Featured
ಆರು ತಿಂಗಳಲ್ಲಿ ವಿಧಾನಮಂಡಲ ಆಗಲಿದೆಯಂತೆ ಪೇಪರ್ಲೆಸ್
ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದ ವೇಳೆ ಸದಸ್ಯರಿಗೆ ಮುದ್ರಿತ ಕಡತಗಳು, ಪ್ರಶ್ನೋತ್ತರ ಪಟ್ಟಿ, ಕಾರ್ಯಸೂಚಿ ಹಾಗೂ ವಿಧೇಯಕಗಳ ಪ್ರತಿಗಳನ್ನು ವಿತರಿಸುವ ಬದಲು, ಇನ್ ಬಿಲ್ಟ್ ಅಪ್ಲಿಕೇಶನ್ ಹೊಂದಿರುವ ಐಪ್ಯಾಡ್ಗಳ ಮೂಲಕವೇ ಎಲ್ಲ ಮಾಹಿತಿ ಒದಗಿಸಲಾಗುವುದು. ಈ
ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ: ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ ಮೂರರಂದು ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ಹಿನ್ನೆಲೆ ಹೆಚ್ಚಿನ ಸಂಚಾರ ದಟ್ಟಣೆ ಸಾಧ್ಯತೆ ಇದೆ. ಸುಗಮ ಸಂಚಾರ ವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ
ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ
ತಮಿಳುನಾಡು ಬಿಜೆಪಿ ಮುಖ್ಯಸ್ಥರಾಗಿದ್ದ ಕೆ ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಸಭಾ ಸ್ಥಾನವನ್ನೂ ನಿರಾಕರಿಸಿ ಪಕ್ಷ ತೊರೆದಿದ್ದಾರೆ. ಜೂನ್ 4 ಅಣ್ಣಾಮಲೈ ಹುಟ್ಟುಹಬ್ಬ ಇದ್ದು, ಅಂದೇ
ನೀರು ಅಕ್ರಮ ಸೋರಿಕೆ ತಡೆಗೆ ಎಐ, ರೋಬೊಟಿಕ್ ತಂತ್ರಜ್ಞಾನಗಳ ಮೂಲಕ BWSSB ಬ್ರೇಕ್
ನೀರಿನ ಕಳ್ಳತನ ಹಾಗೂ ನೀರು ಸೋರಿಕೆ ತಡೆಗೆ ಎಐ (AI) ಮತ್ತು ರೋಬೋಟಿಕ್ ತಂತ್ರಜ್ಞಾನದ ಅಳವಡಿಕೆಗೆ ಬೆಂಗಳೂರು ಜಲಮಂಡಳಿ ಮುಂದಾಗಿದೆ. ಬೆಂಗಳೂರು ನಗರದ ಭವಿಷ್ಯದ ನೀರಿನ ಸವಾಲುಗಳನ್ನು ಎದುರಿಸಲು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ.
ತಮ್ಮ ಅಪಘಾತಕ್ಕೆ ಬಲಿಯಾದ ಸುದ್ದಿ ತಿಳಿದು ಅಕ್ಕ ಹೃದಯಾಘಾತದಿಂದ ಸಾವು
ಅನಾರೋಗ್ಯದಿಂದ ಬಳಲುತ್ತಿದ್ದ ಸೋದರಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಬಿಟ್ಟು ಬರುತ್ತಿದ್ದಾಗ ಬೈಕ್ ಅಪಘಾತದಲ್ಲಿ ಸಹೋದರ ಮೃತಪಟ್ಟ ಸುದ್ದಿ ಕೇಳಿದ ಅಕ್ಕ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಗದಗದ ಮುಂಡರಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಹೂವಿನಹಡಗಲಿ ತಾಲೂಕಿನ ತಹಸೀಲ್ದಾರ ಕಚೇರಿಯಲ್ಲಿ ದ್ವಿತೀಯ ದರ್ಜೆ
ಆನ್ಲೈನ್ ಹೂಡಿಕೆಯಿಂದ ಹೆಚ್ಚಿನ ಲಾಭ: ಮಹಿಳೆ ಮಾತಿಗೆ ಮರುಳಾದ ವ್ಯಕ್ತಿಗೆ 5.95 ಕೋಟಿ ರೂ. ನಾಮ
