Featured
ಕೊಡಗಿನಲ್ಲಿ ಮತ್ತೆ ಮಳೆ ಬಿರುಸು: ಹಾರಂಗಿಯಿಂದ 5,365 ಕ್ಯೂಸೆಕ್ ನದಿಗೆ
ಕೊಡಗಿನಲ್ಲಿ ಮಳೆ ಮತ್ತೆ ಬಿರುಸು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದಿಂದ 5,365 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ. ಬುಧವಾರದಿಂದ ಜಿಲ್ಲೆಯಾದ್ಯಂತ ತೀವ್ರ ಗಾಳಿ- ಮಳೆ ಸುರಿಯುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಕಾವೇರಿ ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 4,613 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಳಹರಿವು ಹೆಚ್ಚಿದ ಕಾರಣ 5,365
ಅಮೆರಿಕ ಸೇನೆಯಿಂದ ಇರಾನ್ ನೆಲೆಗಳ ಮೇಲೆ ಕ್ಷಿಪಣಿ ದಾಳಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಯುದ್ಧ ಭೀತಿ
ಇರಾನ್ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಅಮೆರಿಕ ಸೇನೆ ಇರಾನ್ ನೆಲೆಗಳ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿದೆ. ಈ ಬೆಳವಣಿಗೆಯಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ ಮತ್ತಷ್ಟು ತೀವ್ರಗೊಂಡಿದೆ. ಈ ದಾಳಿ ಇರಾನ್ ನಡೆಸಿದ ದಾಳಿಗೆ
ಪತ್ನಿಯ ಕೊಲೆಗೈದು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿ
ಪತ್ನಿಯ ಕೊಲೆ ಮಾಡಿದ ಬಳಿಕ ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಆರೋಪಿಯು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ನಡೆದಿದೆ. ದುರ್ವಾಸನೆ ಬರುತ್ತಿದ್ದ ಕಾರಣ ಮನೆ ಬಾಗಿಲು ತೆರೆದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ರೀಮಾ ಕುಮಾರಿ (20)
ಕಾಮನ್ವೆಲ್ತ್ ಗೇಮ್ಸ್ನ ಪ್ಯಾರಾ ಅಥ್ಲೆಟಿಕ್ಸ್: ದಿಲೀಪ್ ಗಾವಿತ್ಗೆ ಚಿನ್ನ, ಮೊಹಮ್ಮದ್ ಬಸಿಲ್ಗೆ ಬೆಳ್ಳಿ
ಸ್ಕಾಟ್ಲೆಂಡ್ ದೇಶದ ಗ್ಲಾಸ್ಗೋ ನಗರದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನ ಪ್ಯಾರಾ ಅಥ್ಲೆಟಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ದಾಖಲಿಸಿದ್ದಾರೆ. ಪುರುಷರ ಟಿ47 ವಿಭಾಗದ 100 ಮೀಟರ್ ಓಟ ಸ್ಪರ್ಧೆಯಲ್ಲಿ ಮೊದಲೆರಡು ಸ್ಥಾನಗಳನ್ನು ಭಾರತ ತನ್ನದಾಗಿಸಿಕೊಂಡಿದೆ. ದಿಲೀಪ್ ಮಹದೂ ಗಾವಿತ್ ಅಗ್ರಸ್ಥಾನ ಪಡೆಯುವ
ಚಿಲ್ಲರೆ ನೆಪದಲ್ಲಿ ಬಸ್ನಿಂದ ಪ್ರಯಾಣಿಕರ ಇಳಿಸುವಂತಿಲ್ಲ: ಬೈರತಿ ಸುರೇಶ್
ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು, ಚಿಲ್ಲರೆ ನೆಪವೊಡ್ಡಿ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವುದು ಅಮಾನವೀಯ, ಹೀಗಾಗಿ ಇಳಿಸುವಂತಿಲ್ಲ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಕಾವೇರಿ ವಿವಾದ ತಾರ್ಕಿಕ ಅಂತ್ಯವೆಲ್ಲಿ?
ಹೂಳು ಹೊರತೆಗೆಯದೆ ರಾಜ್ಯದ ಕಾವೇರಿ ಕಣಿವೆಯ ನಾಲ್ಕು ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲಾಗದು. ನೀರು ಕಡಿಮೆಯಿರುವಾಗ ನ್ಯಾಯಮಂಡಳಿ ಅಥವಾ ಕಾವೇರಿ ಪ್ರಾಧಿಕಾರದ ಸೂಚನೆಗಳ ಕಡ್ಡಾಯ ಪಾಲನೆ ಹೇಗೆ? ಎರಡೂ ರಾಜ್ಯಗಳ ನಡುವಣ ಜಲಬಿಕ್ಕಟ್ಟು ಒಟ್ಟಾರೆ ದಿಕ್ಕು ತಪ್ಪಿದೆ. ಮಳೆರಾಯನ ಜೂಜಾಟದಿಂದ ಕಣಿವೆಯಲ್ಲಿ
ತಮಿಳುನಾಡಿಗೆ ಕಾವೇರಿ ನೀರು ಆದೇಶ: ಮೇಲ್ಮನವಿಗೆ ಸಿದ್ಧತೆಯೆಂದ ಸಿಎಂ ಡಿಕೆ ಶಿವಕುಮಾರ್
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು,
ಲೋಕಸಭೆಯಲ್ಲಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ ಅಂಗೀಕಾರ
ಪ್ರತಿಪಕ್ಷಗಳ ಗದ್ದಲದ ಮಧ್ಯೆಯೇ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರವು ಹಿಂದಿನ ಅನುಭವದ ಆಧಾರದ ಮೇಲೆ ಪರೀಕ್ಷಾ ದುಷ್ಕೃತ್ಯದ ವಿರುದ್ಧ ಸುರಕ್ಷತೆಗಳನ್ನು ಬಲಪಡಿಸುವ ಇಚ್ಛೆಯನ್ನು ಈ ಶಾಸನವು ಪ್ರತಿಬಿಂಬಿಸುತ್ತದೆ ಎಂದು
ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ ಎಂದು ಮಾಜಿ ಸಿಎಂ
ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆರ್ ಅಶೋಕ
ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ




