Featured
ಯುವತಿ ಮೇಲೆ ನಾನಾ ಸ್ಥಳಗಳಲ್ಲಿ ಲೈಂಗಿಕ ದೌರ್ಜನ್ಯ, ಅಕ್ರಮ ಬಂಧನ: ಯಾದಗಿರಿಯ ಇಬ್ಬರು ರೈಲ್ವೆ ಪೊಲೀಸ್ ಸೇರಿ ಆರು ಮಂದಿ ವಿರುದ್ಧ ಪ್ರಕರಣ
ಬೆಂಗಳೂರಿನಿಂದ ಯಾದಗಿರಿಗೆ ತೆರಳಿದ್ದ ಯುವತಿಯ ಮೇಲೆ ರಾಜ್ಯದ ನಾನಾ ಸ್ಥಳಗಳಲ್ಲಿ ಪದೇ ಪದೆ ಲೈಂಗಿಕ ದೌರ್ಜನ್ಯ ನಡೆಸಿ ಬೆದರಿಸಿ ಅಕ್ರಮವಾಗಿ ಬಂಧಿಸಿಟ್ಟ ಆರೋಪದಡಿ ಇಬ್ಬರು ರೈಲ್ವೆ ಪೊಲೀಸರು ಸೇರಿದಂತೆ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ತುರ್ತು ಸ್ಪಂದನಾ ಸಿಬ್ಬಂದಿ ಸಂತ್ರಸ್ತೆಯನ್ನು ರಕ್ಷಿಸಿದ ಬಳಿಕ ಆಕೆ ನೀಡಿದ ದೂರಿನ ಆಧಾರದಲ್ಲಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ನ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ. ಮಲ್ಲು ಅಲಿಯಾಸ್ ಮಲ್ಲಪ್ಪ, ರೈಲ್ವೆ ಪೊಲೀಸ್ ಶರಣಪ್ಪ,
ಮದುವೆಯಾಗುವುದಾಗಿ ನಂಬಿಸಿ ಟ್ಯಾಟೂ ಆರ್ಟಿಸ್ಟ್ಗೆ ಲಕ್ಷಾಂತರ ರೂ. ವಂಚಿಸಿದ ಎರಡು ಮಕ್ಕಳ ತಾಯಿ
ಎರಡು ಮಕ್ಕಳ ತಾಯಿ ಮದುವೆಯಾಗುವುದಾಗಿ ಹೇಳಿದ್ದನ್ನು ನಂಬಿ ಪ್ರೀತಿಗಾಗಿ ಆಕೆಯ ಹಿಂದೆ ಬಿದ್ದ ಟ್ಯಾಟೂ ಕಲಾವಿದ ಹಾಗೂ ನಟನಿಗೆ ಆಕೆಯಿಂದ ಲಕ್ಷಾಂತರ ರೂ. ವಂಚನೆ ಮಾತ್ರವಲ್ಲದೆ ಹಲ್ಲೆಗೂ ಒಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಪ್ರಿತಾ ಎಂಬ ಮಹಿಳೆ ಲಕ್ಷಾಂತರ ರೂಪಾಯಿ ಪಡೆದು
ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗದಲ್ಲಿ ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಜೇನು ಕುಮಾರ್ ಮೃತಪಟ್ಟವರು. ಸೆಪ್ಟಂಬರ್ ಎಂಟರಂದು ಜೇನು ಕುಮಾರ್ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು. ಅಡಿಕೆ ಹೊರತೆಗೆದು ಹಂಡೆಯಲ್ಲಿದ್ದ ಅಡಿಕೆ ಚೊಗರು ತೆಗೆಯಲು ಪಕ್ಕದಲ್ಲಿದ್ದ
ಬೆಂಗಳೂರು- ಕುಣಿಗಲ್ ಬಿಎಂಟಿಸಿ ಹವಾನಿಯಂತ್ರಿತ ವಜ್ರ ವಿಸ್ತಾರ ಬಸ್ಗಳಿಗೆ ಚಾಲನೆ
ಬೆಂಗಳೂರಿನಿಂದ ತುಮಕೂರು ಜಿಲ್ಲೆಯ ಕುಣಿಗಲ್ ಗೆ 8 ಬಿಎಂಟಿಸಿ ಹವಾನಿಯಂತ್ರಿತ ವಜ್ರ ವಿಸ್ತಾರ ಬಸ್ ಗಳ ಸಂಚಾರಕ್ಕೆ ಸಾರಿಗೆ ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ ತೋರಿದರು. ಕುಣಿಗಲ್ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಬೈರತಿ
ಸರ್ಕಾರದ ವತಿಯಿಂದ ಮಧ್ವಾಚಾರ್ಯ ಜಯಂತಿ ಆಚರಿಸಲು ಸಿಎಂಗೆ ಮನವಿ
ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಲಬುರಗಿ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್ ಮನವಿ ಸಲ್ಲಿಸಿದೆ. ಭಾರತೀಯ ಸನಾತನ ಧರ್ಮ, ತತ್ತ್ವಶಾಸ್ತ್ರ, ಆಧ್ಯಾತ್ಮಿಕತೆ ಹಾಗೂ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ
ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ಪ್ರತಿಷ್ಠಾಪನೆ: ತೆರವುಗೊಳಿಸಿದ ಕಲಬುರಗಿ ಜಿಲ್ಲಾಡಳಿತ
ಕಲಬುರಗಿ ನಗರದ ಹೈಕೋರ್ಟ್ ಕ್ರಾಸ್ ಬಳಿ ರಾತ್ರೋ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಮೆ ಸ್ಥಾಪನೆ ಮಾಡಿರುವ ಘಟನೆ ನಡೆದಿದೆ. ಸಿಎಂ ಡಿ.ಕೆ ಶಿವಕುಮಾರ ಅವರು ಕಲಬುರಗಿಗೆ ಆಗಮಿಸಿದ್ದ ಹಿನ್ನೆಲೆಯಲ್ಲಿ ಈ ಮೂರ್ತಿ ಪ್ರತಿಷ್ಠಾಪಿಸಲಾಗಿದೆಯಾ ಎಂಬ ಆನುಮಾನ ಮೂಡಿದೆ. ಆದರೆ ಯಾವುದೇ
ಜಮೀನು ದಾಖಲೆ ತಿದ್ದುಪಡಿಗೆ 50 ಲಕ್ಷ ರೂ. ಪಡೆಯುತ್ತಿದ್ದ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ
ಕೋಟ್ಯಾಂತರ ರೂ. ಮೌಲ್ಯದ ಜಮೀನಿನ ದಾಖಲೆ ತಿದ್ದುಪಡಿಗಾಗಿ ಐವತ್ತು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಧಾರವಾಡದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ- ಕಲಘಟಗಿ ನಡುವೆ ಯರಿಕೊಪ್ಪ ಗ್ರಾಮದಲ್ಲಿ ಇದ್ದ ೩೩೩ ಎಕರೆಯಲ್ಲಿ ೧೩ ಎಕರೆ ಖರಾಬು ಜಮೀನು
ನಟ ಅನಂತ್ ನಾಗ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ಕ್ಕೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಸೆಪ್ಟೆಂಬರ್ 22 ರಂದು
ಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಇಂದು ರಾತ್ರಿ
ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಅ.೧೭ ಗುರುವಾರ ರಾತ್ರಿ ೭.೫೦ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಸಂಭವಿಸಲಿದೆ. ಸೆ.೨೭ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ-೨೦೨೬ ಹಾಗೂ ಜಾತ್ರಾ ಮಹೋತ್ಸವದ ಶುಭ ಮುಹೂರ್ತಗಳ
ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ ನಿಂದ: ಸಿಎಂ ಡಿಕೆ ಶಿವಕುಮಾರ್
ಕಲ್ಯಾಣ ಕರ್ನಾಟಕಕ್ಕೆ ವಿಮೋಚನೆ ದೊರೆತಿದ್ದು ನಮ್ಮ ಕಾಂಗ್ರೆಸ್ನಿಂದ, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ಕಲ್ಯಾಣ ಕರ್ನಾಟಕಕ್ಕೆ ನಿಜಾಮರು ಸ್ವಾತಂತ್ರ್ಯ ಕೊಟ್ಟಿರಲಿಲ್ಲ. ಆಗ ಕಾಂಗ್ರೆಸ್ ಹೋರಾಟದಿಂದ ಈ ಭಾಗಕ್ಕೆ ಸ್ವಾತಂತ್ರ್ಯ ಬಂತು. ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನು ಕಾಪಾಡಿದರು. ಧರಂಸಿಂಗ್




