Menu

ತಲಘಟ್ಟಪುರದಲ್ಲಿ ಪಾರ್ಟಿ ಎಂದು ಕರೆಸಿ ಯುವತಿಯ ಅತ್ಯಾಚಾರ: ಐವರ ಬಂಧನ

ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವಕರುಯುವತಿಗೆ ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಸೋಮಶೇಖರ್ ಎಂಬಾತ, ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ ಎಂದು ಹೇಳಿ ಪಾರ್ಟಿ ಮಾಡುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡಿದ್ದಾನೆ. ದೇವನಹಳ್ಳಿ ಭಾಗದಲ್ಲಿ ವಾಸವಿದ್ದ ಯುವ, ಸ್ನೇಹಿತನ ಮಾತನ್ನು ನಂಬಿ ಸಂಜೆ ಆರೋಪಿಗಳು ಪಾರ್ಟಿ ಮಾಡುತ್ತಿದ್ದ ಜಾಗಕ್ಕೆ ತೆರಳಿದ್ದಾಳೆ. ಆರೋಪಿಗಳಲ್ಲೊಬ್ಬನಾದ ಅಂಬರೀಶ

ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಉಸಿರಾಟ ಸಮಸ್ಯೆ: ರಕ್ಷಿಸಿದ ಸಂಚಾರ ಪೊಲೀಸ್‌

ಕಾರು ಚಲಾಯಿಸುವಾಗ ಉಸಿರಾಟ ಸಮಸ್ಯೆಯಿಂದ ತೊಂದರೆಗೆ ಒಳಗಾದ ಸಾಫ್ಟ್‌ವೇರ್ ಕಂಪನಿ ಮಹಿಳಾ ಉದ್ಯೋಗಿಯ ಪ್ರಾಣವನ್ನು ಮಡಿವಾಳ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ರಕ್ಷಿಸಿದ್ದಾರೆ. ಮಾರತ್ತಹಳ್ಳಿ ನಿವಾಸಿ ಕಲಿಂದಿ ಶ್ರೀವಾಸ್ತವ್‌ ಪ್ರಾಣಪಾಯದಿಂದ ಪಾರಾದವರು. ಕೆಲಸ ಮುಗಿಸಿಕೊಂಡು ಅವರು ಮನೆಗೆ ಮರಳುವಾಗ ಮಾರ್ಗ ಮಧ್ಯೆ

ಚುನಾವಣೆ ಇವಿಎಂ ಮುಕ್ತಗೊಳಿಸಿ, ಎಸ್‌ಐ ಆರ್‌ ರದ್ದುಗೊಳಿಸಲು ಸುಪ್ರೀಂಗೆ ಐಎನ್‌ಡಿಐಎ ಪತ್ರ

ಮುಂದಿನ ಚುನಾವಣೆಗಳನ್ನು ಇವಿಎಂ ಮುಕ್ತಗೊಳಿಸಿ ಬ್ಯಾಲೆಟ್‌ ಪೇಪರ್‌ಗಳಲ್ಲಿ ನಡೆಸಬೇಕು ಮತ್ತು ಚುನಾವಣಾ ಆಯೋಗ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳ ಐಎನ್‌ಡಿಐಎ ಮೈತ್ರಿಕೂಟ ಸುಪ್ರೀಂಕೋರ್ಟ್‌ಗೆ ಪತ್ರ ಬರೆದಿದೆ. ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಆಡಳಿತದಲ್ಲಿ

ಕೊಡಗಿನ ಹಲವೆಡೆ ಮಳೆ: ಭರ್ತಿಯಾಗುತ್ತಿದೆ ಹಾರಂಗಿ ಜಲಾಶಯ

ಕೊಡಗಿನ ಹಲವೆಡೆ ನಿರಂತರ ಮಳೆ ಸಯರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯುಂಟಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಜಲಾಶಯದಲ್ಲಿ 2,832.72 ಅಡಿ ನೀರು

ಕಾಂಗ್ರೆಸ್‌ನಿಂದ ಬಾಂಗ್ಲಾ ದೇಶಿಗಳನ್ನು ಮತದಾರ ಪಟ್ಟಿಗೆ ಸೇರಿಸುವ ಷಡ್ಯಂತ್ರ: ಆರ್‌ ಅಶೋಕ 

ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್‌ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ

ಮಳೆ ಕೊರತೆಯಿಂದ ವಿದ್ಯುತ್‌ ವ್ಯತ್ಯಯ, ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ 

ಎಲ್ ನಿನೊ ಪರಿಣಾಮದಿಂದಾಗಿ ಜಲ ವಿದ್ಯುತ್‌ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹ ಮತ್ತು ಇತರ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಸೂಚನೆ ನೀಡಿದರು. ಇಂಧನ ಇಲಾಖೆಯ

ಕೃಷ್ಣಾ ನದಿಗೆ ಉರುಳಿದ್ದ ಟಿಪ್ಪರ್‌ ಒಳಗೆ ಚಾಲಕನ ಶವ ಪತ್ತೆ

ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಜ್ಯದ ಅತಿ ಉದ್ದದ ಕೊರ್ತಿ–ಕೋಲ್ಹಾರ ಸೇತುವೆ ಮೇಲೆ ಮೂರು ದಿನಗಳ ಹಿಂದೆ  ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ  ನಿಯಂತ್ರಣ ತಪ್ಪಿದ ಟಿಪ್ಪರ್  ಕೃಷ್ಣಾ ನದಿಗೆ ಬಿದ್ದಿತ್ತು.  ಆ ಟಿಪ್ಪರ್‌ ಅನ್ನು ಕ್ರೇನ್‌  ಮೂಲಕ ಮೇಲಕ್ಕೆ ಎತ್ತಲಾಗಿದ್ದು, ಒಳಭಾಗದಲ್ಲಿ

ಸುಪ್ರೀಂಕೋರ್ಟ್‌ಗೆ ಎಐ ಸವಾಲು

ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ ಐದೇ ನಿಮಿಷಗಳಲ್ಲಿ ಫಲಿತಾಂಶ ಘೋಷಣೆ ಆಗುವುದೆಂದಾಗ ಎಐನಿಂದ ಭಾರತೀಯ ನೈಜ ನ್ಯಾಯಾಂಗ ಕಾರ್ಯ ನಿರ್ವಹಣೆಗೆ ಎದುರಾದ ಅಡ್ಡಿ ಮತ್ತು ಸವಾಲುಗಳನ್ನು ಸಮರ್ಥವಾಗಿ ಪರಿಹರಿಸುವುದು ಪರಿಣಿತರಿಗೆ ಅಸಾಧ್ಯವೇನೂ ಅಲ್ಲ. ಕೃತಕ ಬುದ್ದಿಮತ್ತೆ ಭಾರತೀಯ ನ್ಯಾಯಾಂಗದ ಮೇಲೆ ಗಂಭೀರ

ನಟ ದರ್ಶನ್‌ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್‌ ಇನ್ನೂ

ಅಕ್ರಮ ಆಸ್ತಿ ಕೇಸ್‌ ರದ್ದು ಕೋರಿ ಕೆಎಸ್‌ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