Featured
ಎಂಎಸ್ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಡಾ. ಶರಣಪ್ರಕಾಶ್ ಪಾಟೀಲ್ ಭರವಸೆ
ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು
ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಪಿಸ್ತೂಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಲ್ಯಾಂಡ್ ಫೋರ್ಡ್ ನಗರದಲ್ಲಿರುವ ಮನೆ ಬಳಿಯ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಐಟಿ ದಾಳಿ ವೇಳೆಯೇ ಉದ್ಯಮಿ ಸಿಜೆ ರಾಯ್ ಪಿಸ್ತೂಲ್ ನಿಂದ
ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಕೊಲೆ ಮಾಡಿ ನಾಪತ್ತೆ ದೂರು
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ, ತಾಯಿ ಮತ್ತು ಸಹೋದರಿಯನ್ನು ವ್ಯಕ್ತಿ ಕೊಲೆ ಮಾಡಿ ನಾಪತ್ತೆ ಎಂದು ದೂರು ದಾಖಲಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಸತ್ಯ ತಿಳಿದ ಕೊಟ್ಟೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಕ್ಷಯ ಕುಮಾರ ಕೊಲೆ ಮಾಡಿದ
ಟೀಕೆಗೂ ಮಿತಿಯಿದೆ, ವಿಪಕ್ಷಗಳಿಂದ ಕಾನೂನು ದುರುಪಯೋಗ: ಡಿಸಿಎಂ
“ವಿಪಕ್ಷಗಳು ನಮ್ಮನ್ನು, ನಾವು ವಿಪಕ್ಷಗಳನ್ನು ಟೀಕೆ ಮಾಡುವುದು ಸ್ವೀಕಾರರ್ಹ. ಆದರೆ ಎಲ್ಲದಕ್ಕೂ ಒಂದು ಮಿತಿ ಎಂಬುದು ಇರುತ್ತದೆ. ವಿಪಕ್ಷಗಳು ಈ ದೇಶದ ಕಾನೂನನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಆಧಾರರಹಿತ ಪೋಸ್ಟ್
ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಬಿಜೆಪಿಯವರು: ಲಕ್ಷ್ಮಿ ಹೆಬ್ಬಾಳ್ಕರ್
“ದೇಶದ ಆಸ್ತಿಯನ್ನು ಅದಾನಿ–ಅಂಬಾನಿಗೆ ಬರೆದುಕೊಟ್ಟವರು, 23 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದವರು ಬಿಜೆಪಿಯವರು. ಕರ್ನಾಟಕದಲ್ಲಿ 40% ಕಮಿಷನ್ ಸಂಸ್ಕೃತಿ ತಂದವರು ಅವರೇ. ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಮುಖ್ಯಮಂತ್ರಿ ಗಳು ಜೈಲಿಗೆ ಹೋಗಿ ಬಂದಿದ್ದಾರೆ. ಈ ಸ್ಥಿತಿಯಲ್ಲಿ ಕಾಂಗ್ರೆಸ್ ಬಗ್ಗೆ
ಹಣ ಪಡೆಯುತ್ತಿದ್ದಾಗಲೇ ಪೊಲೀಸ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ
ಪ್ರಕರಣವೊಂದರಿಂದ ಕೈಬಿಡುವುದಕ್ಕಾಗಿ ಐದು ಲಕ್ಷ ರೂ. ಲಂಚ ಕೇಳಿ ಹಣ ಪಡೆದುಕೊಳ್ಳುವಾಗ ಬೆಂಗಳೂರಿನ ಕೆ.ಪಿ. ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತಕ್ಕೆ ಸಿಕ್ಕಿ ಬಿದ್ದವರು. ಚೀಟಿ ವ್ಯವಹಾರದಲ್ಲಿ ವಂಚನೆ ಸಂಬಂಧ ಬಂಧನ ಕಾರ್ಯಾಚರಣೆ ನಡೆಸಿದ್ದ ಇನ್ಸ್ಪೆಕ್ಟರ್
ಗುಂಡ್ಲುಪೇಟೆಯಲ್ಲಿ ವ್ಯಕ್ತಿ ಮೇಲೆ ಚಿರತೆ ದಾಳಿ
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದೆ. ರಾಜಶೇಖರಪ್ಪ ಚಿರತೆ ದಾಳಿಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಗಾಯಗಳಾಗಿವೆ. ಧೈರ್ಯದಿಂದ ಚಿರತೆ ದಾಳಿಯನ್ನು ಎದುರಿಸಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56.78 ಲಕ್ಷ ರೂ. ವಂಚನೆ
ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮರ್ಕೆಂಟೈಲ್ ಬ್ಯಾಂಕ್ನಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬಯಲಾಗಿದೆ. ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರಿನ
ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಬಿಜಿಪಿ ಸಂಸದರು: ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದರು. ಶಿವಮೊಗ್ಗ
ಗುತ್ತಿಗೆದಾರರಿಗೆ ಬಿಲ್ ಬಾಕಿ ಹಿಂದಿನ ಬಿಜೆಪಿ ಸರ್ಕಾರದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಗುತ್ತಿಗೆದಾರರಿಗೆ ಬಾಕಿ ಬಿಲ್ಲುಗಳು ಬಿಜೆಪಿ ಸರ್ಕಾರದ್ದು, ಹಿಂದಿನ ಬಿಜೆಪಿ ಸರ್ಕಾರದವರು ಬಾಕಿ ಬಿಲ್ಲುಗಳನ್ನು ಪಾವತಿಸದೇ ಬಿಟ್ಟುಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುತ್ತಿಗೆದಾರರ ಸಂಘವು ಬಿಲ್ ಬಾಕಿ ವಿಚಾರದಲ್ಲಿ ಹೇಳಿರುವ




