Thursday, December 04, 2025
Menu

ಮದುವೆಯಾಗಿ ಎರಡೇ ದಿನಕ್ಕೆ ಭದ್ರಾವತಿಯಲ್ಲಿ ವರ ಹೃದಯಾಘಾತಕ್ಕೆ ಬಲಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಎರಡೇ ದಿನಕ್ಕೆ ವರ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹನುಮಂತಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟವರು. ಮದುಮಗನಾಗಿ ರಮೇಶ್ ಶಿವಮೊಗ್ಗದ ಗಾಜನೂರು ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಗೊಂಡಿದೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಾಗಲೇ ಅವರು ಅಸು ನೀಗಿದ್ದಾರೆ. ಪ್ರೀತಿಸಿ ಮದುವೆಯಾಗಿ ಮೂರು ತಿಂಗಳಿಗೆ ಯುವತಿ ಆತ್ಮಹತ್ಯೆ ಪ್ರೀತಿಸಿ ಮದುವೆಯಾಗಿ ಮೂರು ತಿಂಗಳಿಗೆ ಯುವತಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಕಮಿಷನ್ ದಂಧೆಯಲ್ಲಿ ಮುಳುಗಿದ ರಾಜ್ಯ ಸರ್ಕಾರ ಸಂಪೂರ್ಣ: ಆರ್‌ ಅಶೋಕ

40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.  ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ @DKShivakumar

ತನಗಿಂತ ಅಂದವಿದೆಯೆಂದು ಆರು ವರ್ಷದ ಸೊಸೆಯ ಕೊಂದ ಸೈಕೋ ಲೇಡಿ, ಈ ಹಿಂದೆ ಮಗ ಸೇರಿದಂತೆ ಮೂರು ಮಕ್ಕಳ ಕೊಲೆ

ತನಗಿಂತ ಸುಂದರವಾಗಿ ಕಾಣುತ್ತಿರುವ ಕಾರಣಕ್ಕೆ ಆರು ವರ್ಷದ ಮುದ್ದು ಸೊಸೆಯನ್ನು ಮಹಿಳೆಯೊಬ್ಬಳು ನೀರಿನ ಟಬ್‌ನಲ್ಲಿ ಮುಳುಗಿಸಿ ಸಾಯಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಈ ಪ್ರಕರಣ ವಿಚಾರಣೆ ನಡೆಸಿದ ಪೊಲೀಸರಿಗೆ ಬೆಚ್ಚಿ ಬೀಳಿಸುವ ಮಾಹಿತಿ ಲಭಿಸಿದೆ. ಆರೋಪಿ ಪೂನಂ ಈ ಮೊದಲು

ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಢನಂಬಿಕೆಗಳಿರುವ ಸಮಾಜದ ಜೊತೆ ರಾಜಿಯಾಗಬೇಡಿ, ವಿದ್ಯೆ ಪಡೆದ ನಂತರ ಸಮಾಜಕ್ಕೆ ನೀಡುವ ಕೊಡುಗೆ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕು. ಆಧುನಿಕ ಶಿಕ್ಷಣದ ಜೊತೆಗೆ ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನೂ ವಿದ್ಯಾರ್ಥಿಗಳು ಹೊಂದಿರಬೇಕು. ಆಗ ಮಾತ್ರ ಸಮಾಜದ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಲು ಸಾಧ್ಯ.

ವಾಚ್‌ ಧರಿಸುವುದು ನನ್ನಿಷ್ಟ, ಏಳು ವರ್ಷದ ಹಿಂದೆ ಆಸ್ಟ್ರೇಲಿಯಾದಲ್ಲಿ 24 ಲಕ್ಷ ರೂಪಾಯಿ ಕೊಟ್ಟು ತಗೊಂಡಿದ್ದೆ: ಡಿಕೆ ಶಿವಕುಮಾರ್‌

ಈ ನನ್ನ ವಾಚ್ ಏಳು ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿ ಮಾಡಿದೆ. ನಾನು ಇದನ್ನು ನನ್ನ ಕ್ರೆಟಿಡ್ ಕಾರ್ಡ್ ಮೂಲಕ 24 ಲಕ್ಷ ರೂಪಾಯಿ ಕೊಟ್ಟು ಖರೀದಿ ಮಾಡಿದ್ದೇನೆ. ಬೇಕಿದ್ದರೆ ನನ್ನ ಕ್ರೆಡಿಟ್ ಕಾರ್ಡ್ ಪರಿಶೀಲಿಸಿ. ಇದನ್ನು ನನ್ನ ಚುನಾವಣಾ ಅಫಿಡವಿಟ್

ತುಮಕೂರು- ಬೆಂಗಳೂರು- ಮೈಸೂರು ಚತುಷ್ಪಥ ರೈಲು ಮಾರ್ಗದ ಸಮೀಕ್ಷೆ ಶೀಘ್ರ ಪೂರ್ಣ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಡಿಸೆಂಬರ್ 17ರಿಂದ ಸಾಕ್ಷಿಗಳ ವಿಚಾರಣೆಗೆ ನಿರ್ಧಾರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗಳ ವಿಚಾರಣೆಯನ್ನು ಡಿಸೆಂಬರ್ 17ರಿಂದ ನಡೆಸಲು ನ್ಯಾಯಾಲಯ ನಿರ್ಧರಿಸಿದೆ. ನಟ ದರ್ಶನ್ ನಟಿ ಪವಿತ್ರಾ ಗೌಡ ಸೇರಿದಂತೆ ಹಲವರು ಆರೋಪಿಗಳು ಪೊಲೀಸರು ದಾಖಲಿಸಿದ ದೋಷಾರೋಪಗಳನ್ನು ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಡಿಸೆಂಬರ್ 17ರಿಂದ ಸಾಕ್ಷ್ಯಗಳ ವಿಚಾರಣೆ ನಡೆಸಲು

ಸಂಕೀರ್ತನಾ ಯಾತ್ರೆಯಲ್ಲಿ ಹೈಡ್ರಾಮಾ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಗೆ ನುಗ್ಗಲು ಮಾಲಾಧಿಕಾರಿಗಳ ಯತ್ನ!

ಹನುಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಸಂಕೀರ್ತನಾ ಯಾತ್ರೆಯ ವೇಳೆ ಮಾಲಾಧಾರಿಗಳು ಜಾಮೀಯ ಮಸೀದಿಗೆ ನುಗ್ಗಲು ಯತ್ನಿಸಿದ್ದರಿಂದ ಕೆಲವು ಗಂಟೆಗಳ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು. ಹನುಮ ಧ್ವಜ  ಹಿಡಿದ ಸಾವಿರಾರು ಭಕ್ತರು ಗಂಜಾಂನ ಹಜರತ್ ಸೈಯದ್

ಕೊಹ್ಲಿ, ಋತುರಾಜ್ ಜೋಡಿ ಶತಕ: ದ.ಆಫ್ರಿಕಾಗೆ 359 ರನ್ ಗುರಿ

ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮತ್ತು ಋತುರಾಜ್ ಗಾಯಕ್ವಾಡ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ 2ನೇ ಏಕದಿನ ಪಂದ್ಯ ಗೆಲ್ಲಲು ದಕ್ಷಿಣ ಆಫ್ರಿಕಾ ತಂಡಕ್ಕೆ 359 ರನ್ ಗುರಿ ಒಡ್ಡಿದೆ. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು

ಸಂಚಾರಿ ಸಾಥಿ ಆಪ್ ಮೊಬೈಲ್ ನಲ್ಲಿ ಪೂರ್ವಾನುಷ್ಠಾನ ಕಡ್ಡಾಯ ಆದೇಶ ವಾಪಸ್ ಪಡೆದ ಕೇಂದ್ರ!

ನವದೆಹಲಿ: ಸ್ಮಾರ್ಟ್ ಫೋನ್ ಗಳು ಸಿದ್ಧಪಡಿಸುವಾಗಲೇ ಸಂಚಾರ್ ಸಾಥಿ ಸೈಬರ್‌ ಸೆಕ್ಯುರಿಟಿ ಅಪ್ಲಿಕೇಶನ್‌ ಅನುಷ್ಠಾನ ಕಡ್ಡಾಯಗೊಳಿಸಿದ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸಂಚಾರಿ ಆಪ್ ಸುರಕ್ಷತೆ ದೃಷ್ಟಿಯಿಂದಲೋ ಅಥವಾ ಗುಪ್ತಚಾರಿಕೆ ನಡೆಸಲೋ ಎಂಬ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