Menu

ಇರಾನ್‌-ಇಸ್ರೇಲ್‌ ಸಂಘರ್ಷ: ಇರಾನ್‌ ಕ್ಷಿಪಣಿ ತಯಾರಿಕಾ ಘಟಕಗಳಿಗೆ ಇಸ್ರೇಲ್ ದಾಳಿ

ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ತಯಾರಿಕಾ ಕೇಂದ್ರ ಸೇರಿದಂತೆ ವಾಯುಪಡೆಯು ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ತಯಾರಿಕಾ ಕೇಂದ್ರಗಳ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಸಾರ್ವಜನಿಕ ಶಾಂತಿ ಪ್ರಸ್ತಾಪ ಮಾಡಿದರೂ, ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮಾತ್ರ ಮುಂದುವರೆದಿದೆ. ಇರಾನ್‌ನ ಯಾಜ್ದ್‌ನಲ್ಲಿ ಕ್ಷಿಪಣಿ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು ತಿಳಿಸಿವೆ. ಜಲಾಂತರ್ಗಾಮಿ ನೌಕೆಗಳು ಮತ್ತು ಹೆಲಿಕಾಪ್ಟರ್‌ಗಳಿಂದ ಉಡಾವಣೆ ಮಾಡುವ ಉದ್ದೇಶದ ಸುಧಾರಿತ

ಪೊಂಗಲ್‌ ಬೆಲೆ 115 ರೂ., ಸ್ವಿಗ್ಗಿ ವಿಧಿಸಿದ್ದು 273 ರೂ.: ಮಾಜಿ ಸಂಸದೆ ಸುಮಲತಾ ಪೋಸ್ಟ್‌ ವೈರಲ್‌

ರಾಮೇಶ್ವರಂ ಕೆಫೆಯಿಂದ ಪೊಂಗಲ್ ಆರ್ಡರ್ ಮಾಡಿದ್ದು, ಆರ್ಡರ್ ಮಾಡಿದ ಆಹಾರದ ಮೂಲ ಬೆಲೆ 115 ರೂ., ಆದರೆ ಸ್ವಿಗ್ಗಿ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಿಕೊಂಡು ತರಿಸಿದಾಗ ಒಟ್ಟು ಬಿಲ್ 273 ರೂ. ಇತ್ತು. 115 ರೂ. ಪೊಂಗಲ್‌ಗೆ ₹158 ಹೆಚ್ಚುವರಿ ಶುಲ್ಕ

ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ: ಮಧು ಬಂಗಾರಪ್ಪ

ವಿದ್ಯಾರ್ಥಿಗಳಿಗೆ ಹಿಂದಿ ಉತ್ತೀರ್ಣತೆ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಹಿನ್ನೆಲೆ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳನ್ನು

ದೇಶ ಹಾಗೂ ರಾಜ್ಯದ ಬೆಳವಣಿಗೆಗೆ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ: ಡಿಕೆ ಶಿವಕುಮಾರ್

“ಅನೇಕ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಈ ದೇಶ ಹಾಗೂ ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಸಾಕಷ್ಟು ಕೊಡುಗೆ ನೀಡಿವೆ. ಅನೇಕ ನಾಯಕರನ್ನು ಹುಟ್ಟುಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಬಣ್ಣಿಸಿದರು. ಜ್ಯೋತಿ ನಿವಾಸ್ ಶಿಕ್ಷಣ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ ‘ಕಾಲೇಜು ದಿವಸ’ ದಲ್ಲಿ

ಇರಾನ್‌-ಇಸ್ರೇಲ್‌ ಸಂಘರ್ಷ: ಮುಂದುವರಿದ ದಾಳಿ, ಪ್ರತಿದಾಳಿ

ಕದನ ವಿರಾಮ ಘೋಷಣೆ, ಶಾಂತಿ ಮಾತುಕತೆಯ ಪ್ರಸ್ತಾವಗಳ ಮಧ್ಯೆಯೂ ಇರಾನ್ ಇಸ್ರೇಲ್‌ ಯುದ್ಧ ಮುಂದುವರಿದಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧ 28ನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್‌ನ ಕೋಮ್‌ ನಗರದಲ್ಲಿ ಇಸ್ರೇಲ್-ಅಮೆರಿಕ ಜಂಟಿಯಾಗಿ ದಾಳಿ ನಡೆಸಿವೆ. ವಸತಿ ಪ್ರದೇಶದ ಮೇಲೆ ನಡೆಸಿದ ವಾಯುದಾಳಿಗೆ ಆರು ಮಂದಿ

