Featured
ಜಿಎಸ್ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವಂತಿರಬಾರದು: ಸ್ಟಾಲಿನ್ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ
ತಮಿಳುನಾಡು ಸರ್ಕಾರ ಕೇಂದ್ರ ಮತ್ತು ರಾಜ್ಯಗಳ ಸಂಬಂಧದ ಅಧ್ಯಯನಕ್ಕಾಗಿ ರಚಿಸಿರುವ ಉನ್ನತ ಮಟ್ಟದ ಸಮಿತಿಯ ವರದಿ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ. ಜಿಎಸ್ಟಿ ಕಾಯ್ದೆ ದೇಶದ ಸಾರ್ವಭೌಮತೆ ಭಂಗಗೊಳಿಸುವ ರೀತಿ ಕಾರ್ಯನಿರ್ವಹಿಸಬಾರದು ಎಂದು ಅದರಲ್ಲಿ ತಿಳಿಸಿದ್ದಾರೆ. ಪತ್ರದ ವಿವರ ಹೀಗಿದೆ, ಆತ್ಮೀಯ ಸ್ಟಾಲಿನ್ ಅವರೇ, ಕರ್ನಾಟಕ ರಾಜ್ಯದ ಪರವಾಗಿ ಶುಭಾಶಯಗಳು. ನಿಮ್ಮ ಪತ್ರ ಮತ್ತು ಅದರೊಂದಿಗೆ ಕಳುಹಿಸಿರುವ ತಮಿಳುನಾಡು ಸರ್ಕಾರ ಕೇಂದ್ರ ಮತ್ತು
ಬೇಹುಗಾರಿಕೆ ವರದಿ: ಪರಿಣಾಮ ಶೂನ್ಯ
ಇಂದಿನ ಗೂಗಲ್ ಮತ್ತು ಎಐ ಯುಗದಲ್ಲಿ ಪರಮ ರಹಸ್ಯ ಎಂಬುದೇ ಬೊಗಳೆ ! ಯಾರು ಏನೇ ಮಾಡಿದರೂ, ಎಲ್ಲೇ ಇದ್ದರೂ ಈ ಮಾಹಿತಿ ಬಹಿರಂಗವಾಗಲು ಕೆಲವೇ ನಿಮಿಷಗಳು ಸಾಕು. ಹೀಗಿರುವಾಗ ಇಂಟಲಿಜೆನ್ಸ್ ರಿಪೋರ್ಟ್ಗಳ ಬಗ್ಗೆ ಕಾಂಗ್ರೆಸ್ ಶಾಸಕರು ಬೆದರಿ ಕಂಗಾಲಾಗುವರೆಂಬುದು ಅರ್ಥರಹಿತ
ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿ ನೇರ ಕಾರಣ: ಶಾಸಕ ಕದಲೂರು ಉದಯ್
ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕೇಂದ್ರ ಸಚಿವರಾಗಿರುವ ಹೆಚ್ಡಿ ಕುಮಾರಸ್ವಾಮಿಯವರೇ ಕಾರಣ, ಸಿಡಿ ಹೊರತಂದಿದ್ದೇ ಅವರು. ಷಡ್ಯಂತ್ರ ಮಾಡಿ ಪ್ರಜ್ವಲ್ನ ಜೈಲಿಗೆ ಹಾಕಿಸಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಗಂಭೀರ ಆರೋಪ ಮಾಡಿದ್ದಾರೆ. ಮನಸ್ಸು ಮಾಡಿದ್ದರೆ ದೇವೇಗೌಡರೇ ತಮ್ಮ ಮೊಮ್ಮಗನನ್ನು
ಇರಾನ್ನಲ್ಲಿ ದಾಳಿಗೆ ಬಲಿಯಾದ 165 ವಿದ್ಯಾರ್ಥಿನಿಯರ ಅಂತ್ಯಸಂಸ್ಕಾರ
ಇರಾನ್ನಲ್ಲಿ ಅಮೆರಿಕ- ಇಸ್ರೇಲ್ ಜಂಟಿ ದಾಳಿಗೆ ಬಲಿಯಾಗಿರುವ 165 ಶಾಲಾ ಬಿದ್ಯಾರ್ಥಿನಿಯರ ಸಾಮೂಹಿಕ ಅಂತ್ಯ ಸಂಸ್ಕಾರ ನೆರವೇರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಜನ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಘರ್ಷದಿಂದಾಗಿ ಮಧ್ಯ ಪ್ರಾಚ್ಯ ಹೊತ್ತಿ ಉರಿಯುತ್ತಿದ್ದು, ಅಪಾರ ಪ್ರಮಾಣದ ನಷ್ಟದೊಂದಿಗೆ
ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯಸಭೆಗೆ ಅಭ್ಯರ್ಥಿ
