Featured
ಲಿವ್ ಇನ್ ಜೋಡಿ: ಮತ್ತೊಬ್ಬನಿಗೆ ಸಂದೇಶ ಕಳಿಸುತ್ತಿರುವುದಕ್ಕೆ ಬಾಲಕಿಯ ಕೊಲೆಗೈದ ಬಾಲಕ
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಅಪ್ರಾಪ್ತ ವಯಸ್ಕ ಜೋಡಿಯಲ್ಲಿ ಬಾಲಕಿ ಮತ್ತೊಬ್ಬನಿಗೆ ಮೆಸೇಜ್ ಮಾಡುತ್ತಿರುವುದನ್ನು ಗಮನಿಸಿದ ಬಾಲಕ ಆಕೆಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಕೊಲೆಯನ್ನು ಮುಚ್ಚಿ ಹಾಕಲು ಆರೋಪಿ ಬಾಲಕ ಇತರ ಇಬ್ಬರೊಂದಿಗೆ ಸೇರಿ ಮೃತದೇಹವನ್ನು ಕೃಷಿ ಜಮೀನಿನಲ್ಲಿ ಹೂತುಹಾಕಿದ್ದ. ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಲನಾಥ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವತಿಯ ಪೋಷಕರು ನಾಪತ್ತೆ ದೂರು
ಕೊಡಚಾದ್ರಿಗೆ ಹೋಗಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ
ಕೊಡಚಾದ್ರಿ ಪ್ರವಾಸಕ್ಕೆಂದು ಹೋಗಿದ್ದ ಯಲಹಂಕದ ಶ್ರೀಕಾಂತ್ ಎಂಬ 28 ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಡಚಾದ್ರಿ ಶಿಖರ ವೀಕ್ಷಿಸಲೆಂದು ಸ್ನೇಹಿತರೊಂದಿಗೆ ಬಂದಿದ್ದ ಶ್ರೀಕಾಂತ್ ಶುಕ್ರವಾರ ರಾತ್ರಿ ಸಂಪೆಕಟ್ಟೆ ಪ್ರದೇಶದಲ್ಲಿ ಕಟ್ಟಿನಹೊಳೆ ಸಮೀಪ ಸ್ನೇಹಿತರ ಮನೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸ್ನೇಹಿತರ ಮನೆಯಲ್ಲಿ ರಾತ್ರಿ
ದೆಹಲಿ ಹೈಕೋರ್ಟ್ ಆದೇಶದನ್ವಯ ಸೋನಂ ವಾಂಗ್ಚುಕ್ ಆಸ್ಪತ್ರೆಗೆ ಶಿಫ್ಟ್
ನೀಟ್-ಯುಜಿ ಪರೀಕ್ಷೆ ಅಕ್ರಮಗಳ ತನಿಖೆಗೆ ಆಗ್ರಹಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ೨೧ ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ
ಸಚಿವ ಸಂಪುಟ ವಿಸ್ತರಣೆ; ವರಿಷ್ಠರ ಮಾರ್ಗದರ್ಶನ ಪಡೆದು ಸಿದ್ಧತೆ ಎಂದ ಸಿಎಂ
ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು
ಏನಿದು ಇಸ್ರೋ ವಿಜ್ಞಾನಿಗಳ ರಾಜೀನಾಮೆ
ಇಸ್ರೋ ವಿಜ್ಞಾನಿಗಳ ಸಾಮೂಹಿಕ ರಾಜೀನಾಮೆ ಎಂಬುದು ಕೇಂದ್ರ ಸರ್ಕಾರ ಮತ್ತ ಇಸ್ರೊ ಸಂಸ್ಥೆಗೆ ಮಾತ್ರ ಸಂಬಂಧಿಸಿದ ಸಾಮಾನ್ಯ ವಿಷಯವಂತೂ ಅಲ್ಲ. ಇದು ಬಾಹ್ಯಾಕಾಶ ರಂಗದಲ್ಲಿ ಭಾರತವಿಂದು ಪೈಪೋಟಿ ಎದುರಿಸುತ್ತಿರುವ ಇತರ ದೇಶಗಳ ದೃಷ್ಟಿಯಲ್ಲಿಯೂ ಅತಿ ಗಂಭೀರ. ದೇಶದ ಪ್ರತಿಷ್ಟಿತ ಇಸ್ರೋ ಸಂಸ್ಥೆಯ
ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ
ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ರಿಯಲ್ ಎಸ್ಟೇಟ್ ವ್ಯವಹಾರ ಆರಂಭ: ಆರ್ ಅಶೋಕ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಆರಂಭವಾಗಿದೆ. ಮೂರು ರಾಜ್ಯಗಳ ಚುನಾವಣೆಗೆ ಬಿಡದಿ ಟೌನ್ಶಿಪ್ ಯೋಜನೆ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ
3.38 ಕೋಟಿ ರೂ. ಅಕ್ರಮ ಪಾವತಿ: ಬೌರಿಂಗ್ಸ್ ಕ್ಲಬ್ ಮಾಜಿ ಪದಾಧಿಕಾರಿ ಎಚ್.ಎಸ್.ಶ್ರೀಕಾಂತ್ ಅಮಾನತು
ಕೇಟರಿಂಗ್ ಕಂಪನಿಯೊಂದಕ್ಕೆ ರೂ 3.38 ಕೋಟಿಯನ್ನು ನಿಯಮಬಾಹಿರವಾಗಿ ಪಾವತಿಸಿರುವ ಆರೋಪದ ಮೇಲೆ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬೌರಿಂಗ್ ಇನ್ ಸ್ಟಿಟ್ಯೂಟ್ ನ (ಬೌರಿಂಗ್ಸ್ ಕ್ಲಬ್) ಮಾಜಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಶ್ರೀಕಾಂತ್ ಅವರ ಸದಸ್ಯತ್ವವನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
ಡಿಸಿಆರ್ಇ ಠಾಣೆಗಳ ಕಾನ್ಸ್ಟೇಬಲ್ಗಳಿಗೆ ವಾರದಲ್ಲಿ ಒಂದು ಕಡ್ಡಾಯ ರಜೆ ಜಾರಿ
ಕರ್ನಾಟಕ ಡಿಸಿಆರ್ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿಯ
ಜಿಬಿಎ ಚುನಾವಣೆ ಕಾಲಾವಕಾಶ ಡಿಸೆಂಬರ್ಗೆ ವಿಸ್ತರಿಸಿದ ಸುಪ್ರೀಂಕೋರ್ಟ್
ಜಿಬಿಎ ಚುನಾವಣೆ ನಡೆಸಲು ನೀಡಿದ್ದ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ನೀಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ ಡಿಸೆಂಬರ್ವರೆಗೆ ಅವಕಾಶ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶಿಸಿತ್ತು.




