Menu

ಪಿತೃತ್ವ ರಜೆ ಕಾನೂನು ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಮಗುವಿನ ಪಾಲನೆ ತಾಯಿಯ ಜವಾಬ್ದಾರಿ ಮಾತ್ರವಲ್ಲ, ಪೋಷಕರಿಬ್ಬರ ಹಂಚಿಕೆಯ ಹೊಣೆಗಾರಿಕೆ ಎಂದಿರುವ ಸುಪ್ರೀಂ ಕೋರ್ಟ್‌, ಪಿತೃತ್ವ ರಜೆಯನ್ನು ಒಂದು ಸೌಲಭ್ಯವನ್ನಾಗಿ ನೋಡದೆ ‘ಸಾಮಾಜಿಕ ಭದ್ರತಾ ಹಕ್ಕು’ ಎಂದು ಪರಿಗಣಿಸಿ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತಂದೆ ಮತ್ತು ಮಗು ಇಬ್ಬರ ಅಗತ್ಯಗಳನ್ನು ಪೂರೈಸುವ ರೀತಿ ಈ ರಜೆಯ ಅವಧಿಯನ್ನು ನಿಗದಿಪಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹದೇವನ್ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ. ದತ್ತು ಪಡೆದ ತಾಯಂದಿರಿಗೆ

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಮಧ್ಯಪ್ರಾಚ್ಯದ ಪರಿಸ್ಥಿತಿ ಭೀಕರ

ಇರಾನ್‌ ಮೇಲೆ ಇಸ್ರೇಲ್‌- ಅಮೆರಿಕ ದಾಳಿ ಮತ್ತು ಇರಾನ್‌ ಪ್ರತಿದಾಳಿ ಮುಂದುವರಿದಿದ್ದು, ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈ ಬೆಳವಣಿಗೆ ಆತಂಕ ಹುಟ್ಟಿಸಿದ್ದು, ಶಾಂತಿ ಕಾಪಾಡುವಂತೆ ಹಲವು ರಾಷ್ಟ್ರಗಳು ಕರೆ ನೀಡಿವೆ. ಯುದ್ಧ ಆರಂಭಗೊಂಡು ೧೮ ದಿನಗಳಾಗುತ್ತಿದ್ದು, 

ವಿವಾಹಿತ ಸೋದರಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಸ್ನೇಹಿತನ ಕೊಲೆ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣ ಸಮೀಪದ ದೊಡ್ಡಕೆರೆ ಏರಿ ಬಳಿ ಇತ್ತೀಚೆಗೆ ನಡೆದಿದ್ದ ಯುವಕನ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆ ಮಾಡಿದ ಆರೋಪಿ ಯಾರು, ಯಾಕೆ ಕೊಲೆ ಮಾಡಿದ್ದ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ತನ್ನ ಸಹೋದರಿಯ ಜೊತೆ ಸ್ನೇಹಿತ ಅಕ್ರಮ

ಟ್ರಾಫಿಕ್‌ ರೂಲ್ಸ್‌ ಉಲ್ಲಂಘನೆ: ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ

ಹೆಲ್ಮೆಟ್ ಧರಿಸದೆ ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ ಅಂಡ್‌ ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯವು ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ ವಿಧಿಸಿದೆ. ಕಡೂರು ಪಟ್ಟಣದ ಬಿಸಿಲೇಹಳ್ಳಿ ಗ್ರಾಮದ ರಂಜಿತ್‌ ನು ಸಾಕಷ್ಟು ಸಲ

ಕಾಂಗ್ರೆಸ್‌ನಿಂದ ದಾವಣಗೆರೆ ದಕ್ಷಿಣ ಕಿತ್ತುಕೊಳ್ಳಲು ಬಿಜೆಪಿ ರಣತಂತ್ರ

“ಈ ಬಾರಿ ದಕ್ಷಿಣದಲ್ಲಿ ಬಿಜೆಪಿ” ಎಂಬ ಘೋಷವಾಕ್ಯದೊಂದಿಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸಿದೆ. ಅಭಿವೃದ್ಧಿ ಅಜೆಂಡಾ ಮತ್ತು ಬೂತ್ ಮಟ್ಟದ ಸಂಘಟನೆಯೊoದಿಗೆ ಕಣಕ್ಕಿಳಿಯಲು ಸಜ್ಜಾಗಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ ತಿಳಿಸಿದ್ದಾರೆ. ಸೋಮವಾರ

ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಟ್‌ ಕೋಚಿಂಗ್‌

ರಾಜ್ಯದ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ನೆರವಾಗುವಂತೆ ಗುಣಮಟ್ಟದ ನೀಟ್‌ ಕೋಚಿಂಗ್‌ ನೀಡಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ.

ಐಸಿಸ್ ಜೊತೆ ಸಂಪರ್ಕ: ದಂತ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್‌

ಉತ್ತರಪ್ರದೇಶದ ಸಹರಾನ್ಪುರದಲ್ಲಿ ಐಸಿಸ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ. ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಈತ ಸಂಪರ್ಕ ಹೊಂದಿರುವ ಆರೋಪವಿದೆ. ಭಾರತದಲ್ಲಿ

ಅಫ್ಘಾನಿಸ್ತಾನ ಆಸ್ಪತ್ರೆಗೆ ಪಾಕ್‌ ಬಾಂಬ್‌ ದಾಳಿ: 400 ಮಂದಿ ಸಾವು

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನ ಬಾಂಬ್‌ ದಾಳಿ ಮಾಡಿದ್ದು, 400ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.  ಸೋಮವಾರ ರಾತ್ರಿ 2,000 ಹಾಸಿಗೆ ಸೌಲಭ್ಯವಿರುವ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆದಿದೆ. 400 ಮಂದಿ ಪ್ರಾಣ ಕಳೆದುಕೊಂಡಿದ್ದರೆ, 250 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ

ದೊಡ್ಡಬಳ್ಳಾಪುರದಲ್ಲಿ ಇಎಸ್‌ಐ ಆಸ್ಪತ್ರೆ ಶೀಘ್ರ ಕಾರ್ಯಾರಂಭ: ಸಂತೋಷ್‌ ಲಾಡ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಿರ್ಮಾಣವಾಗಿರುವ ಇಎಸ್‌ಐ ಆಸ್ಪತ್ರೆ ಕಾರ್ಯಾರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯದಕ್ಕೇ ಇದು ಸೇವೆ ಆರಂಭಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಹೇಳಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ  ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್‌ ಮುನಿರಾಜ್‌

ದಾವಣಗೆರೆ ದಕ್ಷಿಣ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆಯೇ ಸವಾಲು, ಶಾಮನೂರು ಕುಟುಂಬದ ಪಾರುಪತ್ಯ ಕಂಟಿನ್ಯೂ?

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು,  ದಶಕಗಳಿಂದ ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ‘ಬದಲಾವಣೆ’ಯ ಗಾಳಿ ಬೀಸುತ್ತದೆಯೇ ಅಥವಾ ಶಾಮನೂರು ಕುಟುಂಬದ ಪಾರುಪತ್ಯ ಮುಂದುವರಿಯುತ್ತದೆಯೇ ಎಂಬ ಕುತೂಹಲ ಮೂಡಿದ್ದು, ಚರ್ಚೆ ಬಿರುಸುಗೊಂಡಿದೆ. ಕಾಂಗ್ರೆಸ್‌ನಲ್ಲಿ ‘ಕುಟುಂಬ’ ವರ್ಸಸ್