ಮಾರ್ಚ್ 16 ರಂದು ನಡೆಯಲಿರುವ ಸಂಸತ್ತಿನ ಮೇಲ್ಮನೆ ಚುನಾವಣೆಗೆ ಬಿಜೆಪಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿ ಒಂಬತ್ತು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಿತಿನ್ ನಬಿನ್ ರಾಜ್ಯಸಭಾ ಚುನಾವಣೆಯಲ್ಲಿ ಬಿಹಾರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದೆ. ರಾಜ್ಯಸಭೆಯ 37 ಸ್ಥಾನಗಳಿಗೆ ಹತ್ತು
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಪೋಸ್ಟ್: ಕಿಡಿಗೇಡಿಗಾಗಿ ಪೊಲೀಸ್ ಶೋಧ
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ‘ಉಳ್ಳಾಲದ ಮಸೀದಿ ಬಳಿ ಬಾಂಬ್
“ಶ್ರೇಷ್ಠತೆಯ ವ್ಯಸನಕ್ಕೆ ಅನುಭಾವದ ಮದ್ದು ಅರೆದವರು ಕೈವಾರ ತಾತಯ್ಯ”
ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ, ಅಧ್ಯಾತ್ಮ ಅಂದರೆ ಚರ್ಮಶುದ್ಧಿ ಅಲ್ಲ, ಅಂತರಂಗದ ಶುದ್ದಿ ಎಂದು ಬದುಕಿ ತೋರಿಸಿದವರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕೈವಾರ ತಾತಯ್ಯ ಅವರ 300ನೇ
ಬೆಂಗಳೂರು ಅಪಾರ್ಟ್ಮೆಂಟ್ನಲ್ಲಿ 10 ಕೋಟಿ ರೂ.ಗಳ ಡ್ರಗ್ಸ್ ವಶ, ಇಬ್ಬರ ಬಂಧನ
ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 10 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಎಸ್ಡಿ, ಹೈಡ್ರೋ ಗಾಂಜಾ, ಚರಸ್ ಸೇರಿ ಹಲವು ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕರ್ನಾಟಕದಲ್ಲಿ ಮೊದಲ ಬಾರಿಗೆ LSD ಸ್ಟ್ರಿಪ್ಸ್ಗಳನ್ನು ಸಿಸಿಬಿ
ಡಿಕೆ ಶಿವಕುಮಾರ್ ಮೇಲೆ ನಿಗಾಗೆ ಸಿಎಂ ತಂಡ: ಅತೃಪ್ತ ಆತ್ಮಗಳ ಹತಾಶ ಹೇಳಿಕೆಯೆಂದ ಸಿದ್ದರಾಮಯ್ಯ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ ಆರ್ ಅಶೋಕ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ
ದೀಕ್ಷೆ ಸ್ವೀಕರಿಸಲಿರುವ ದಾವಣಗೆರೆ ಉದ್ಯಮಿ ಭರತ್ ಜೈನ್, ಪತ್ನಿ, ಮತ್ತಿಬ್ಬರು ಯುವತಿಯರು
ದಾವಣಗೆರೆಯ ಉದ್ಯಮಿ ಭರತ್ ಜೈನ್ (52), ಪತ್ನಿ ಆರತಿ ಜೈನ್ (50) ಮಾರ್ಚ್ ನಾಲ್ಕರಂದು ಲೌಕಿಕ ಸುಖಭೋಗ, ಸಂಸಾರ ತೊರೆದು ವಿರಾಗಿಗಳಾಗಿ ಜೈನ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ. ದಾವಣಗೆರೆಯಲ್ಲಿ ಮಾರ್ಚ್ 4ರಂದು ಐತಿಹಾಸಿಕ ಜೈನ್ ದೀಕ್ಷಾ ಮಹೋತ್ಸವ ನಡೆಯಲಿದೆ. ಪ್ರಸಿದ್ಧ ಉದ್ಯಮಿ