ಆನ್ಲೈನ್ ಹೂಡಿಕೆ ಮೂಲಕ ಸುಲಭವಾಗಿ ಹಣ ಗಳಿಸಬಹುದು ಎಂಬ ಮಹಿಳೆಯ ಮಾತಿಗೆ ಮರುಳಾಗಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು 5.95 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತು ನಂಬಿದ ವ್ಯಕ್ತಿ ನಕಲಿ ಟ್ರೇಡಿಂಗ್ ಪ್ಲಾಟ್ಫಾರ್ಮ್ನಲ್ಲಿ
ಹುಚ್ಚನಂತೆ ವರ್ತಿಸುತ್ತಿದ್ದಿ, ನಾನಿಲ್ಲದಿದ್ದರೆ ನೀನು ಜೈಲಲ್ಲಿ ಇರುತ್ತಿದ್ದೆ: ನೆತನ್ಯಾಹು ವಿರುದ್ಧ ಟ್ರಂಪ್ ಆಕ್ರೋಶ
ನೀನು ಹುಚ್ಚನಂತೆ ವರ್ತಿಸುತ್ತಿದ್ದಿ, ನಾನು ಇರದೆ ಇದ್ದರೆ ಈಗಾಗಲೇ ಜೈಲಿನಲ್ಲಿರುತ್ತಿದ್ದೆ. ನಿನ್ನನ್ನು ನಾನು ಉಳಿಸುತ್ತಿದ್ದೇನೆ. ಈಗ ಎಲ್ಲರೂ ನಿನ್ನನ್ನು ದ್ವೇಷಿಸುತ್ತಿದ್ದಾರೆ. ನಿನ್ನಿಂದ ಇಸ್ರೇಲ್ ಮೇಲಿನ ಜಾಗತಿಕ ಬೆಂಬಲವೂ ಕುಸಿಯುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಅಮೆರಿಕದ ಗ್ರೀನ್ಕಾರ್ಡ್ಗೆ ಮಾತೃ ದೇಶದಿಂದಲೇ ಅರ್ಜಿ ಸಲ್ಲಿಸಲು ಆದೇಶ
ಅಮೆರಿಕದ ಗ್ರೀನ್ಕಾರ್ಡ್ ಆಕಾಂಕ್ಷಿಗಳು ಇನ್ಮುಂದೆ ತಮ್ಮ ಮಾತೃದೇಶಗಳಿಗೆ ಹಿಂತಿರುಗಿ ಅಲ್ಲಿಂದಲೇ ಅಮೆರಿಕ ಕಾನ್ಸುಲೆಟ್ ಕಚೇರಿ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಮೆರಿಕ ಪೌರತ್ವ ಮತ್ತು ವಲಸೆ ವಿಭಾಗವು ಆದೇಶ ಹೊರಡಿಸಿದೆ. ತಾತ್ಕಾಲಿಕ ವೀಸಾದಲ್ಲಿ ಇರುವವರು, ಅಕ್ರಮವಾಗಿ ವಾಸಿಸುತ್ತಿರುವವರು, ಗಂಡ/ಹೆಂಡತಿ ಅಥವಾ ಮಕ್ಕಳ
ಕೆಟ್ಟುಹೋದ ಲಾರಿಯನ್ನು ಮೌನವಾಗಿ ಡಿಕೆ ಶಿವಕುಮಾರ್ಗೆ ಬಿಟ್ಟುಹೋದ ಸಿದ್ದರಾಮಯ್ಯ: ಆರ್ ಅಶೋಕ
ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಸಿದ್ದರಾಮಯ್ಯ ಮೌನವಾಗಿ ಬಿಟ್ಟುಹೋಗಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್ ಎಲ್ಲ ಬಾಕಿಗಳನ್ನು ತೀರಿಸಬೇಕಿದೆ. ಇದಕ್ಕಾಗಿ ಇನ್ನಷ್ಟು ತೆರಿಗೆಗಳನ್ನು ಅವರು ಜನರ ಮೇಲೆ ಹೇರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ
ಸಿದ್ದರಾಮಯ್ಯ -ಶಿವಕುಮಾರ್ ನಿಜ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ಗೆ ಭವಿಷ್ಯ
ರಾಜಕೀಯ ಇತಿಹಾಸದಿಂದ ಆಡಳಿತಾರೂಢ ಪಕ್ಷಗಳು ಸಾಕಷ್ಟು ಪಾಠ ಕಲಿಯಬೇಕಿದೆ. ಒಟ್ಟಿನಲ್ಲಿ ಈಗ ಸಿದ್ದರಾಮಯ್ಯ -ಶಿವಕುಮಾರ್ ನಿಜವಾದ ಜೋಡೆತ್ತುಗಳಾದರೆ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವುಂಟು. ಜೋಡೆತ್ತುಗಳಿಗೆ ಈಗಿದು ಅಸಲೀ ಸವಾಲ್. ಹೊಸ ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಇರಬೇಕೆ? ಕೆಪಿಸಿಸಿ ಹುದ್ದೆ ಮತ್ತು




