Menu

ಮಾಂಸದಡುಗೆ ಜಗಳ: ಮಚ್ಚಿನಿಂದ ಹೊಡೆದು ಗಂಡನ ಕೊಲೆಗೈದ ಹೆಂಡತಿ

ಮಾಂಸದಡುಗೆ ವಿಚಾರವಾಗಿ ದಂಪತಿ ಮಧ್ಯೆ ಆರಂಭವಾದ ಜಗಳ ಪತಿಯ ಕೊಲೆಯಲ್ಲಿ ಅಂತ್ಯ ಕಂಡಿದ್ದು, ಕೊಲೆ ಆರೋಪಿ ಪತ್ನಿ ಜೈಲು ಸೇರಿರುವ ಪ್ರಕರಣ ತೆಲಂಗಾಣದ ಕಾಮರೆಡ್ಡಿಯಲ್ಲಿ ನಡೆದಿದೆ. ಕೋದಂಡ ಶಿವಾಜಿ ಮತ್ತು ಲಕ್ಷ್ಮಿ ದಂಪತಿ ಇಬ್ಬರುಹೆಣ್ಣುಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಈ ಕುಟುಂಬವು ಇತ್ತೀಚೆಗೆ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಿತ್ತು. ದಂಪತಿಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಶಿವಾಜಿ ಮನೆಯಲ್ಲಿ ಮಾಂಸಾಹಾರ ಅಡುಗೆ ಮಾಡದಿರುವ ಬಗ್ಗೆ ಲಕ್ಷ್ಮಿಯನ್ನು

ಕದನ ವಿರಾಮಕ್ಕೆ ಒಪ್ಪಿಕೊಳ್ಳದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟ: ಟ್ರಂಪ್‌ ಇರಾನ್‌ಗೆ ವಾರ್ನ್‌

ಮೂರು ದಿನಗಳೊಳಗೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಿ, ಇಲ್ಲದಿದ್ದರೆ ತೈಲ ಪೈಪ್‌ಲೈನ್‌ಗಳು ಸ್ಫೋಟಗೊಳ್ಳಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇರಾನ್‌ಗೆ ವಾರ್ನ್‌ ಮಾಡಿದ್ದಾರೆ. ಅಮೆರಿಕದ ನೌಕಾಪಡೆ ಬಂದರುಗಳನ್ನು ದಿಗ್ಬಂಧನ ಮಾಡಿದ್ದರಿಂದ ಇರಾನ್‌ಗೆ ತೈಲವನ್ನು ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ತೈಲ ಹರಿವು ನಿಂತರೆ

ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್‌

ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್

ಪತ್ನಿಯ ಕೊಲೆಗೈದು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆ ದೂರು ದಾಖಲಿಸಿದ ಪತಿ

ಸೂರತ್ ನಗರದಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕೊಲೆ ಮಾಡಿ ಆಕೆಯ ಮೃತದೇಹವನ್ನು ಮರದ ಪೆಟ್ಟಿಗೆಯಲ್ಲಿ ಅಡಗಿಸಿ ನಾಪತ್ತೆಯಾಗಿದ್ದಾಳೆ ಎಂದು ನಾಟಕವಾಡಿದ್ದು, ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. 40 ವರ್ಷದ ವಿಶಾಲ್ ಸಾಲ್ವಿ ಎಂಬಾತ ಪತ್ನಿ ಶಿಲ್ಪಾ ಸಾಲ್ವಿ (39)ಯನ್ನು ಹತ್ಯೆ

ವಿಚ್ಛೇದಿತ ಟೆಕ್ಕಿಯ ಮದುವೆಯಾಗುವುದಾಗಿ 9.35 ಕೋಟಿ ರೂ. ದೋಚಿದ ತೆಲುಗು ನಟಿ

ಮದುವೆಯಾಗುವುದಾಗಿ ನಂಬಿಸಿ ಲಂಡನ್‌ನಲ್ಲಿರುವ ಸಾಫ್ಟ್‌ವೇರ್ ಇಂಜಿನಿಯರ್‌ಗೆ 9.35 ಕೋಟಿ ರೂಪಾಯಿ ವಂಚಿಸಿದ ಆರೋಪದಡಿ ನಟಿ, ತೆಲುಗು ಬಿಗ್ಬಾಸ್ ಸ್ಪರ್ಧಿ ವಿರುದ್ಧ ಪ್ರಕರಣ ದಾಖಲಾಗಿದೆ. ಲಂಡನ್ ಮೂಲದ ವಿಚ್ಚೇದಿತ  ಟೆಕ್ಕಿ ಧರ್ಮೇಂದ್ರ ಎಂಬವರ ತಂದೆ  ಹೈದರಾಬಾದ್‌ನ ಶೇಕ್‌ಪೇಟ್ ನಿವಾಸಿ ಸತ್ಯನಾರಾಯಣ ದೂರು ನೀಡಿದ್ದು, ನಟಿ

