Menu

ಸಂತ್ರಸ್ತೆ, ತಾಯಿ, ಅಜ್ಜಿ, ತನ್ನ ಪತ್ನಿ, ಮಕ್ಕಳಿಬ್ಬರನ್ನು ಕೊಲೆಗೈದ ಪೋಕ್ಸೊ ಆರೋಪಿ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ತಾಲೂಕಿನಲ್ಲಿ ಪೋಕ್ಸೊ ಪ್ರಕರಣದ ಆರೋಪಿಯು ಸಂತ್ರಸ್ತೆ, ಆಕೆಯ ತಾಯಿ, ಅಜ್ಜಿ ಮತ್ತು ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿ ಆರು ಮಂದಿಯನ್ನು ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಪೋಕ್ಸೊ ಆರೋಪಿ ರಾಜ್‌ಕುಮಾರ್ (28) ಎಂಬಾತ ಆರು ಮಂದಿಯನ್ನು ಹತ್ಯೆ ಮಾಡಿದಾತ. ಪೋಕ್ಸೋ ಪ್ರಕರಣದ 17 ವರ್ಷದ ಸಂತ್ರಸ್ತೆಯನ್ನು, ಆಕೆಯ ತಾಯಿ ಮತ್ತು ಅಜ್ಜಿಯನ್ನು ಆರೋಪಿಯು ಅವರ ಮನೆಯಲ್ಲಿಯೇ ಕೊಂದು, 17 ವರ್ಷದ

ಪೊಲೀಸರು ಡೀಲ್, ಅಪರಾಧಗಳಲ್ಲಿ ಭಾಗಿಯಾದ್ರೆ ನಿರ್ದಾಕ್ಷಿಣ್ಯ ಕ್ರಮವೆಂದ ಸಿಎಂ 

ಯಾವುದೇ ಪೊಲೀಸ್ ಅಧಿಕಾರಿಗಳು ಡೀಲ್ ಗಳು ಹಾಗೂ ಅಪರಾಧಗಳಲ್ಲಿ ಭಾಗಿಯಾಗಬಾರದು. ಇಂತಹ ವಿಚಾರದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಮನವಿ ಎಂದಾದರೂ ಭಾವಿಸಿ, ಸೂಚನೆ ಎಂದಾದರೂ ಭಾವಿಸಿ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ನಡೆದ

ಇಂದು-ನಾಳೆ ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ಮನರಂಜನೆಯ ರಾಯಭಾರಿಯ ವಾಹಿನಿ ಜೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಜೋಡಿ ನಂ 1.  ದಾಂಪತ್ಯದ ಮೂಲಕ ಹೊಸ ದಾಖಲೆ ಬರೆದ ಅದ್ವೀತೀಯ ರಿಯಾಲಿಟಿ ಶೋ .  14 ವಾರಗಳು, ವಿನೂತನ ಟಾಸ್ಕ್‌ಗಳು, ಭರಪೂರ ಮನರಂಜನೆ, ಭಾವುಕತೆಯ ಕ್ಷಣಗಳ ಮೂಲಕ ಕನ್ನಡಿಗರ

ಕೇಂದ್ರ ಉಕ್ಕು ಸಚಿವರಾಗಿ ಹೆಚ್‌ಡಿಕೆ ಎರಡು ವರ್ಷದ ಸಾಧನೆ ಏನು: ಈಶ್ವರ ಖಂಡ್ರೆ 

ನಾನು ಕಡಿದು ಕಟ್ಟೆ ಹಾಕಿರುವ ಇಷ್ಟೊಂದು ಮಾಹಿತಿ ಸಾಕು ಎನಿಸುತ್ತದೆ. ಕಳೆದಎರಡು ವರ್ಷದಲ್ಲಿ  ಕೇಂದ್ರ ಉಕ್ಕು ಸಚಿವರಾಗಿ  ಹೆಚ್‌ಡಿ ಕುಮಾರಸ್ವುವಾಮಿ ಮಾಡಿರುವ  ಸಾಧನೆ ಏನು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಅರಣ್ಯೇತರ ಉದ್ದೇಶಕ್ಕೆ

ಪತ್ರಕರ್ತರು ಎಐ ಕಾಲಕ್ಕೆ ತಕ್ಕಂತೆ ಅಪ್ಡೇಟ್ ಆಗಬೇಕು: ಶ್ರೀನಿರ್ಮಲಾನಂದನಾಥ ಸ್ವಾಮೀಜಿ

ಮಹಾಭಾರತ ಕಾಲದಿಂದಲೂ ವರದಿಗಾರಿಕೆ ಇತ್ತು, ಆಗಿನ ಕಾಲದಲ್ಲಿ ಪತ್ರಕರ್ತರನ್ನು ವಾರ್ತಾಕಾರರು ಎಂದು ಕರೆಯುತ್ತಿದ್ದರು ಎಂಬುದಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕ ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ

ಬೆಂಗಳೂರಿನಲ್ಲಿ ತಾಯಿ, ಅಜ್ಜಿ, ಮಾವನ ಕೊಲೆಗೈದು ಯುವಕ ಆತ್ಮಹತ್ಯೆ

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಗ್ಗೆ ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿ

ಕೂಡ್ಲಿಗಿಯಲ್ಲಿ ಸೊಪ್ಪು ತೆಗೆಯುವಾಗ ಜೋಡಿ ನಾಗರಹಾವು ಕಚ್ಚಿ ಮಹಿಳೆ ಸಾವು

ಜಾನುವಾರುಗಳ ಮೇವಿಗಾಗಿ ಮೆಕ್ಕೆಜೋಳ ಸೊಪ್ಪು ತೆಗೆಯುವಾಗ ಅದರಲ್ಲಿದ್ದ ಜೋಡಿ ನಾಗರಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ವಿಜಯನಗರದ ಕೂಡ್ಲಿಗಿಯ ಚೌಡಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಓಬಮ್ಮ (53) ಮೃತಪಟ್ಟ ಮಹಿಳೆ. ಸಿಟ್ಟಿಗೆದ್ದ ಸ್ಥಳೀಯರು ಮಹಿಳೆಗೆ ಕಚ್ಚಿ ಸಾಯಿಸಿದ ಜೋಡಿ ನಾಗರಹಾವುಗಳನ್ನು ಹೊಡೆದು

ಬಾಗೇಪಲ್ಲಿಯಲ್ಲಿ ಅಕ್ರಮ ವಾಸವಿರುವ ಪಾಕ್‌ ಮಹಿಳೆ, ಮಗ ಅರೆಸ್ಟ್‌

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ಅಕ್ರಮವಾಗಿ ವಾಸವಿರುವ ಪಾಕಿಸ್ತಾನದ ಮಹಿಳೆ ಫರ್ಹಾನಾಜ್ ಮತ್ತು ಮಗ ಮೊಹಮ್ಮದ್ ಫರ್ದೀನ್ ಖಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ

ಮಂಗಳೂರಿನಲ್ಲಿ ಎಂಟು ಬಾಂಗ್ಲಾದೇಶಿಗಳ ಬಂಧನ

ಅಕ್ರಮವಾಗಿ ಭಾರತ ಪ್ರವೇಶಿಸಿ, ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಮಂಗಳೂರಿನ ಮುಕ್ಕಾ ಪ್ರದೇಶದ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 8 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಸುರತ್ಕಲ್ ಪೊಲೀಸರು  ಪತ್ತೆ ಹಚ್ಚಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ  ತಿಳಿಸಿದ್ದಾರೆ.

ಅ.11 ವಿಜೃಂಭಣೆಯ ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ: ಸಿಎಂ ಡಿಕೆ ಶಿವಕುಮಾರ್‌

ನಾಡಹಬ್ಬ ದಸರಾ ಹಬ್ಬವನ್ನು ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದ್ದು, ಕರ್ನಾಟಕ ರಾಜ್ಯದ ಎಲ್ಲಾ ಸಂಸ್ಕೃತಿ ಪರಂಪರೆಗಳಿಗೆ ಅನುಗುಣವಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಡಹಬ್ಬ ದಸರಾ- 2026 ಆಚರಣೆ