Featured
ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಎನ್ಐಎ ತನಿಖೆಗೆ ವಹಿಸಿ: ಆರ್ ಅಶೋಕ ಆಗ್ರಹ
ಕೋಗಿಲು ಕ್ರಾಸ್ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಇದನ್ನು ಎನ್ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಕೋಗಿಲು ಕ್ರಾಸ್ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರ ದಾಖಲೆ
ಮಾಟ ಮಂತ್ರ ಮಾಡ್ತಾರೆಂದು ಗಂಡ ಹೆಂಡತಿಯ ಜೀವಂತ ಸುಟ್ಟ ಗ್ರಾಮಸ್ಥರು
ದಂಪತಿ ಮಾಟ ಮಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಗಂಡ ಹೆಂಡತಿಯನ್ನು ಜೀವಂತವಾಗಿ ಸುಟ್ಟು ಹಾಕಿರುವ ಹೃದಯವಿರಾವಕ ಘಟನೆ ಅಸ್ಸಾಂನ ರ್ಬಿ ಆಂಗ್ಲಾಂಗ್ ಜಿಲ್ಲೆಯ ಬೆಲೋಗುರಿ ಮುಂಡಾ ಗ್ರಾಮದಲ್ಲಿ ನಡೆದಿದೆ. ಮುಂಡಾ ಗ್ರಾಮದಲ್ಲಿ ದಂಪತಿ ಮಾಟಮಂತ್ರದಲ್ಲಿ ತೊಡಗಿದ್ದಾರೆ, ಇದರಿಂದಾಗಿ ಊರಿನಲ್ಲಿ ಅನಾರೋಗ್ಯ ಉಂಟಾಗಿದೆ
ಸಾಕ್ಷಿ ನಾಶ, ರೇಪಿಸ್ಟ್ಗಳ ರಕ್ಷಣೆಗೆ ಯತ್ನ ಆರೋಪ: ಯಲಬುರ್ಗ ವೈದ್ಯಾಧಿಕಾರಿ ವಿರುದ್ಧ ಎಫ್ಐಆರ್
ಯಲಬುರ್ಗದ ಮದ್ಲೂರಿನಲ್ಲಿ ನವೆಂಬರ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ವೈದ್ಯಾಧಿಕಾರಿ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಗ್ಯಾಂಗ್ ರೇಪ್ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ತಾಲೂಕು ವೈದ್ಯಾಧಿಕಾರಿ ಶಿವಕುಮಾರ್ ಅತ್ಯಾಚಾರಿಗಳನ್ನು ರಕ್ಷಿಸಲು ಪ್ರಯತ್ನಿಸಿ ಸಾಕ್ಷಿ ನಾಶಪಡಿಸಿರುವ
ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಿದರೆ ಅಲ್ಲಿದ್ದವರು ಹೇಗೆ ಸಂತ್ರಸ್ತರಾಗುತ್ತಾರೆ?
ದೇಶದ ಓರ್ವ ಪ್ರಜೆಯ ಖಾಸಗಿ ಸ್ವತ್ತು, ಮತ್ತೋರ್ವ ವ್ಯಕ್ತಿಯಿಂದ ಒತ್ತುವರಿಯಾಗುವ ಸಮಯದಲ್ಲಿ ತಲೆಯೆತ್ತುವ ಪ್ರಿನ್ಸಿಪಲ್ ಆಫ್ ನ್ಯಾಚುರಲ್ ಜಸ್ಟೀಸ್ ಸೂತ್ರವನ್ನು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಲ್ಲಿ ಠಿಕಾಣಿ ಹಾಕಿದವನಿಗೆ ಹೇಗೆ ಅನ್ವಯಿಸಲಾದೀತು? ಸಂವಿಧಾನದ ಅನುಚ್ಚೇದ ೨೧ರಲ್ಲಿ ಪರ್ಸನಲ್ ಲಿಬರಿಟಿ ಉಲ್ಲೇಖವಾಗಿದ್ದರೂ,
6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು
ಬೆಂಗಳೂರಿನಲ್ಲಿ 2 ಸ್ಲೀಪರ್ ಕೋಚ್ ಬಸ್ ಡಿಕ್ಕಿ: ನಾಲ್ವರಿಗೆ ಗಾಯ
ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ
ಪಡಿಕ್ಕಲ್, ಮಯಾಂಕ್ ಶತಕ: ಪುದುಚೇರಿ ಮಣಿಸಿದ ಕರ್ನಾಟಕ
ಆರಂಭಿಕರಾದ ನಾಯಕ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಸಿಡಿಸಿದ ಶತಕಗಳ ನೆರವಿನಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಪುದುಚೇರಿ ತಂಡವನ್ನು 67 ರನ್ ಗಳಿಂದ ಮಣಿಸಿದೆ. ಜೈಪುರದಲ್ಲಿ ಬುಧವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು
ಕೋಮಾಗೆ ಜಾರಿದ ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಡೇಮಿಯನ್ ಮಾರ್ಟಿನ್!
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೆಮಿಯನ್ ಮಾರ್ಟಿನ್ ಕೋಮಾಗೆ ಜಾರಿದ್ದಾರೆ. ಆಸ್ಟ್ರೇಲಿಯಾ ಪರ 208 ಏಕದಿನ ಮತ್ತು 67 ಟೆಸ್ಟ್ ಪಂದ್ಯಗಳಲ್ಲಿ ಆಡಿರುವ 54 ವರ್ಷದ ಡೇಮಿಯನ್ ಮಾರ್ಟಿನ್ ಮೆಲ್ಬೋರ್ನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಮಾಗೆ ಜಾರಿದ್ದಾರೆ ಎಂದು ವೈದ್ಯರು
ಚಲಿಸುವ ವಾಹನದಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಎಸೆದು ಹೋದ ಕಿಡಿಗೇಡಿಗಳು!
ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ
ಕೋಗಿಲು ಪ್ರಕರಣ: ಹೊರ ರಾಜ್ಯದವರಿಗೆ ಮನೆ ಕೊಟ್ಟರೆ ಸಹಿಸಲ್ಲವೆಂದು ಎಚ್ಚರಿಕೆ ನೀಡಿದ ಕರವೇ
ಕೋಗಿಲು ಲೇಔಟ್ ಹಾಗೂ ಫಕೀರ್ ಕಾಲೊನಿಯಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದವರನ್ನು ತೆರವುಗೊಳಿಸಿರುವ ಪ್ರಕರಣ ಸಂಬಂಧ ಹೊರ ರಾಜ್ಯದವರಿಗೆ ಫ್ಲ್ಯಾಟ್ ಕೊಟ್ಟರೆ ಸಹಿಸುವುದಿಲ್ಲ, ಹೋರಾಟ ಮಾಡುತ್ತೇವೆ, ಮೂಲ ಕನ್ನಡಿಗರಿಗೆ ಮನೆಗಳನ್ನು ಕೊಡಿ ಎಂದು ಕರವೇ ರಾಜಾಧ್ಯಕ್ಷ ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ.




