Tuesday, December 02, 2025
Menu

ಮೈಸೂರಿನಲ್ಲಿ ಅಮ್ಮನ ಮಡಿಲು ಸೇರಿದ 4 ಹುಲಿ ಮರಿಗಳು!

ಪ್ರತ್ಯೇಕವಾಗಿ ಸೆರೆ ಹಿಡಿಯಲಾಗಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪುನರ್ಮಿಲನಕ್ಕೆ ಮೈಸೂರು ಮೃಗಾಲಯದ ಪುನರ್ವಸತಿ ಕೇಂದ್ರ ಸಾಕ್ಷಿಯಾಯಿತು. ಆಹಾರ ಅರಸಿ ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಿಂದ ನಾಡಿಗೆ ಬಂದ ಹೆಣ್ಣು ಹುಲಿ, ನವೆಂಬರ್ 27 ರಂದು ನಾಗರಹೊಳೆಯ ಕಾಡಂಚಿನ ಗ್ರಾಮ ಗೌಡನಕಟ್ಟೆ ಬಳಿ ಮುಸುಕಿನ ಜೋಳದ ಹೊಲದಲ್ಲಿ ಕೆಲಸ ಮಾಡುತಿದ್ದ ರೈತ ಪ್ರಕಾಶ್ ಎಂಬುವವರ ಮೇಲೆ ದಾಳಿಗೆ ಮುಂದಾಗಿತ್ತು, ಅದೃಷ್ಟವಶಾತ್​ ಹುಲಿ ದಾಳಿಯಿಂದ ಪಾರಾಗಿದ್ದ ಪ್ರಕಾಶ್, ತಕ್ಷಣ ಅರಣ್ಯ

ತಳ್ಳೋ ಗಾಡಿಯಲ್ಲಿ ಎಟಿಎಂ ಮಷಿನ್ ಕದ್ದ ಕಳ್ಳರು: ಸಿಸಿಟಿವಿ ದೃಶ್ಯ ನೋಡಿ ಪೊಲೀಸರೇ ಶಾಕ್!

ಬೆಳಗಾವಿ: ಬೆಳಗಾವಿಯಲ್ಲೂ ಖತರ್ನಾಕ್ ಕಳ್ಳರ ಗ್ಯಾಂಗೊಂದು ಎಟಿಎಂ ಯಂತ್ರವನ್ನೇ ತಳ್ಳುಗಾಡಿಯ ಸಹಾಯದಿಂದ ಹೊತ್ತೊಯ್ದು ಘಟನೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿದ್ದ ‘ಇಂಡಿಯಾ ಎಟಿಎಂ’ ಕೇಂದ್ರವನ್ನು

ಭೂತ ಶುದ್ದಿ ಸಂಪ್ರದಾಯದಂತೆ 2ನೇ ಮದುವೆ ಆದ ನಟಿ ಸಮಂತಾ!

ನಟಿ ಸಮಂತಾ ರುತ್​ ಪ್ರಭು ಹಾಗೂ ನಿರ್ದೇಶಕ ರಾಜ್​​ ನಿಧಿಮೋರು ವೈವಾಹಿಕ ಜೀವನ ಆರಂಭಿಸಿದ್ದಾರೆ. ಸೋಮವಾರ ಮುಂಜಾನೆ ತಮಿಳುನಾಡಿನ ಕೊಯಮತ್ತೂರಿನ ಈಶಾ ಯೋಗ ಕೇಂದ್ರದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಸಮಂತಾ ಮತ್ತು ರಾಜ್ ‘ಭೂತ ಶುದ್ಧಿ ವಿಹಾಹ’ ಪದ್ಧತಿಯಂತೆ ವಿವಾಹವಾಗಿದ್ದಾರೆ. ಕೆಲವು

ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ

ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು

ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ

ಗರ್ಭಾಶಯ ಕ್ಯಾನ್ಸರ್ ಜಾಗೃತಿಗಾಗಿ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್

ಹೈಪರ್ ಸ್ಪೋರ್ಟ್ಸ್ & ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೈಪರ್ ಸ್ಪೋರ್ಟ್ಸ್ ಅಂಡ್ ವೆಲ್ಫೇರ್ ಟ್ರಸ್ಟ್  ಮುಖ್ಯಸ್ಥ ಕಿರಣ್ ಶೆಟ್ಟಿ, ಇದು ಅಂತರ್ ಮಾಧ್ಯಮ ಟೂರ್ನಿ ಯಾಗಿದೆ. ಈ ಟೂರ್ನಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ

ಲಿವ್‌ ಇನ್‌ ಟುಗೆದರ್‌: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ

ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!

ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