Featured
Union Budget 2026-27: ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಏನೂ ಇಲ್ಲ, ಯಾವ ಹೈಸ್ಪೀಡ್ ರೈಲೂ ಬರಲ್ಲ: ಡಿಕೆ ಶಿವಕುಮಾರ್ ಕಿಡಿ
ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಅನುಕೂಲ ಇಲ್ಲ, ರಾಜ್ಯಕ್ಕೆ ಯಾವುದೇ ದೊಡ್ಡ ಪಾಲು ಬಂದಿಲ್ಲ. ಯಾವ ಹೈಸ್ಪೀಡ್ ರೈಲೂ ಬರಲ್ಲ. 50:50 ಅನುಪಾತದಲ್ಲಿ ಮಾಡಲು ಆಗಲ್ಲ, 90:10 ಕೊಡಲಿ. ಆಗ ನಾವು 10% ಕೊಡುತ್ತೇವೆ. ಬೇರೆ ರಾಜ್ಯ ಗಳಿಗೆ ಅವರೇ ಮಾಡಿಕೊಟ್ಟಿದ್ದಾರೆ ಎಂದು ಡಿಸಿಎಂ ಡಿಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ. ಕೇಂದ್ರ ಬಜೆಟ್ಗೆ ಸಂಬಂಧಿಸಿದಂತೆ ಕನಕಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವುದೋ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಟ್ಟಿದ್ದಾರೆ. ನಾವು ಮನರೇಗಾ
Union Budget 2026-27: ರಾಜ್ಯಕ್ಕೆ ಎರಡು ಹೈ-ಸ್ಪೀಡ್ ರೈಲು ಕಾರಿಡಾರ್, ಕರಾವಳಿ ಕೃಷಿಕರಿಗೆ ಬೆಂಬಲ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನಲ್ಲಿ ಎರಡು ಹೈ-ಸ್ಪೀಡ್ ರೈಲು ಕಾರಿಡಾರ್ಗಳಲ್ಲಿ ಕರ್ನಾಟಕಕ್ಕೆ ಸಂಬಂಧಿಸಿದ ಎರಡು ಪ್ರಮುಖ ಯೋಜನೆಗಳಿವೆ. ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಹೈದ್ರಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್. ಇದರ ವೇಗ ಗಂಟೆಗೆ 300-350 ಕಿ.ಮೀ, ಪ್ರಯಾಣ ಅವಧಿ 2 ಗಂಟೆಗಳಿಗಿಂತ
Union Budget 2026-27: ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳ ಔಷಧಿ ಕಸ್ಟಮ್ಸ್ ಸುಂಕ ರದ್ದು
ಕ್ಯಾನ್ಸರ್ ಮತ್ತು ಅಪರೂಪದ ಕಾಯಿಲೆಗಳಿಗೆ ಅಗತ್ಯವಿರುವ ಔಷಧಿಗಳ ಮೇಲಿನ ಮೂಲ ಸುಂಕವನ್ನು ಈ ಬಾರಿಯ ಬಜೆಟ್ನಲ್ಲಿ ಸಂಪೂರ್ಣವಾಗಿ ರದ್ದುಗೊಳಿಸಿರುವುದರಿಂದ ರೋಗಿಗಳಿಗೆ ಅವುಗಳ ಮೇಲಿನ ವೆಚ್ಚದಲ್ಲಿ ತುಸು ಹೊರೆ ಕಮ್ಮಿ ಆಗಲಿದೆ. 17 ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕ ವಿನಾಯಿತಿ ಮತ್ತು
Union Budget 2026-27: ಆದಾಯ ತೆರಿಗೆ ಅರ್ಜಿ ಸಲ್ಲಿಕೆ ಸರಳೀಕರಣ, ನೇರ ತೆರಿಗೆ ಪದ್ಧತಿ ಏಪ್ರಿಲ್ 1ರಿಂದ ಜಾರಿ
1961ರಿಂದ ದೇಶದಲ್ಲಿ ಅನ್ವಯಿಸಲಾಗುತ್ತಿದ್ದ ತೆರಿಗೆ ಪದ್ಧತಿ ಕೈ ಬಿಡಲಾಗಿದ್ದು, 2026 ಏಪ್ರಿಲ್ 1ರಿಂದ ನೂತನ ತೆರಿಗೆ ಪದ್ಧತಿ ಜಾರಿಗೆ ಬರಲಿದೆ ಎಂದು ಬಜೆಟ್ನಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಹೊಸ ಆದಾಯ ತೆರಿಗೆ ಕಾಯ್ದೆ ಬಗ್ಗೆ ಮಾತನಾಡಿದ ಅವರು, ಸರಳೀಕೃತ ಆದಾಯ
Union Budget 2026-27: ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ. ಹಣಕಾಸು ಆಯೋಗದ ಅನುದಾನ ಘೋಷಣೆ
