Menu

ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ

ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ

ಸೂಕ್ತ ದಾಖಲೆಯಿಲ್ಲದೆ ಸರಕು ವಾಹನ ಚೆಕ್‌ಪೋಸ್ಟ್‌ ದಾಟುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಖಡಕ್‌ ವಾರ್ನ್‌

ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್‌ಪೋಸ್ಟ್‌ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ

ಅಯೋಧ್ಯೆ ಮಂದಿರದ ಹಣ ಅಕ್ರಮ: ಟ್ರಸ್ಟ್‌ ಕಾರ್ಯದರ್ಶಿ, ಸದಸ್ಯ ರಾಜೀನಾಮೆ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ

ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್‌ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ  ಅಥವಾ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

‘ಜೀ ತೆಲುಗು’  ಸಿಂಗಿಂಗ್ ರಿಯಾಲಿಟಿ ಶೋ ‘ಸ ರಿ ಗ ಮ ಪ’ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಆಡಿಷನ್‌ಗಳು  2026ರ  ಜೂನ್ 28 ಭಾನುವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಡೆಯಲಿದೆ. ಭಾರತೀಯ ಚಿತ್ರರಂಗಕ್ಕೆ

ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್‌

ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಲಂಚ ನಿರ್ವಹಣೆಗೆ ಸಂಘಟಿತ ತಂಡ: ಇಡಿ ಬಹಿರಂಗ

ರಾಜ್ಯ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ಲಂಚ ಸಂಗ್ರಹಿಸಲು ಸಹಚರರು ಮತ್ತು ಖಾಸಗಿ ವ್ಯಕ್ತಿಗಳ ಸಂಘಟಿತ ತಂಡ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ಅಬಕಾರಿ ಅಂಗಡಿಗಳಿಂದ ಮಾಸಿಕ ನಿಗದಿತ ಲಂಚ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಪಾವತಿಸುತ್ತಿದೆ. ಪರವಾನಗಿ ನವೀಕರಣ, ವರ್ಗಾವಣೆ ಮತ್ತು

ಗೋದಾವರಿ-ಕಾವೇರಿ ನದಿ ಜೋಡಣೆಗೆ ಚಂದ್ರಬಾಬು ನಾಯ್ಡು ಆಗ್ರಹ

ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ

ತುಂಗಭದ್ರಾ ಸ್ಪಿಲ್ ವೇ ಗೇಟ್ ಅಳವಡಿಕೆ: ಡಿಕೆ ಶಿವಕುಮಾರ್ ಇಚ್ಛಾಶಕ್ತಿಯ ನಿದರ್ಶನ

ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ 1953 ರಲ್ಲಿ ಕಾಲುವೆಗೆ ನೀರು ಹರಿಬಿಡಲಾಗಿದೆ. ಅಣೆಕಟ್ಟಿನ ಸ್ಪಿಲ್ ವೇ ಗೇಟುಗಳನ್ನು 1955 ರಲ್ಲಿ ಅಳವಡಿಸಲಾಗಿದ್ದು,

ಸಿಎಂ ಶಿವಕುಮಾರ್‌ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ: ಆರ್‌ ಅಶೋಕ

ರಾಜಕೀಯವೇ ಗೊತ್ತಿಲ್ಲದ ತಮಿಳುನಾಡು ಸಿಎಂ ಈಗಾಗಲೇ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂಬ ನಿರ್ಣಯ ಕೈಗೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ. ನಮ್ಮ ಮುಖ್ಯಮಂತ್ರಿಗೆ ಅಂತಹ ಧೈರ್ಯ ಏಕಿಲ್ಲ? ಅವರ ವಿರುದ್ಧ