರೆ ಎಳೆದಿದೆ. ವಿಧಾನ ಪರಿಷತ್ತಿಗೆ ಬಿಜೆಪಿಯು ಲಿಂಗರಾಜು
ಬೈಕ್ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು
ಬೈಕ್ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ
ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ
ಇರಾನ್ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಮಧ್ಯ ಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿದೆ. ಅಮೆರಿಕದ ಮನವಿ ಬದಿಗೊತ್ತಿ ಇರಾನ್ ಯಾವುದೇ ಎಚ್ಚರಿಕೆ ನೀಡದೆ ಇಸ್ರೇಲ್ನ ಬೈರೂತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ಬೆಳವಣಿಗೆಯಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ
ಬಿಜೆಪಿ ತೊರೆದು ಅಣ್ಣಾಮಲೈ ಹೊಸ ವರಸೆ
ಕಳೆದ ಹತ್ತು ವರ್ಷಗಳಿಂದ ತಮಿಳುನಾಡಿನಲ್ಲಿ ಬಿಜೆಪಿ ಗೇಮ್ಚೇಂಜರ್ ಆಗಬೇಕೆಂದು ಬಿಗಿಪಟ್ಟು ಹಿಡಿದರೂ ಇದು ಫಲ ನೀಡಿಲ್ಲ. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ತಮಿಳುನಾಡಿನಲ್ಲಿ ಬಿಜೆಪಿಯ ಪಾರಮ್ಯ ಮೆರೆಯಬೇಕೆಂಬ ಆಶಯದಿಂದ ರಾಜಕೀಯ ಪ್ರವೇಶಿಸಿದರೂ, ಇದಾವುದೂ ಕಾರ್ಯಾನುಗತ ಆಗದ ಪರಿಣಾಮವಾಗಿಯೇ ಅಣ್ಣಾಮಲೈ ಈಗ ಹೊಸ
ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ನಿಧನ: ಸಿಎಂ ಸಂತಾಪ
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್ ತೀವ್ರ ಸಂತಾಪ ಸೂಚಿಸಿ, ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ
2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿಕೆ ಶಿವಕುಮಾರ್
“2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ” ಎಂದು ಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು. ಜನತೆಗೆ ಕೃತಜ್ಞತೆ ಸಮರ್ಪಣೆ ನಿಮಿತ್ತ ದೊಡ್ಡಆಲಳ್ಳಿ ಹಾಗೂ ಸಾತನೂರಿನಲ್ಲಿ ಮಾತನಾಡಿದರು. ಬಿಜೆಪಿ ಜೆಡಿಎಸ್ ನವರು ಎಷ್ಟೇ ಷಡ್ಯಂತ್ರ ಮಾಡಿದರೂ ನೀವು
UG CET ಫಲಿತಾಂಶ: ಬೆಂಗಳೂರಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
ಏ.22, 23, 24ರಂದು ನಡೆದಿದ್ದ 2026ರ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲನೇ ರ್ಯಾಂಕ್ನ್ನು ಬೆಂಗಳೂರಿನ ತನಿಶಾ ಕಾರ್ತಿಕ್ ಗಳಿಸಿದ್ದಾರೆ. ದ್ವಿತೀಯ ಸ್ಥಾನವನ್ನು ಸೃಜನ್ ಹಾಗೂ ತೃತೀಯ ಸ್ಥಾನವನ್ನು ನಿನಾದ್ ತಮ್ಮದಾಗಿಸಿಕೊಂಡಿದ್ದಾರೆ. ಕೃಷಿ ವಿಭಾಗದಲ್ಲಿ ಆರ್.ವಿ ಪಿಯು




