Wednesday, December 24, 2025
Menu

ಅಶ್ಲೀಲ ಮೆಸೇಜ್ ಮಾಡಿದವರ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು!

ಕನ್ನಡದ ಖ್ಯಾತ ನಟರಾದ ದರ್ಶನ್ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಫ್ಯಾನ್ಸ್ ವಾರ್ ಮಿತಿ ಮೀರಿದ್ದು, ತಮಗೆ ಅಶ್ಲೀಲ ಸಂದೇಶ ಕಳುಹಿಸಿದ ಅಭಿಮಾನಿಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರಿನ ಸಿಸಿಬಿ ಪೊಲೀಸ್ ಕಚೇರಿಗೆ ಬುಧವಾರ ಆಗಮಿಸಿದ ವಿಜಯಲಕ್ಷ್ಮೀ, ತಮಗೆ ವೈಯಕ್ತಿಕವಾಗಿ ಅಶ್ಲೀಲ ಸಂದೇಶ ಕಳುಹಿಸಿದ 150ಕ್ಕೂ ಅಧಿಕ ಪೋಸ್ಟ್ ಗಳ ವಿರುದ್ಧ ದೂರು ದಾಖಲಿಸಿದ್ದಾರೆ. 15 ಮಂದಿ ಇನ್ ಸ್ಟಾಗ್ರಾಂ ಐಡಿಯಿಂದ 150ಕ್ಕೂ

ಸರ್ಕಾರಿ ಅಧಿಕಾರಿ 100 ಕೋಟಿ ಸಂಪತ್ತಿನ ಒಡೆಯ: ಎಸಿಬಿ ಅಧಿಕಾರಿಗಳಿಗೆ ಶಾಕ್!

ಸಾರಿಗೆ ಇಲಾಖೆಯ ಅಧಿಕಾರಿ ಮನೆಗೆ ದಾಳಿ ನಡೆಸಿದ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ಪಡೆ ಅಧಿಕಾರಿಗಳು 100 ಕೋಟಿಗೂ ಅಧಿಕ ಸಂಪತ್ತು ಕಂಡು ಬೆಚ್ಚಿಬಿದ್ದಿದ್ದಾರೆ. ಸಾರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಮೂಡ್ ಕಿಶನ್ ಅವರ ಮೆಹಬೂಬ್ ನಗರದ ನಿವಾಸದ ಮೇಲೆ

ಫೆಬ್ರವರಿಯಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕಂದಾಯ ಇಲಾಖೆ ದಾಖಲೆ

ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿ ಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು

ಬೆಂಗಳೂರಿನಲ್ಲಿ ಸಚಿನ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ರನ್ ಸರದಾರ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಂಧ್ರಪ್ರದೇಶ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚು ಹರಿಸಿದ್ದಾರೆ. ಅಲ್ಲದೇ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ. ಕಳೆದ ವರ್ಷ ಆರ್ ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ

ಬೆಂಗಳೂರಲ್ಲಿ ಹೋಟೆಲ್‌ ಮಾಲೀಕನಿಂದ ಮಾಮೂಲಿ ವಸೂಲಿ: ಎಸಿಪಿ ಲೋಕಾಯುಕ್ತ ಬಲೆಗೆ

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ

ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್‌

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್‌ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ  ಸರ್ಕಾರ ಉತ್ತರ ನೀಡಿಲ್ಲ: ಆರ್‌ ಅಶೋಕ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಆ ಭಾಗಕ್ಕೆ ಹೊಸದಾಗಿ ಏನೂ ನೀಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಎರಡು ಗಂಟೆ,

ಮೊದಲು ನೀವು ದೇಶಕ್ಕೆ ವಾಪಸಾಗಿ, ಯಾವಾಗ ಬರ್ತೀರ ಭಾರತಕ್ಕೆ : ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮೊದಲು ನೀವು ದೇಶಕ್ಕೆ ವಾಪಸಾಗಿ, ನೀವು ಯಾವಾಗ ಭಾರತಕ್ಕೆ ವಾಪಸ್ ಬರಲಿದ್ದೀರಿ ಎಂದು ಭಾರತದ ಬ್ಯಾಂಕ್‌ಗಳಿಗೆ ಬಹುಕೋಟಿ ವಂಚನೆ ಮಾಡಿ ದೇಶದಿಂದ ಪಲಾಯನವಾಗಿರುವ ವಿವಾದಿತ ಉದ್ಯಮಿ ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಮಲ್ಯ  ಖುದ್ದು ಹಾಜರಾಗುವವರೆಗೂ ದೇಶಭ್ರಷ್ಟ ಆರ್ಥಿಕ ಅಪರಾಧಿಗಳ

ವೈಭವ್ ಸೂರ್ಯವಂಶಿ 190 ರನ್: 574 ರನ್ ಪೇರಿಸಿ ಬಿಹಾರ ವಿಶ್ವದಾಖಲೆ!

ಸಿಡಿಲಬ್ಬರದ ಬ್ಯಾಟಿಂಗ್ ನಿಂದ ಗಮನ ಸೆಳೆಯುತ್ತಿರುವ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ ಸಿಡಿಸಿದ 190 ರನ್ ನೆರವಿನಿಂದ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿಯಲ್ಲಿ ಬಿಹಾರ 574 ರನ್ ಪೇರಿಸಿ ವಿಶ್ವದಾಖಲೆ ಬರೆದಿದೆ. ರಾಂಚಿಯಲ್ಲಿ ಬುಧವಾರ ನಡೆದ ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ

ದೇಶದ ವಿಮಾನಯಾನ ವ್ಯವಸ್ಥೆಯ ಹುಳುಕನ್ನು ಬಯಲಿಗೆಳೆದ ಇಂಡಿಗೊ ಬಿಕ್ಕಟ್ಟು

ಒಂದು ವಾರದ ಅವಯಲ್ಲಿ ದೇಶದ ವಿಮಾನಯಾನ ಕ್ಷೇತ್ರ ಅಯೋಮಯವಾದದ್ದನ್ನು ಕಂಡಿದ್ದೇವೆ. ಸರಕಾರದ ಒಂದು ನಿಯಮವನ್ನೇ ಮುಂದು ಮಾಡಿಕೊಂಡು ಇಡೀ ವ್ಯವಸ್ಥೆ ಅಮಾಯಕ ಪ್ರಯಾಣಿಕರ ಜೊತೆ ಚೆಲ್ಲಾಟ ಆಡಿದ ಈ ಘಟನೆ ಎತ್ತಿರುವ ಪ್ರಶ್ನೆಗಳು ಹಲವು. ದೇಶದ ಅತಿ ದೊಡ್ಡ ವಿಮಾನಯಾನ ಸಂಸ್ಥೆ