Menu

ಕಲ್ಯಾಣಕರ್ನಾಟಕದಲ್ಲಿ 371ಜೆ ಜಾರಿ ಸಾಧ್ಯವಿಲ್ಲ ಎಂದವರು ನೀವು, ಜಾರಿಗೊಳಿಸಿದವರು ನಾವು: ಬಿಜೆಪಿಗೆ ಕುಟುಕಿದ ಸಿಎಂ ಸಿದ್ದರಾಮಯ್ಯ

371 ಜೆ ಜಾರಿ ಮಾಡಲು ಹೋರಾಡಿದ್ದು-ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ, ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು, ನೀವೇನು ಮಾಡಿದ್ದೀರಿ ದಾಖಲೆ ಕೊಡಿ. ಅಡ್ವಾನಿ‌ ಮತ್ತು ವಾಜಪೇಯಿ ಇಬ್ಬರೂ ಕೇಂದ್ರದಲ್ಲಿ ಸರ್ಕಾರ ನಡೆಸುವಾಗ 371ಜೆ ಜಾರಿ ಸುತಾರಾಂ ಸಾಧ್ಯವಿಲ್ಲ ಎಂದು ಕಲ್ಯಾಣ ಕರ್ನಾಟಕದ ಜನತೆಗೆ ಕೈ ಎತ್ತಿ ಬಿಟ್ರಲ್ಲಾ ಯಾಕ್ರೀ ಎಂದು  ಕೆಣಕಿದ ಬಿಜೆಪಿ ಸದಸ್ಯರನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಬೆಳಗಾವಿ

ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನ ಹೈರಾಣ: ಛಲವಾದಿ

ರಾಜ್ಯದಲ್ಲಿ ಔಟ್‌ಗೋಯಿಂಗ್‌ ಮತ್ತು ಇನ್‌ಕಮಿಂಗ್‌ ಪಾಲಿಟಿಕ್ಸ್‌ನಲ್ಲಿ ಜನರ ಮಾರಣಹೋಮವಾಗುತ್ತಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರೀ ಲೂಟಿ ಕೆಲಸ ನಡೆಯುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಬೆಳಗಾವಿ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ

ಕೆಜಿಎಫ್ ಸಹನಿರ್ದೇಶಕನ 4 ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಸಾವು!

ಕೆಜಿಎಫ್, ಸಲಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಸಹ ನಿರ್ದೇಶಕರ ನಾಲ್ಕೂವರೆ ವರ್ಷದ ಪುತ್ರ ಲಿಫ್ಟ್ ನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಹೈದರಾಬಾದ್ ನಲ್ಲಿ ಸಂಭವಿಸಿದೆ. ಸಹ ನಿರ್ದೇಶಕ ಕೀರ್ತನ್ ನಾಡಗೌಡ ಅವರ ಪುತ್ರಿ ಸೋನಾರ್ಷ್ ನಾಡಗೌಡ

56,000 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದ ಸೌದಿ ಅರೆಬಿಯಾ

ಅಬುಧಾಬಿ: ದೇಶದಲ್ಲಿ ಹೆಚ್ಚುತ್ತಿರುವ ಸಂಘಟಿತ ಭಿಕ್ಷಾಟನೆ ಹಾಗೂ ಅಪರಾಧ ಪ್ರಕರಣದ ಹಿನ್ನೆಲೆಯಲ್ಲಿ ಸೌದಿ ಅರೆಬಿಯಾದಿಂದ ಪಾಕಿಸ್ತಾನ ಮೂಲಕ 56,000 ಭಿಕ್ಷುಕರನ್ನು ಗಡಿಪಾರು ಮಾಡಲಾಗಿದೆ. ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ವಿರುದ್ಧವಾಗಿದೆ ಎಂದು ಆರೋಪ ಮಾಡಿದರೂ ಪಾಕಿಸ್ತಾನಿ ಪ್ರಜೆಗಳ ಮೇಲೆ ಕಣ್ಣಿಡಲು ನಿರ್ಧರಿಸಿರುವ ಯುನೈಟೆಡ್ ಅರಬ್

ಹೊಸ ವರ್ಷದಲ್ಲಿ ಅಡುಗೆ ಅನಿಲ ಸೇರಿ ಇಂಧನ ಬೆಲೆ ಇಳಿಕೆ?

