Menu

ಪರಿಷತ್‌ ಚುನಾವಣೆ: ಕಾಂಗ್ರೆಸ್‌ಗೆ ಮತ ಚಲಾಯಿಸಿದೆ ಎಂದ ಶಾಸಕ ಎಸ್‌.ಟಿ ಸೋಮಶೇಖರ್‌

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆಯ ಮತದಾನದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮೈತ್ರಿಕೂಟವನ್ನು ಪರಿಗಣಿಸದೆ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ನಾನು ನನ್ನ ಆತ್ಮಸಾಕ್ಷಿಯ ಮತವನ್ನು ಕಾಂಗ್ರೆಸ್‌ಗೆ ಚಲಾಯಿಸಿದ್ದೇನೆ. ನಿನ್ನೆವರೆಗೂ ಮೂರೂ ಪಕ್ಷಗಳ ಯಾವ ನಾಯಕರು ಯಾರೂ ನನ್ನನ್ನು ಸಂಪರ್ಕಿಸಿರಲಿಲ್ಲ. ಸಂಜೆ ಸಿಎಂ ನನ್ನನ್ನು ಸಂಪರ್ಕಿಸಿ, ರೆಸಾರ್ಟ್‌ಗೆ ಕರೆಸಿಕೊಂಡು

48 ದಿನಗಳ ಹಿಂದೆ ಮದುವೆ: ಪತಿಯ ಕಿರುಕುಳಕ್ಕೆ ನೊಂದು ಪತ್ನಿ ಆತ್ಮಹತ್ಯೆ

48 ದಿನಗಳ ಹಿಂದೆ ಮದುವೆಯಾಗಿದ್ದ ಮಹಿಳೆ ಗಂಡ ಮತ್ತು ಅತ್ತೆ-ಮಾವನ ಕಿರುಕುಳಕ್ಕೆ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಥಾಣೆಯ ಅಂಬರನಾಥ್‌ನಲ್ಲಿ ನಡೆದಿದೆ. ವಿಶಾಖಾ ತಿಲ್ಕರ್ (26) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಏಪ್ರಿಲ್ 30ರಂದು ವೈದ್ಯ ನಿತಿನ್ ತಿಲ್ಕರ್ ಎಂಬಾತನನ್ನು

ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ

ಅರ್ಹತೆಗನುಸಾರ ಕಂದಾಯ ಅಧಿಕಾರಿಗಳಿಗೆ ಬಡ್ತಿ: ಸಚಿವ ಪರಮೇಶ್ವರ

ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್‌ ಪತ್ರಿಕಾ ಹೇಳಿಕೆಯಲ್ಲಿ 

ಅಟ್ರಾಸಿಟಿ ಕೇಸ್‌ನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ನಟ ದ್ವಾರಕೀಶ್ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೈಬಿಡಲು ತಲಾ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದಿಂದ ಕೈಬಿಡಲು ಪ್ರತಿ ಆರೋಪಿಯಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ

ಕಾಂಪೌಂಡ್‌ ಗೋಡ ಕುಸಿತ: ಆಟವಾಡುತ್ತಿದ್ದ ಮಗು ಸಾವು

ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಕ್ಕಳು ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದು, ಐದು ವರ್ಷದ ಮಗುವೊಂದು ಮೃತಪಟ್ಟಿದೆ. ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಯಾದಗಿಯ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಮೃತಪಟ್ಟ ಮಗು

ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆ ಕೈಬಿಡಲಿಲ್ಲ ಏಕೆ: ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಿಡದಿ  ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆಗಲೂ ಕೆಲವು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆಗ ಕುಮಾರಸ್ವಾಮಿ, ಆರ್ ಅಶೋಕ್  ಯಾಕೆ ಈ ರೈತರ ಪರ ಹೋರಾಟಕ್ಕೆ ಬರಲಿಲ್ಲ? ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೇ ಅವರನ್ನು ರಾಜಕೀಯವಾಗಿ

ಬರ ನಿರ್ವಹಣೆಯಲ್ಲಿ ಅಕ್ರಮ: ಲೋಕಾಯುಕ್ತ ನಿಗಾ ಅಗತ್ಯ

ಎಸ್ಎಂ‌ ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ಬರ ಪರಿಹಾರ ಕಾಮಗಾರಿಗಳ ನಿರ್ವಹಣೆಯಲ್ಲಿ ಕಂಡು ವ್ಯಾಪಕ ಅಕ್ರಮಗಳು ಕಂಡು ಬಂದಾಗ ಅಂದಿನ ಸರ್ಕಾರ ಅಂದಿನ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನೆರವು ಪಡೆದಿದ್ದರು. ಲೋಕಾಯುಕ್ತ , ಉಪಲೋಕಾಯುಕ್ತರ ಖುದ್ದು ಭೇಟಿಯಿಂದ ಬರ

ಬ್ಯಾನ್‌ ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್‌ಗೆ, ರಿಲಯನ್ಸ್‌, ವಾಟ್ಸಾಪ್‌ ಲಾಬಿ ಎಂದ ಸಿಇಒ

ಜೂನ್ 21ರಂದು ನಡೆಯಲಿರುವ NEET-UG 2026ರ ಮರುಪರೀಕ್ಷೆಯಲ್ಲಿ ಅಭ್ಯರ್ಥಿಗಳನ್ನು ದಾರಿ ತಪ್ಪಿಸಲು ಸಂಘಟಿತ ವಂಚನೆ ಜಾಲಗಳು ಟೆಲಿಗ್ರಾಂ ಬಳಸುತ್ತಿವೆ ಎಂಬ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ ಆರೋಪ ಹಿನ್ನೆಲೆ ಕೇಂದ್ರ ಸರ್ಕಾರವು ಟೆಲಿಗ್ರಾಂ ಅನ್ನು ಬ್ಯಾನ್‌ ಮಾಡಿದೆ. ಭಾರತ ಸರ್ಕಾರದ ಆದೇಶವನ್ನು ಪ್ರಶ್ನಿಸಿ

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯ ಕೊಲೆ

ತೋಟಕ್ಕೆ ವಾಕಿಂಗ್‌ ಹೋಗಿದ್ದ ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಕೊರಟಗೆರೆ ಸಿಎನ್ ದುರ್ಗದ ದಾಸಲುಕುಂಟೆಯಲ್ಲಿ ನಡೆದಿದೆ. ರತ್ನಮ್ಮ (74) ಕೊಲೆಯಾದ ವೃದ್ಧೆ. ರತ್ನಮ್ಮ ಸಂಜೆ ವಾಕಿಂಗ್‌ಗೆಂದು ತೋಟಕ್ಕೆ ಹೋಗಿದ್ದವರು ರಾತ್ರಿಯಾದರೂ ಮನೆಗೆ ವಾಪಸ್ ಆಗಿರಲಿಲ್ಲ. ಸೊಸೆ ಭಾಗ್ಯಮ್ಮ ಹಾಗೂ ಊರಿನ ಜನರು