Featured
ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ: ಡಿಕೆ ಶಿವಕುಮಾರ್
ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅವರು ವಿಧಾನಸೌಧದ ಬಳಿ ಕೇಳಿದಾಗ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ ಎಂದರು. ಈ ನಡುವೆ ರಾಜ್ಯ ಒಕ್ಕಲಿಗರ
ವಿಶ್ವಕಪ್ ಗೆದ್ದ ಮಹಿಳಾ ಕಬಡ್ಡಿ ತಂಡದ ಧನಲಕ್ಷ್ಮಿ, ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ ಲಕ್ಷ್ಯ ರಾಜೇಶ್ ಗೆ ಸಿಎಂ ಅಭಿನಂದನೆ
ಮಹಿಳಾ ಕ್ರೀಡಾ ಸಾಧಕರಾದ ಧನಲಕ್ಷ್ಮಿ ಹಾಗೂ ಲಕ್ಷ್ಯ ರಾಜೇಶ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಪ್ರೋತ್ಸಾಹ ಧನವನ್ನು ವಿತರಿಸಿ ಶುಭ ಹಾರೈಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಘೋಷಣೆ
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ
ಡಿಕೆ ಶಿವಕುಮಾರ್ಗೆ ಸಿಎಂ ಆಗಲು ಅವಕಾಶ ನೀಡಿ: ಒಕ್ಕಲಿಗ ಸಂಘ ಆಗ್ರಹ
ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿಯಾಗಲು ಒಮ್ಮೆ ಅವಕಾಶ ನೀಡಲಿ, ನಮ್ಮ ಜನಾಂಗಕ್ಕೆ ಅನ್ಯಾಯವಾಗಲು ಬಿಡೋದಿಲ್ಲ. ನಮ್ಮ ಕೈಗೆ ಪೆನ್ನು ಪೇಪರ್ ಕೊಡಿ ಅಂತ ರಾಜ್ಯದ ಜನತೆಗೆ ಮನವಿ ಮಾಡಿದ್ರು. ಅವರ ಮಾತಿಗೆ ನಂಬಿಕೆ ಇಟ್ಟು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಸಿದ್ದರಾಮಯ್ಯ ಅಧಿಕಾರ
9 ಭಾಷೆಗಳಲ್ಲಿ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆಗೊಳಿಸಿದ ರಾಷ್ಟ್ರಪತಿ
ನವದೆಹಲಿ: 75ನೇ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು 9 ಭಾಷೆಗಳಲ್ಲಿ ಭಾರತದ ಸಂವಿಧಾನದ ಡಿಜಿಟಲ್ ಆವೃತ್ತಿ ಬಿಡುಗಡೆಗೊಳಿಸಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮುರ್ಮು ಮಲಯಾಳಂ, ಮರಾಠಿ, ನೇಪಾಳಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ
ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಹೆಚ್ಚುವರಿ ರೂ.1033.60 ಕೋಟಿ ಸಬ್ಸಿಡಿ ಬಿಡುಗಡೆ ಮಾಡಿದ ಸಿಎಂ
ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಯಿಂದ ಆದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್
ಬೆಂಗಳೂರು ನಗರದ ಈ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ
ಬೆಂಗಳೂರು ನಗರದ ಅರಮನೆ ಮೈದಾನದ ಸಮೀಪ ನಾಳೆ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಐಸಿಡಿಎಸ್ ಯೋಜನೆಯ ಸುವರ್ಣ ಮಹೋತ್ಸವ ನಡೆಲಿದ್ದು, ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಇರುತ್ತದೆ ಎಂದು ಬೆಂಗಳೂರಿನ ಸಂಚಾರಿ ಪೊಲೀಸರು
ಸಿಎಂ, ಡಿಸಿಎಂ ಜೊತೆ ದೆಹಲಿಯಲ್ಲಿ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರೆಸಿ, ಹೇಗೆ ಮುಂದುವರೆಯಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು
ಗೋಮಾಂಸ ರಫ್ತಿನಲ್ಲಿ ದೇಶಕ್ಕೆ 2ನೇ ಸ್ಥಾನ ತಂದ ಪಿಎಂ ಮೋದಿ: ವಿಶ್ವ ಗೋರಕ್ಷಾ ಪೀಠದ ದಯಾನಂದ ಸ್ವಾಮೀಜಿ ಕಿಡಿ
ಪ್ರಧಾನಿ ನರೇಂದ್ರ ಮೋದಿಯ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಗೋಮಾಂಸವನ್ನು ಭಾರತದಿಂದ ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ನಮ್ಮ ದೇಶ ಗೋಮಾಂಸ ರಫ್ತಿನಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಕಿಡಿ
ಹಾಂಕಾಂಗ್ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ: 44 ಮಂದಿ ಬಲಿ, 279 ಮಂದಿ ನಾಪತ್ತೆ!
ಹಾಂಕಾಂಗ್ ನ 7 ಅಂತಸ್ತುಗಳ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 44 ಮಂದಿ ಮೃತಪಟ್ಟು 279 ಮಂದಿ ನಾಪತ್ತೆಯಾಗಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ನ್ಯೂ ಟೆರಿಟರಿಗಳ ಉಪನಗರವಾದ ತೈ ಪೋ ಜಿಲ್ಲೆಯ ವಸತಿ ಸಮುಚ್ಚಯದಲ್ಲಿ ಭಾರತೀಯ ಕಾಲಮಾನ