ಸ್ಪೀಕರ್‌ ಬಕರ್‌, ವಿದೇಶ ಸಚಿವ ಅರಘ್ಚಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ಸಂಚು: ವಿಶ್ವಸಂಸ್ಥೆಗೆ ಇರಾನ್‌ ದೂರು

ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಕರ್ ಗಾಲಿಬಾಫ್ ಮತ್ತು ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಸೇರಿದಂತೆ ಹಿರಿಯ ನಾಯಕರನ್ನು ಹತ್ಯೆ ಮಾಡಲು ಅಮೆರಿಕ ಮತ್ತು ಇಸ್ರೇಲ್ ಯೋಜನೆ ರೂಪಿಸಿರುವುದಾಗಿ ಇರಾನ್ ವಿಶ್ವಸಂಸ್ಥೆಗೆ ಅಧಿಕೃತವಾಗಿ ಮಾಹಿತಿ ನೀಡಿದೆ ಎಂದು ಮಾಧ್ಯಮ ವರದಿ

ಎಲೆಕ್ಷನ್‌ಗಾಗಿ ಅಬಕಾರಿ ಸುಂಕ ಇಳಿಸಿ ತೈಲ ಬೆಲೆ ಜಾಸ್ತಿ: ನಮ್ಮ ಕೊಲೆ ಮಾಡುತ್ತಿರುವ ಕೇಂದ್ರವೆಂದು ಡಿಸಿಎಂ ಕಿಡಿ

ಎಲೆಕ್ಷನ್​ಗಾಗಿ ತೈಲ ಅಬಕಾರಿ ಸುಂಕ ಕಡಿಮೆ ಮಾಡಿ, ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ. ಕಂಪನಿಯವರು ಕೂಡ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೇಂದ್ರ ಸರ್ಕಾರ

ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿ ಜಾರಿಗೊಳಿಸಲು ಆರ್‌ ಅಶೋಕ ಆಗ್ರಹ

ಕರಾವಳಿ ಭಾಗದಲ್ಲಿ ಹಲವಾರು ಸಮಸ್ಯೆಗಳಿವೆ. ಬೇರೆ ಪ್ರದೇಶಗಳಂತೆ ಅಲ್ಲಿ ರಸ್ತೆಗಳು ಬಹುಕಾಲ ಉಳಿಯುವುದಿಲ್ಲ. ಅಲ್ಲಿ ಬೇರೆ ತರಹದ ಆರೋಗ್ಯ ಸಮಸ್ಯೆಗಳಿವೆ. ಮಂಗಳೂರಿಂದ ಹೆಚ್ಚು ತೆರಿಗೆ ಸಂಗ್ರಹವಾಗುತ್ತಿದೆ. ಆದ್ದರಿಂದ ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಅಭಿವೃದ್ಧಿ ನೀತಿಯನ್ನು ತರಬೇಕಿದೆ. ಇರುವ

ಹರ್ಮುಜ್‌ ಜಲಸಂಧಿ ಇರಾನ್‌ನ ಕಾನೂನುಬದ್ಧ ಹಕ್ಕು ಎಂದ ಸಚಿವ ಅರಘ್ಚಿ

ಹರ್ಮುಜ್‌ ಜಲಸಂಧಿಯನ್ನು ಶತ್ರು ರಾಷ್ಟ್ರಗಳಿಗೆ ಮುಚ್ಚುವುದು ಇರಾನ್‌ನ ಕಾನೂನುಬದ್ಧ ಹಕ್ಕು ಎಂದು ವಿಶ್ವಸಂಸ್ಥೆಯಲ್ಲಿ ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ ಹೇಳಿದ್ದಾರೆ. ಈ ಜಲಸಂಧಿಯಲ್ಲಿ ಅಭದ್ರತೆ ಕಾಡಲು ಅಮೆರಿಕ ಮತ್ತು ಇಸ್ರೇಲ್‌ನ ಕಾನೂನು ಉಲ್ಲಂಘನೆ ಮತ್ತು ಆಕ್ರಮಣಶೀಲತೆ ಕಾರಣ. ಹಾಗಾಗಿ ಇರಾನ್‌

ಗೂಗಲ್‌ ಮ್ಯಾಪ್‌ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ

ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