ಪರಮ್ ಫೌಂಡೇಷನ್ ನ ವಿಜ್ಞಾನ ವಿಸ್ಮಯಗಳ ಲೋಕ `ಪಾರ್ಸೆಕ್ ವೈಟ್‌ಫೀಲ್ಡ್ ಉದ್ಘಾಟನೆ ’

ಪರಮ್ ಫೌಂಡೇಷನ್ ಬೆಂಗಳೂರಿನಲ್ಲಿ 30,000 ಚದರ ಅಡಿ ವಿಸ್ತೀರ್ಣದ ವಿಜ್ಞಾನ ಮತ್ತು ಆವಿಷ್ಕಾರ ಕೇಂದ್ರ ಪಾರ್ಸೆಕ್ ವೈಟ್‌ಫೀಲ್ಡ್  ಡಾ.ಕೆ. ರಾಧಾಕೃಷ್ಣನ್ (ಇಸ್ರೋ ಮಾಜಿ ಅಧ್ಯಕ್ಷರು ಮತ್ತು ಪರಮ್ ಫೌಂಡೇಷನ್ ಸಲಹಾ ಮಂಡಳಿಯ ಅಧ್ಯಕ್ಷರು) ಮತ್ತು ಕ್ರಿಸ್ ಗೋಪಾಲಕೃಷ್ಣನ್ (ಇನ್ಫೋಸಿಸ್ ಸಹ-ಸಂಸ್ಥಾಪಕರು) ಶಿಕ್ಷಕರು,

ಜಾತ್ರೆಯಿಂದ ಬರುತ್ತಿದ್ದಾಗ ಬೈಕ್‌ಗೆ ಟಿಪ್ಪರ್‌ ಡಿಕ್ಕಿ: ಇಬ್ಬರ ಸಾವು

ರಾಯಚೂರಿನ ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ನೋಡುವುದಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ನಾಲ್ವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದು, ಇಬ್ಬರು ಮೃತಪಟ್ಟಿದ್ದಾರೆ. ರಥೋತ್ಸವ ಮುಗಿಸಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ

ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಂತೋಷ್‌ ಲಾಡ್‌

ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕಾರ್ಮಿಕರ ಆಹಾರ, ಬಟ್ಟೆ ಮತ್ತು ವಸತಿ ಅಗತ್ಯತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್  ಹೇಳಿದ್ದಾರೆ. ಸಂಡೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ,

ಒಳಮೀಸಲು ನಿಗದಿ: ಮುಂದಿನ ಸವಾಲುಗಳು

ಒಳಮೀಸಲು ಗೊಂದಲದಿಂದ ನಾಡಿನ ಸರ್ಕಾರಿ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿವೆ. ಈ ದಿಶೆಯಲ್ಲಿ ಸರ್ಕಾರವೀಗ ಒಳಮೀಸಲು ಸೂತ್ರಗಳನ್ನು ಅಳವಡಿಸಿ ನಿಯಮಾವಳಿ ರಚಿಸಬೇಕಿದ್ದು ಈ ಕೆಲಸವೂ ಈಗ ಸುಗಮವಾಗಿ ಮುಂದುವರಿಯುವುದು ಅನಿವಾರ್ಯ. ಒಳಮೀಸಲು ಸಮಸ್ಯೆ ಬಗೆಹರಿದಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ

ಹಣ ಡಬ್ಲಿಂಗ್‌ ಆಮಿಷ: ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚನೆ

ಬೆಂಗಳೂರಿನಲ್ಲಿ ಹಣ ಡಬ್ಲಿಂಗ್‌ ಆಮಿಷವೊಡ್ಡಿ ಸಾರ್ವಜನಿಕರಿಗೆ 1800 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ‘ಕ್ರಿಸ್ಟಲ್ ಎಐ ರೋಬೋಟ್ ಟ್ರೇಡಿಂಗ್’ ಕಂಪನಿ ಹೆಸರಿನಲ್ಲಿ ಸಾರ್ವಜನಿಕರಿಗೆ ಹಣ ದ್ವಿಗುಣಗೊಳಿಸುವ ನಂಬಿಕೆ ಹುಟ್ಟಿಸಿ ವಂಚನೆ ಎಸಗಲಾಗಿದೆ. ಈ ಸಂಬಂಧ ರಾಜೇಶ್ ಕಾಮತ್ ಸೇರಿದಂತೆ ಪ್ರಮುಖ