Featured
ಇರಾನ್-ಇಸ್ರೇಲ್ ಸಂಘರ್ಷ: ಕುವೈತ್ ತೈಲ ಘಟಕಕ್ಕೆ ಇರಾನ್ ಡ್ರೋನ್ ದಾಳಿ
ಕುವೈತ್ ನ ಮಿನಾ ಅಲ್ – ಅಹ್ಮದಿ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಡ್ರೋನ್ಗಳು ಶುಕ್ರವಾರ ಮತ್ತೆ ದಾಳಿ ನಡೆಸಿದ್ದು, ಹಲವು ಘಟಕಗಳು ಬೆಂಕಿ ಹೊತ್ತಿಕೊಂಡು ಉರಿಯುತ್ತಿವೆ ಎಂದು ವರದಿಯಾಗಿದೆ. ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ ಈ ದಾಳಿಯನ್ನು ದೃಢಪಡಿಸಿದ್ದು, ಬೆಂಕಿಯನ್ನು ನಿಯಂತ್ರಿಸಲು ಅಗ್ನಿಶಾಮಕ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದೆ. ದಾಳಿಯಿಂದಾದ ಯಾವುದೇ ಹಾನಿ ಕುರಿತ ಮಾಹಿತಿಯನ್ನು ನೀಡಿಲ್ಲ. ಮಿನಾ ಅಲ್- ಅಹ್ಮದಿ ದಿನಕ್ಕೆ 7,30,000 ಬ್ಯಾರೆಲ್ ತೈಲವನ್ನು ಸಂಸ್ಕರಿಸಬಲ್ಲ ಸಾಮರ್ಥ್ಯ
ಮೋದಿ ಸರ್ಕಾರ ಸಾಲ ಮಾಡಿಲ್ಲವೇ: ಡಿಕೆ ಶಿವಕುಮಾರ್
ನಾವು ಸಾಲ ಮಾಡಿದ್ದೀವಿ ಅಂದುಕೊಳ್ಳೋಣ. ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಪಡೆದಿಲ್ಲವೇ? ಬೆಲೆ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಾಗಿಲ್ಲ. ಈಗ ನಾವು ಜನರಿಗೆ ಹಣ ಕೊಟ್ಟಿರುವುದಕ್ಕೆ ಅವರ ಮೇಲೆ ಹೊರೆ ಕಡಿಮೆಯಾಗಿದೆ. ಕೇಂದ್ರ ಸರ್ಕಾರ ಕೂಡ ನಮ್ಮ ರೀತಿ
ನನ್ನನ್ನು ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ: ಎಎಪಿ ರಾಜ್ಯಸಭೆ ಸದಸ್ಯ ಚಡ್ಡಾ
ರಾಜ್ಯಸಭೆಯಲ್ಲಿ ಉಪನಾಯಕನ ಸ್ಥಾನದಿಂದ ಎಎಪಿ ರಾಘವ್ ಚಡ್ಡಾ ಅವರನ್ನು ಕೆಳಗಿಳಿಸಿದ್ದು, ‘ನನ್ನನ್ನು ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ’ ಇದು ಆಮ್ ಆದ್ಮಿಗೆ ನನ್ನ ಸಂದೇಶ ಎಂದು ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ. ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವುದು ಅಪರಾಧವೇ, ನಾನು ಮಾಡಿದ್ದು
ಪೋಕ್ಸೋ: ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ
ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಬಿಜೆಪಿ ನಮ್ಮ ಪಕ್ಷದ ಹೈ ಕಮಾಂಡ್ ಅಲ್ಲ: ಸಿಎಂ ಸಿದ್ದರಾಮಯ್ಯ
ಸಿಎಂ ಸ್ಥಾನದ ಬಗ್ಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದ್ದು, ಬಿಜೆಪಿಯವರು ಇದರ ಬಗ್ಗೆ ಮಾತನಾಡಲು ನಮ್ಮ ಹೈಕಮಾಂಡ್ ಅಲ್ಲ. ರಾಹುಲ್ ಗಾಂಧಿ ಸೋನಿಯಾ ಗಾಂಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯಲ್ಲಿ
ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ
ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.
ಕುಕ್ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್
ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್ ಎಂಬಾತ ಕುಕ್ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ
ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ
ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ
ಬಿಜೆಪಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಇಲ್ಲವೇ: ಡಿಕೆ ಶಿವಕುಮಾರ್
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಶಿವಶಂಕರಪ್ಪ ಅವರು ಹಾಗೂ ಅವರ ಮಗ ಅನೇಕ ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಇದು ಎಲ್ಲಾ ಪಕ್ಷಗಳಲ್ಲಿ ಇದೆ. ಯಡಿಯೂರಪ್ಪ, ಅವರ ಇಬ್ಬರು ಮಕ್ಕಳು ರಾಜಕೀಯದಲ್ಲಿ ಇಲ್ಲವೇ, ಜನತಾ ದಳದಲ್ಲಿ ಒಂದೇ ಕುಟುಂಬದ ಐದಾರು ಜನ ಇಲ್ಲವೇ
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ




