Menu

ಬಿಡದಿ ರೈತರ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಆರ್‌ ಅಶೋಕ ಆಗ್ರಹ

ಬಿಡದಿಯಲ್ಲಿ  ರೈತರ ವಿರುದ್ಧ ಹಾಕಿರುವ ಎಫ್‌ಐಆರ್‌ ರದ್ದು ಮಾಡಬೇಕು ಹಾಗೂ ಭೂಮಿ ಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ಪ್ರತಿಪಕ್ಷ  ನಾಯಕ ಆರ್‌ ಅಶೋಕ  ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಪೊಲೀಸರು, ಅಧಿಕಾರಿಗಳ ನಡುವೆ ಸಂಘರ್ಷ ನಡೆಯಲು ಸರ್ಕಾರವೇ ಕಾರಣ ಹೊರತು ರೈತರಲ್ಲ. ರಾಮನಗರ ಪೊಲೀಸ್ ಠಾಣೆಯಲ್ಲಿ ರೈತರ ವಿರುದ್ಧ ಎರಡು ಎಫ್‌ಐಆರ್‌ (240 ಹಾಗೂ 239) ದಾಖಲಿಸಲಾಗಿದೆ. ರೈತರು ಹಲ್ಲೆ ಮಾಡಿ ಕೊಲೆ

ದೇಶದಲ್ಲಿ 93 ಸಾವಿರ ಶಾಲೆ ಮುಚ್ಚುತ್ತಿವೆ, ವಿಶ್ವಗುರು ಎಂದರೇನು: ಪ್ರಧಾನಿ ಮೋದಿ, ಕೇಂದ್ರದ ವಿರುದ್ಧ ಬಿಜೆಪಿ ನಾಯಕಿ ಪೌಡ್ವಾಲ್ ಕಿಡಿ

ಕೆಲವು ವರ್ಷಗಳ ಹಿಂದೆ ಭಾರತ ವಿಶ್ವಗುರು ಆಗಲಿದೆ ಎಂಬ ಬಲವಾದ ನಂಬಿಕೆ ನನಗಿತ್ತು. ದೇಶದಲ್ಲಿ 93 ಸಾವಿರ ಶಾಲೆಗಳನ್ನು ಮುಚ್ಚಲಾಗುತ್ತಿದೆ. ವಿಶ್ವಗುರು ಪರಿಕಲ್ಪನೆಗೆ ವಿರುದ್ಧ ಸಂಗತಿಗಳೇ ಹೆಚ್ಚಾಗಿ ನಡೆಯುತ್ತಿವೆ. ಹಾಗಾದರೆ ವಿಶ್ವಗುರುವಾಗುವ ಅಡಿಪಾಯವೇನು, ನಾವು ವಿಶ್ವಗುರು ಹೇಗೆ ಆಗುತ್ತೇವೆ, ಹಾಗಾಗಿ ವಿಶ್ವಗುರು,

ಆದಿ ಚುಂಚನಗಿರಿ ಮಠದ ಆಸ್ತಿಗೆ ನಕಲಿ ದಾಖಲೆ: 6 ಸರ್ಕಾರಿ ಅಧಿಕಾರಿಗಳು ಸೇರಿ 11ಮಂದಿ ಅರೆಸ್ಟ್‌

ನಕಲಿ ದಾಖಲೆ ಸೃಷ್ಟಿಸಿ ಆದಿ ಚುಂಚನಗಿರಿ ಮಠದ ಆಸ್ತಿಯನ್ನು ಲಪಟಾಯಿಸಲು ಪ್ರಯತ್ನ ನಡೆಸಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 11 ಮಂದಿಯಲ್ಲಿ ಆರು ಜನ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಮೂವತ್ತು ವರ್ಷದ ಹಿಂದೆ ಆದಿಚುಂಚನಗಿರಿ ಮಠಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ

“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್

ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು.  ನಟ ಮ್ಯಾಟ್ ಡಾಮನ್,  ನಟ ಟಾಮ್ ಹಾಲೆಂಡ್ ಹಾಗೂ  ನಿರ್ಮಾಪಕಿ ಎಮ್ಮಾ ಥಾಮಸ್  ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್

ಫಿಫಾ ವಿಶ್ವಕಪ್ ಪಂದ್ಯ: ಬೆಂಗಳೂರಿನಲ್ಲಿ ಅಭಿಮಾನಿಗಳಿಗೆ ರಾತ್ರಿ 3.30ರವರೆಗೆ ಹೊಟೇಲ್, ರೆಸ್ಟೋರೆಂಟ್ ಸೇವೆ

ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ರಾಜ್ಯ  ಸರ್ಕಾರ ಗುಡ್ ನ್ಯೂಸ್  ನೀಡಿದೆ.  ಫಿಫಾ ವಿಶ್ವಕಪ್ ಪಂದ್ಯಗಳ ಹಿನ್ನೆಲೆ ಪಂದ್ಯ ನಡೆಯುವ ಮೂರು ದಿನ ಮಧ್ಯರಾತ್ರಿ 3.30ರವರೆಗೆ ಹೊಟೇಲ್ ಹಾಗೂ ರೆಸ್ಟೋರೆಂಟ್ ಗಳಲ್ಲಿ ಆಹಾರ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಮನವಿ

ಆ.15ರೊಳಗೆ 5927 ಗ್ರಾ.ಪಂ.ಗಳಿಗೆ ಮಹಾತ್ಮಾಗಾಂಧಿ ಹೆಸರು: ಈಶ್ವರ ಖಂಡ್ರೆ

ಆಗಸ್ಟ್ 15ರ ಸ್ವಾತಂತ್ರ್ಯದಿನದೊಳಗೆ ರಾಜ್ಯದ ಎಲ್ಲ 5927 ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ  ಗ್ರಾಮ ಪಂಚಾಯತಿ ಎಂದು ನಾಮಕರಣ ಮಾಡಲು ಗಡುವು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ   ಇಲಾಖೆಯ ಆಯುಕ್ತಾಲಯದ

ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಮುಖ್ಯಮಂತ್ರಿ ಸಂತಾಪ

ಬಿಜೆಪಿ ಮುಖಂಡ ವಿಧಾನಪರಿಷತ್ತಿನ ಮಾಜಿ ಸದಸ್ಯ, ಮಾಜಿ  ಸಚಿವ  ರಾಮಚಂದ್ರ ಗೌಡ  ಮಂಗಳವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ  ನಿಧನರಾದರು. ಅವರು ಆರು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದರು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ  ಕೆಲಸ ಮಾಡಿದ್ದರು. ಆರೆಸ್ಸೆಸ್‌ ಹಿನ್ನೆಲೆಯಿದ್ದ ರಾಮಚಂದ್ರ ಗೌಡ ಅವರು ರಾಜ್ಯದಲ್ಲಿ ಯಡಿಯೂರಪ್ಪ

ದೇಶದ ಮೊದಲ ಸರ್ಕಾರಿ ಪ್ರಾಯೋಜಿತ AI ಯುನಿವರ್ಸಿಟಿ ಬೆಂಗಳೂರಿನಲ್ಲಿ : ಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಆರಂಭಿಸುವುದಾಗಿ ಸಿಎಂ ಡಿಕೆ ಶಿವಕುಮಾರ್  ಘೋಷಿಸಿದರು.  ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದ ಗೂಗಲ್ ಐಓ ಕನೆಕ್ಟ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು

ಕೃಷಿ, ನೀರಾವರಿ ಯೋಜನೆಗಳಿಗೆ ಹೋರಾಟ ಮಾಡಿದ ನಾಯಕ ಹೆಚ್‌. ಹನುಮಂತಪ್ಪ: ಸಿಎಂ 

ನಮ್ಮ ಹಿರಿಯ ನಾಯಕರಾದ ಹನುಮಂತಪ್ಪ ಅವರ ದೇಹ ನಮ್ಮ ಜೊತೆ ಇಲ್ಲದಿರಬಹುದು, ಆದರೆ ಅವರ ಕೆಲಸಗಳು, ಆಚಾರ ವಿಚಾರಗಳು ಶಾಶ್ವತವಾಗಿ ಉಳಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಚಿತ್ರದುರ್ಗದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಹೆಚ್. ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ

ಬಿಡದಿ ರೈತರ ಒಪ್ಪಿಗೆಯಿದ್ದರೆ ಭೂಮಿ ತೆಗೆದುಕೊಳ್ಳಿ: ನಿಖಿಲ್‌ ಕುಮಾರಸ್ವಾಮಿ

ರೈತರ ಭಾವನೆಗಳ ವಿರುದ್ದ ಸರಕಾರ ಹೋಗುತ್ತಿದೆ,  ಬಿಡದಿಯಲ್ಲಿ 9 ರೆವೆನ್ಯೂ ಗ್ರಾಮಗಳಿದ್ದು, 26 ಹಳ್ಳಿಗಳು ಬರುತ್ತವೆ. ಶೇ. 80  ರೈತರಿಂದ ಒಪ್ಪಿಗೆ ಪಡೆದಿದ್ದೇವೆಂದು ಸರಕಾರ ಹೇಳುತ್ತಿದೆ. ಆದರೆ ಇಲ್ಲಿನ ಶೇ. 90 ರಿಂದ 95  ಜನ ರೈತರು ಸರಕಾರಕ್ಕೆ ಭೂಮಿ ನೀಡಿಲ್ಲ.