2026ರ ಹೊಸ ವರ್ಷ ಆರಂಭವಾಗುತ್ತಿರುವಂತೆ ಇಂಧನ ಬೆಲೆಗಳಲ್ಲಿ ಇಳಿಕೆಯಾಗಲಿದೆ. ಜನವರಿ 1ರಿಂದ ಸಿಎನ್‌ಜಿ ಮತ್ತು ದೇಶೀಯ ಪಿಎನ್‌ಜಿ ಬೆಲೆಗಳು ಪ್ರತಿ ಯೂನಿಟ್‌ಗೆ 2 ರಿಂದ 3 ರೂಪಾಯಿ ಕಡಿಮೆಯಾಗಲಿವೆ. ಇದರಿಂದ ಸಾರಿಗೆ ವೆಚ್ಚ ಕಡಿಮೆ ಯಾಗಲಿದೆ, ಪೈಪ್ ಮೂಲಕ ಮನೆಗಳಲ್ಲಿ ಅಡುಗೆ

ಒಳಮೀಸಲಾತಿ ವಿಚಾರದಲ್ಲಿ 35 ವರ್ಷಗಳ ಹೋರಾಟಕ್ಕೆ ಫಲ: ಸಚಿವ ಕೆಎಚ್ ಮುನಿಯಪ್ಪ

35 ವರ್ಷಗಳ ಮಾದಿಗ ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಫಲ ಸಿಕ್ಕಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.  ಬೆಳಗಾವಿ ನಗರದಲ್ಲಿ  ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸದನದಲ್ಲಿ ಒಳ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ.ವಿಪಕ್ಷವೂ ಬೆಂಬಲ ನೀಡಿದೆ. ಶೋಷಿತ ಮಾದಿಗ ಸಮಾಜಕ್ಕೆ

ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!

ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು  ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,

ರಾಯಚೂರಿನಲ್ಲಿ ಬೀದಿ ಬದಿ ವ್ಯಾಪಾರಿಯ ಹತ್ಯೆ

ರಾಯಚೂರು ನಗರದ ರೇಡಿಯೋ ಸ್ಟೇಷನ್ ಸಮೀಪ ನಾಲ್ವರು ದುಷ್ಕರ್ಮಿಗಳ ಗುಂಪು ಬೀದಿಬದಿ ವ್ಯಾಪಾರಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದೆ. ಹತ್ಯೆಯಾದ ಯುವಕನನ್ನು ಆಂಧ್ರಪ್ರದೇಶ ಕಡಪದ ಇಮಾಮ್ ಹುಸೇನ್ (24) ಎಂದು ಗುರುತಿಸಲಾಗಿದೆ. ಮೃತ ಇಮಾಮ್ ಹುಸೇನ್ 15 ದಿನಗಳಿಂದ ರಾಯಚೂರಿನ ಬೀದಿಬದಿಯಲ್ಲಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಡೈರಿ ಚಟುವಟಿಕೆ ದುರ್ಬಲ ಕಾರಣ: ಸಿಎಂ ಸಿದ್ದರಾಮಯ್ಯ

ಈ ಬಾರಿ ಅಧಿವೇಶನ ಪ್ರಾರಂಭವಾಗಿ ಎರಡನೇ ದಿನದಿಂದಲೇ ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತಂತೆ ಚರ್ಚೆ ಆರಂಭಗೊಂಡಿದೆ.  ಈ ಕಾರಣಕ್ಕಾಗಿ ವಿರೋಧ ಪಕ್ಷದವರೂ  ಸರ್ಕಾರವನ್ನೂ ಹಾಗೂ ಸಭಾಧ್ಯಕ್ಷರನ್ನು ಅಭಿನಂದಿಸಿದ್ದಾರೆ. ನಾನೂ ಸಹ ಮಾನ್ಯ ಸಭಾಧ್ಯಕ್ಷರನ್ನು ಅಭಿನಂದಿಸುತ್ತೇನೆ. ಇದೊಂದು ದಾಖಲೆ.  ನಾವು ಈ ಭಾಗದ

ನನಗೆ ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರಗೆ ಕಾಲವೇ ಉತ್ತರಿಸಲಿದೆ: ಡಿಕೆ ಶಿವಕುಮಾರ್‌

“ವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆ. ಹೈಕಮಾಂಡ್ ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು.