Menu

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆ ಮರೆಯಲಾರೆ: ಸಿಎಂ ಸಿದ್ದರಾಮಯ್ಯ

ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು  ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡಿದರು. ಭಕ್ತಿ ಪರಿಶುದ್ಧವಾಗಿರಬೇಕು,  ಮಾನವೀಯತೆ ಹಾಗೂ ಪರರ ಹಿತಚಿಂತನೆ ಇದ್ದರೆ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ

ಲಿವ್‌-ಇನ್‌ನಲ್ಲಿದ್ದಾತ ಬೇರೆಯವಳೊಂದಿಗೆ ಮದುವೆ: ವೀಡಿಯೊ ಮಾಡಿಟ್ಟು ಮಹಿಳೆ ಸುಸೈಡ್‌

ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಬೇರೆ ಮಹಿಳೆಯನ್ನು ಮದುವೆಯಾಗುತ್ತಿರುವುದಾಗಿ ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ವೀಡಿಯೊ ಮಾಡಿಟ್ಟು, ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಸವಾಲು

“ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಸವಾಲೆಸೆದರು. ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್

ಕ್ರೀಡಾ ಇಲಾಖೆಯಿಂದ KSIC ಗೆ ಭೂಮಿ ವರ್ಗಾಯಿಸಲು ಆರ್‌ ಅಶೋಕ ಆಗ್ರಹ

ರೇಷ್ಮೆ ಸಚಿವ ವೆಂಕಟೇಶ್‌ ಅವರು ಸದನದಲ್ಲಿ ಉತ್ತರ ನೀಡುವಾಗ ಟಿ. ನರಸಿಪುರದಲ್ಲಿರುವ KSIC ಭೂಮಿಯಲ್ಲಿ ಕ್ರೀಡಾಂಗಣ ನಿರ್ಮಾಣದ ಪ್ರಸ್ತಾವನೆ ಕೈಬಿಡಲಾಗಿದೆ ಎಂದು ಘೋಷಿಸಿದ್ದರೂ, ಭೂಮಿಯ ದಾಖಲೆಗಳು ಇನ್ನೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲೇ ಉಳಿದಿರುವುದು ಅನವಶ್ಯಕ ಗೊಂದಲಗಳಿಗೆ ಎಡೆಮಾಡಿಕೊಡುತ್ತಿದೆ ಎಂದು

ತೈಲ ಬೆಲೆ ಏರಿಕೆಯಾದರೆ ಅಮೆರಿಕಕ್ಕೆ ಹಣದ ಸುರಿಮಳೆ: ಟ್ರಂಪ್‌

ಅಮೆರಿಕ ವಿಶ್ವದ ಅತಿದೊಡ್ಡ ತೈಲ ಉತ್ಪಾದಕ ರಾಷ್ಟ್ರ, ತೈಲ ಬೆಲೆ ಏರಿಕೆಯಾದರೆ ಅಮೆರಿಕ ಬಹಳಷ್ಟು ಲಾಭ ಗಳಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ತೈಲ ಬೆಲೆಗಳು ಏರಿದಾಗ ನಾವು ಬಹಳ ಹಣ ಗಳಿಸುತ್ತೇವೆ.

ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ: ಡಿಕೆ ಶಿವಕುಮಾರ್

“ನಾನು ಒಡಿಶಾ ಶಾಸಕರನ್ನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಒಡಿಶಾ ಶಾಸಕರು ರಾಮನಗರದ ರೆಸಾರ್ಟ್ ನಲ್ಲಿದ್ದು, ನೀವೇ ಅವರನ್ನು ಕರೆಸಿದ್ದೀರಾ ಎಂದು ಕೇಳಿದಾಗ ಅವರು ಈ

ಬನಶಂಕರಿಯಲ್ಲಿ ಜೀವ ಪಣಕ್ಕಿಟ್ಟು ಜೇನುನೊಣ ದಾಳಿಯಿಂದ ತಾಯಿ ಮಗುವನ್ನು ರಕ್ಷಿಸಿದ ವೀರಕಪುತ್ರ ಶ್ರೀನಿವಾಸ

ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲ್ಮ್‌ ಸೊಸೈಟಿ ಬಳಿ ತಾಯಿ ಮಗುವಿನ ಮೇಲೆ ಜೇನುದಾಳಿ ನಡೆದಿದ್ದು, ವೀರಲೋಕ ಬುಕ್ಸ್’ ಸಂಸ್ಥೆಯ ಸ್ಥಾಪಕ ವೀರಕಪುತ್ರ ಶ್ರೀನಿವಾಸ ತಮ್ಮ ಜೀವದ ಹಂಗು ತೊರೆದು ಅವರಿಬ್ಬರನ್ನು ರಕ್ಷಿಸಿದ್ದಾರೆ. ಈ ವೇಳೆ ಶ್ರೀನಿವಾಸ ಅವರೂ ಜೇನುದಾಳಿಯಿಂದ ತೀವ್ರ ಅಸ್ವಸ್ಥಗೊಂಡು

ರಸ್ತೆ ಅಪಘಾತ: ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರ ಸಾವು

ವಿಜಯಪುರ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ

ಡಿಸಿಎಂ ಡಿನ್ನರ್‌ ಮೀಟಿಂಗ್‌ ಬಳಿಕ ಸಿಎಂ ಡಿನ್ನರ್‌ ಪಾರ್ಟಿ ಮಾರ್ಚ್ 16ಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ರಾಜ್ಯ ರಾಜಕೀಯದ ಕುರಿತಂತೆ ಚರ್ಚೆಗಳು ಮತ್ತಷ್ಟು ಬಿರುಸುಗೊಂಡಿದ್ದು, ತೀವ್ರ ಕುತೂಹಲಕ್ಕೂ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ಡಿನ್ನರ್ ಸಭೆ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಪಾಲ್ಗೊಂಡಿದ್ದರು. ಮಾರ್ಚ್ 16ರಂದು

ರಾಜ್ಯಸಭೆ ಚುನಾವಣೆ: ಒಡಿಶಾ ಕಾಂಗ್ರೆಸ್‌ ಶಾಸಕರು ಬಿಡದಿಗೆ ಶಿಫ್ಟ್‌

ಮಾರ್ಚ್‌ ೧೬ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಭೀತಿಯಿಂದ ಒಡಿಶಾದ ಕಾಂಗ್ರೆಸ್‌ ಶಾಸಕರನ್ನು ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಒಡಿಶಾದ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ‘ಆಪರೇಷನ್