ರಾಜ್ಯಗಳಿಗೆ 1.4 ಲಕ್ಷ ಕೋಟಿ ರೂ.ಗಳನ್ನು 2027ನೇ ವಿತ್ತೀಯ ವರ್ಷಕ್ಕೆ ಹಣಕಾಸು ಆಯೋಗದ ಅನುದಾನವಾಗಿ ಒದಗಿಸಲಾಗಿದ್ದು, ಹಣಕಾಸು ಕೊರತೆಯನ್ನು ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) ಶೇ. 4.5 ಕ್ಕಿಂತ ಕಡಿಮೆ ಮಾಡುವ 2022 ನೇ ಹಣಕಾಸು ವರ್ಷದಲ್ಲಿ ಪ್ರಕಟಿಸಿದ ಬದ್ಧತೆಯನ್ನು ಈಡೇರಿಸಲಾಗಿದೆ ಎಂದು
Union Budget 2026-27: ಕರ್ನಾಟಕ ಸೇರಿ ಪ್ರವಾಸೋದ್ಯಮ ಅಭಿವೃದ್ಧಿ, ರೇಷ್ಮೆ ಸೆಣಬು ಉದ್ಯಮ, ಕೈಮಗ್ಗಗಳಿಗೆ ಬೆಂಬಲ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಕರ್ನಾಟಕ, ಕೇರಳ ಮತ್ತು ಒಡಿಶಾಗಳ ಪ್ರಮುಖ ತಾಣಗಳನ್ನು ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ದೇಶಾದ್ಯಂತ 15 ಪುರಾತತ್ವ ಸ್ಥಳಗಳಿಗೆ ಕಾಯಕಲ್ಪ ನೀಡುವುದಾಗಿ ಘೋಷಿಸಿದ್ದಾರೆ. ರೇಷ್ಮೆ, ಉಣ್ಣೆ ಮತ್ತು ಸೆಣಬಿಗೆ ಸಂಬಂಧಿಸಿದ
Union Budget 2026-27: 20 ಹೊಸ ರಾಷ್ಟ್ರೀಯ ಜಲಮಾರ್ಗ, ಏಳು ಹೈಸ್ಪೀಡ್ ರೈಲು ಕಾರಿಡಾರ್
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ನಲ್ಲಿ ಮುಂದಿನ ಐದು ವರ್ಷಗಳಲ್ಲಿ 20 ಹೊಸ ರಾಷ್ಟ್ರೀಯ ಜಲಮಾರ್ಗಗಳನ್ನು ಕಾರ್ಯಗತಗೊಳಿಸಲು ಸರ್ಕಾರ ಯೋಜಿಸಿದೆ. ಏಳು ಹೈಸ್ಪೀಡ್ ರೈಲು ಕಾರಿಡಾರ್ಗಳನ್ನು ಘೋಷಣೆ ಮಾಡಲಾಗಿದೆ. ಅವುಗಳೆಂದರೆ ಮುಂಬೈ-ಪುಣೆ, ಪುಣೆಯಿಂದ ಹೈದರಾಬಾದ್, ಹೈದರಾಬಾದ್ನಿಂದ ಬೆಂಗಳೂರು, ಹೈದರಾಬಾದ್ನಿಂದ ಚೆನ್ನೈ,
Union Budget 2026-27: ಮೂರು ಬಯೋಫಾರ್ಮಾ ಕಾಲೇಜು, ಭಾರತ ಬಯೋಫಾರ್ಮಾ ಹಬ್ ಘೋಷಣೆ, 10,000 ಕೋಟಿ ರೂ. ಮೀಸಲು
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27 ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಮೂರು ಬಯೋಫಾರ್ಮಾ ಕಾಲೇಜು ಘೋಷಣೆ ಮಾಡಿದ್ದು, ಮುಂದಿನ ಐದು ವರ್ಷದಲ್ಲಿ ಭಾರತ ಬಯೋಫಾರ್ಮಾ ಹಬ್ ಆಗಲಿದೆ ಎಂದು ಪ್ರಕಟಿಸಿದ್ದಾರೆ. ಈ ಯೋಜನೆಗಾಗಿ ಐದು ವರ್ಷಗಳ ಅವಧಿಗೆ 10,000
ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ 49 ರೂ. ಏರಿಕೆ
19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 49 ರೂ. ಹೆಚ್ಚಿಸಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. 14.2 ಕೆಜಿ ದೇಶೀಯ ಎಲ್ಪಿಜಿ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಕೇಂದ್ರ ಬಜೆಟ್ ಮಂಡನೆಗೂ ಮೊದಲೇ ವಾಣಿಜ್ಯ ಬಳಕೆಯ ಅನಿಲ
ಅನ್ಯ ಸಮುದಾಯದವನ ಪ್ರೀತಿ: ಕೊಟ್ಟೂರಿನಲ್ಲಿ ತಂದೆ, ತಾಯಿ, ಗರ್ಭಿಣಿ ಸೋದರಿ ಹತ್ಯೆಗೆ ಕಾರಣ
ವಿಜಯನಗರದ ಕೊಟ್ಟೂರಿನಲ್ಲಿ ತಂದೆ, ತಾಯಿ, ಸೋದರಿಯ ಹತ್ಯೆ ಪ್ರಕರಣ ತನಿಖೆ ಕೈಗೊಂಡಿದ್ದ ಪೊಲೀಸರು ಈ ಭೀಕರ ಕೊಲೆಗೆ ಕಾರಣವೇನು ಎಂಬುದನ್ನು ಬಯಲಿಗೆಳೆದಿದ್ದಾರೆ. ತಂಗಿ ಅನ್ಯ ಸಮುದಾಯದವನನ್ನು ಪ್ರೀತಿಸುತ್ತಿದ್ದು, ಗರ್ಭಿಣಿಯಾ ಗಿರುವ ಕಾರಣಕ್ಕೆ ಕುಟುಂಬದ ಗೌರವ ಉಳಿಸಲು ಮೂವರನ್ನೂ ಕೊಲೆ ಮಾಡಿದ್ದಾಗಿ ಆರೋಪಿ




