Featured
ನೀಟ್ ಅಕ್ರಮ ವಿರುದ್ಧ ನಿರಶನ: ವಾಂಗ್ಚುಕ್ಗೆ ಬಲವಂತವಾಗಿ ಆಹಾರ ನೀಡಲು ಕೋರಿ ಕೋರ್ಟ್ಗೆ ಪಿಐಎಲ್
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಸಮರ್ಪಕ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಜೊತೆಗೆ ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಉಪವಾಸ ಮಾಡುತ್ತಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರಿಗೆ ಬಲವಂತವಾಗಿ ಆಹಾರ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪರಿಸರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟಿದೆ, ಅವರನ್ನು ತಕ್ಷಣ
ಬಿಎಂಟಿಸಿ ಕಂಡಕ್ಟರ್ ಪರ್ಸ್ ಎಗರಿಸಿದ ತಮಿಳ್ನಾಡು ಮಹಿಳೆ
ಬಿಎಂಟಿಸಿ ಬಸ್ನಲ್ಲಿ ಮಹಿಳೆಯೊಬ್ಬಳು ಕಂಡಕ್ಟರ್ ಬ್ಯಾಗ್ ಎಗರಿಸಿದ್ದು, ಸಮಯಪ್ರಜ್ಞೆಯಿಂದ ಬಸ್ನ ಬಾಗಿಲು ಮುಚ್ಚಿಸಿ ಆಕೆಯನ್ನು ಕಂಡಕ್ಟರ್ ಹಿಡಿದಿದ್ದಾರೆ. ತಮಿಳುನಾಡು ಮೂಲದ ಈ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯವೀಡಿಯೊ ವೈರಲ್ ಆಗಿದೆ. ಬಿಎಂಟಿಸಿ ಬಸ್ ಬಸ್ ರಶ್ ಇದ್ದ ಕಾರಣ ಆಕೆ
CWRC ಸಭೆಯಲ್ಲಿ ನೀರಿಗಾಗಿ ತಮಿಳ್ನಾಡು ಪಟ್ಟು: ಬಿಡಲು ಸಾಧ್ಯವೇ ಇಲ್ಲವೆಂದ ಕರ್ನಾಟಕ
ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ. ತಮಿಳುನಾಡಲ್ಲಿ ಮಳೆಯಾಗಲಿದೆ,
ನಾನು ಸಿಎಂ ಆಗಿದ್ದನ್ನು ಸಹಿಸಲಾಗದೆ ನನ್ನಣ್ಣ ಹೆಚ್ಡಿ ಕುಮಾರಸ್ವಾಮಿ ಎಚ್ಚರಗೊಂಡಿದ್ದಾರೆ: ಡಿಕೆ ಶಿವಕುಮಾರ್
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳ ಸಮೇತ ಸತ್ಯ ಸಂಗತಿಗಳನ್ನು ವಿವರಿಸಿದರು. ನಾನು ಸಿಎಂ ಅಗಿರುವುದು ಕೆಲವರಿಗೆ
ಶಾಶ್ವತ ನಿವಾಸ ಪ್ರಮಾಣಪತ್ರ ಪ್ರಸ್ತಾವನೆ ಹಿಂಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯದ ಸುರಕ್ಷತೆ ಮತ್ತು ಹಾಗೂ ಕನ್ನಡಿಗರ ಹಕ್ಕುಗಳಿಗೆ ಧಕ್ಕೆ ತರುವ ಕಾಂಗ್ರೆಸ್ ಸರ್ಕಾರದ ಸಂವಿಧಾನಬಾಹಿರ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ಪ್ರಸ್ತಾವನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ, ರಾಜ್ಯ ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿ ಮಾಡಿ
ಯುಎಸ್ ಜೊತೆ ಒಪ್ಪಂದ ಕೊನೆ: ಹರ್ಮುಜ್ ನಿಯಂತ್ರಣ ತನ್ನದೇ ಎಂದ ಇರಾನ್
ಅಮೆರಿಕದೊಂದಿಗೆ ಕಳೆದ ತಿಂಗಳು ಮಾಡಿಕೊಂಡಿದ್ದ ತಾತ್ಕಾಲಿಕ ತಿಳಿವಳಿಕೆ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಇರಾನ್ ಅಧಿಕೃತ ಘೋಷಣೆ ಮಾಡಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು ಮಾತ್ರವಲ್ಲ, ಇರಾನ್ ಬಂದರುಗಳ ಮೇಲೆ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನೇ ಸಂಪೂರ್ಣವಾಗಿ ಮುರಿದಿದೆ ಎಂದು ಇರಾನ್ ಆರೋಪಿಸಿದೆ. ಅಮೆರಿಕ
ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ: ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವೆಂದ ಸಿಎಂ
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ ಎಂದು ಸಿಎಂ ಡಿಕೆ
ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ
ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್ಸ್ಟೇಬಲ್ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ಟೇಬಲ್ಮನೀಶ್ ಭಾಟಿ ಭಾನುವಾರ ರಾತ್ರಿ ಪತ್ನಿ ಪ್ರಿಯಾಂಕಾ ಅವರೊಂದಿಗೆ
ಶಿಕ್ಷಕರಿಂದ ದೈಹಿಕ ಮಾಸಿಕ ಕಿರುಕುಳ ಆರೋಪ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾಗುತ್ತಿಲ್ಲವೆಂದು ಆರೋಪಿಸಿ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ
ರಾಜ್ಯದಲ್ಲೂ ಕೋವಿಡ್ ಪಾಸಿಟಿವ್ ಹೆಚ್ಚಳ
ಆಂಧ್ರಪ್ರದೇಶದ ಬಳಿಕ ಕರ್ನಾಟಕದಲ್ಲೂ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಏರಿಕೆಯಾಗಿದೆ, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನವು ಗಂಭೀರ ಸ್ವರೂಪ ಹೊಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




