Featured
ಮದುವೆ ದೀಪಾಲಂಕಾರ: ನವ ವರ, ತಂದೆ ವಿದ್ಯುತ್ ಆಘಾತಕ್ಕೆ ಬಲಿ
ಮದುವೆ ಮುಗಿದು ವಾರವಷ್ಟೇ ಕಳೆದಿರುವಾಗ ದೀಪಾಲಂಕಾರ ಮಾಡಿದ್ದ ಸಾಮಗ್ರಿಯಿಂದ ವಿದ್ಯುತ್ ಸ್ಪರ್ಶಗೊಂಡು ನವ ವರ ಮತ್ತು ಆತನ ತಂದೆ ಮೃತಪಟ್ಟಿರುವ ದಾರುಣ ಘಟನೆ ತೆಲಂಗಾಣದ ಹನುಮಕೊಂಡ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರದ ಭೀಮವರಂನಲ್ಲಿ ಮದುವೆ ಸಂಭ್ರಮಕ್ಕಾಗಿ ಮನೆಗೆ ಹಾಕಿದ್ದ ವಿದ್ಯುತ್ ದೀಪಾಲಂಕಾರ ತೆಗೆಯುವಾಗ ಮೊದಲು ತಂದೆಗೆ ವಿದ್ಯುತ್ ಶಾಕ್ ಹೊಡೆದಿದೆ, ತಂದೆಯನ್ನು ರಕ್ಷಿಸಲೆಂದು ಹೋಗಿದ್ದ ವರನೂ ಮೃತಪಟ್ಟಿದ್ದಾನೆ. ನವ ವರ ಶರತ್ ಕುಮಾರ್, ತಂದೆ ಸಾಂಬಯ್ಯ ಮೃತಪಟ್ಟವರು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ
ಮಳೆ ಕೊರತೆ: ಪ್ರತಿ ಜಿಲ್ಲೆಗೆ ಐದು ಕೋಟಿ ರೂ. ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ. ಪ್ರತಿ ಜಿಲ್ಲೆಗೆ ೫ ಕೋಟಿ ರೂ. ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಬೆಳಗಾವಿಯಲ್ಲಿ
ಗೋಹತ್ಯೆಗೆ ಸಂಪೂರ್ಣ ನಿಷೇಧ: ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂಗೆ
ತಮಿಳುನಾಡಿನಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಲ್ಲಿನ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿ ಉಲ್ಲಂಘಿಸಿ ನೀಡಲಾಗಿದೆ ಎಂದು ಸರ್ಕಾರ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್
ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದ ಅಮೆರಿಕ ಸುಪ್ರೀಂಕೋರ್ಟ್: ಟ್ರಂಪ್ ಆದೇಶ ವಜಾ
ಅಮೆರಿಕದಲ್ಲಿ ಜನಿಸುವ ವಿದೇಶಿ ಮೂಲದ ಮಕ್ಕಳಿಗೆ ಸಿಗುವ ಜನ್ಮಸಿದ್ಧ ಪೌರತ್ವವನ್ನು ರದ್ದುಗೊಳಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶವನ್ನು ವಜಾಗೊಳಿಸಿರುವ ಅಲ್ಲಿನ ಸುಪ್ರೀಂಕೋರ್ಟ್, ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿ ಹಿಡಿದಿದೆ. ಈ ಐತಿಹಾಸಿಕ ತೀರ್ಪು ನಮ್ಮ ದೇಶಕ್ಕೆ ತುಂಬಾ ಕೆಟ್ಟದ್ದು ಮತ್ತು
ದಪ್ಪಗಿದ್ದಾಳೆ, ಮಗುವಾಗಲ್ಲವೆಂದು ನವಲಗುಂದದಲ್ಲಿ ಪತ್ನಿಯ ಕೊಲೆಗೈದ ಪತಿ
ದಪ್ಪಗಿದ್ದಾಳೆಂಬ ಕಾರಣಕ್ಕೆ ಪತಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಧಾರವಾಡ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ನಡೆದಿದೆ. ಪತಿ ಬಸವರಾಜ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಹೆಂಡತಿ ದಪ್ಪಗಿದ್ದಾಳೆ, ಆಕೆಗೆ ಮಗು ಆಗಲ್ಲ ಎಂದು ದೂಷಿಸುತ್ತಿದ್ದ ಪತಿ ವರದಕ್ಷಿಣೆ
ಮೇಕೆದಾಟು: ತಾಂತ್ರಿಕ ಸಮಸ್ಯೆ ಪರಿಣಾಮಕಾರಿಯಾಗಿ ಬಗೆಹರಿಸಲು ಸಿಎಂ ಡಿಕೆ ಶಿವಕುಮಾರ್ ಸೂಚನೆ
ಮೇಕೆದಾಟು ಯೋಜನೆಗೆ ಸಣ್ಣ ಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ
ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು
ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ
2028ರ ವೇಳೆಗೆ ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ
2028 ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಇದರ ಸಲುವಾಗಿ ಪ್ರತಿಜ್ಞೆ ಮಾಡಿದ್ದೇವೆ. ಸಾರ್ವಜನಿಕರು, ಯವಜನತೆ ಮತ್ತು ವಿದ್ಯಾರ್ಥಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಈ ದಂಧೆಯನ್ನು ಇಲ್ಲವಾಗಿಸಬಹುದು ಎಂದು ಸಿಎಂ ಡಿ
ಇಂದಿನಿಂದ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ
SIR ನಿಂದ ನೈಜ ಮತದಾರನಿಗೆ ಅನ್ಯಾಯವಾಗದಿರಲಿ
SIR ವಿಚಾರದಲ್ಲಿ ರಾಜ್ಯದಲ್ಲಿ ಸರ್ಕಾರ ಎಚ್ಚೆತ್ತುಕೊಂಡಿದ್ದರೂ ವಾಸ್ತವಿಕ ನೆಲೆಗಟ್ಟಿನಲ್ಲಿ ನೈಜ ಮತದಾರರಿಗೆ ಅನ್ಯಾಯವಾಗದ ರೀತಿಯಲ್ಲಿ ಮನೆ ಮನೆಗೂ ಈಗ ಆಯೋಗಕ್ಕಿಂತ, ಸರ್ಕಾರವೇ ಮುಂದಾಗಿ ಮತದಾರರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ. ರಾಜ್ಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ( ಎಸ್ ಐ




