Featured
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಎಂ ಸಿದ್ದರಾಮಯ್ಯ ಕರೆ
ಮಂಡ್ಯ: ರೈತರು ತಮ್ಮ ವ್ಯವಸಾಯದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಡ್ಯದಲ್ಲಿ ಶುಕ್ರವಾರ ನಡೆದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು
ತಾಯಿ ಆತ್ಮಹತ್ಯೆ ವಿಷಯ ತಿಳಿದು 6 ತಿಂಗಳ ಹಿಂದೆ 2ನೇ ಮದುವೆ ಆಗಿದ್ದ ಮಗ ಆತ್ಮಹತ್ಯೆ!
ಶಿವಮೊಗ್ಗ: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32)
WTL ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!
ಬೆಂಗಳೂರು: ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದಂತೆ ಫಾರ್ಮಾಟ್, ವೇಳಾಪಟ್ಟಿ ಮತ್ತು ಟಿಕೆಟ್ ವಿವರಗಳನ್ನು ಪ್ರಕಟಿಸಿದೆ. ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ SM ಕೃಷ್ಣ ಟೆನಿಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ಭಾರತ ಹಾಗೂ ಜಗತ್ತಿನ
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಪ್ರಧಾನ್
ವೈಟ್ಫೀಲ್ಡ್ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆಜೆ ಜಾರ್ಜ್
ಬೆಂಗಳೂರು: ಬೆಸ್ಕಾಂನ ವೈಟ್ಫೀಲ್ಡ್ ವಿಭಾಗ ಮತ್ತು ಇ-4 ಉಪವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಮಾನ್ಯ ಶ್ರೀ ಕೆ.ಜೆ.ಜಾರ್ಜ್ ಅವರು ಶುಕ್ರವಾರ ಉದ್ಘಾಟಿಸಿದರು. ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇದುವರೆಗೆ ವೈಟ್ಫೀಲ್ಡ್ ವಿಭಾಗ ಹಾಗೂ ಇ-4 ಉಪವಿಭಾಗ
ವಿಮಾನ ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ವಸತಿ, ಊಟ: ಇಂಡಿಗೊ ಘೋಷಣೆ
ವಿಮಾನ ಹಾರಾಟ ರದ್ದಿನಿಂದ ದೇಶಾದ್ಯಂತ ಸಿಲುಕಿರುವ ಸಾವಿರಾರು ಪ್ರಯಾಣಿಕರಿಗೆ ಪರಿಹಾರವಾಗಿ ಟಿಕೆಟ್ ದರ ಪೂರ್ಣ ಮರುಪಾವತಿ, ವಸತಿ ಹಾಗೂ ಭೋಜನ ವ್ಯವಸ್ಥೆಯನ್ನು ಇಂಡಿಗೋ ವಿಮಾನ ಸಂಸ್ಥೆ ಘೋಷಿಸಿದೆ. ಡಿಸೆಂಬರ್ 5ರಿಂದ 15ರವರೆಗೆ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ನಿರ್ಗಮನಗಳನ್ನ ರಾತ್ರಿ
ಮದುವೆ ವಯಸ್ಸಾಗದಿದ್ರೂ ಲಿವ್ ಇನ್ ರಿಲೇಷನ್ಶಿಪ್ ಒಕೆ ಎಂದ ರಾಜಸ್ಥಾನ ಹೈಕೋರ್ಟ್
ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರಲು ಯುವಕ ಯುವತಿ ಅರ್ಹರಾಗಿರುತ್ತಾರೆ, ಅವರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಹೇಳಿದೆ. ಕೋಟಾದ 18 ವರ್ಷದ ಯುವತಿ ಮತ್ತು 19 ವರ್ಷದ ಯುವಕ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿಯ
ಅಪಾರ್ಟ್ಮೆಂಟ್ ನಿವಾಸಿಗಳಿಗೆ ಮಾಟ ಮಂತ್ರದ ಬೆದರಿಕೆ, ಕಿರುಕುಳ: ವ್ಯಕ್ತಿ ವಿರುದ್ಧ ಡಿಜಿಪಿಗೆ ದೂರು
ಬಿಟಿಎಂ ಲೇಔಟ್ ಫಸ್ಟ್ ಸ್ಟೇಜ್ನಲ್ಲಿರುವ ರಾಯಲ್ ಮೆನರ್ ಅಪಾರ್ಟ್ಮೆಂಟ್ನಲ್ಲಿರುವ ೧೫ ಮನೆಗಳವರಿಗೆ ಅದೇ ಅಪಾರ್ಟ್ಮೆಂಟ್ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಮಾಟ-ಮಂತ್ರದ ಭೀತಿ ಹುಟ್ಟಿಸಿದ್ದು, ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಆರೋಪಿಯ ರೌಡಿಸಂಗೆ ಹೆದರಿ 16 ಫ್ಲ್ಯಾಟ್ಗಳ
ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ರಷ್ಯಾ ಸಹಕಾರ: ಪ್ರಧಾನಿ ಮೋದಿ
ನಾಗರಿಕರ ಮೇಲಿನ ಭಯೋತ್ಪಾದನಾ ದಾಳಿ ಮಾನವೀಯತೆಗೆ ವಿರುದ್ಧವಾಗಿದ್ದು, ಜಾಗತಿಕ ಪಿಡುಗು ಆಗಿರುವ ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಭಾರತದ ಜೊತೆ ರಷ್ಯಾ ಕೈ ಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ; ನಾರಾಯಣ ಸ್ವಾಮಿಗೆ ಡಿಸಿಎಂ ತಪರಾಕಿ
ಮಿಸ್ಟರ್ ನಾರಾಯಣಸ್ವಾಮಿ..,ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ




