Tuesday, February 03, 2026
Menu

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್

ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ ಲ್ಯಾಟರಲ್, ಮೈನರ್ ಗಳು ಹಾಗೂ ಮೊಸಳೆ ಶಾಖಾ ನಾಲೆಯ ಭೂಸ್ವಾಧೀನ ಕೈಗೊಳ್ಳದಿರುವ ಬಗ್ಗೆ ಪ್ರಸ್ತಾಪ ಮಾಡಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಉತ್ತರ ನೀಡಿದರು. ಬೇಲೂರು, ಹಾಸನ,

ಮಹಡಿಯಿಂದ ಬಿದ್ದು ಬಾಲಕ ಸಾವು: ಮದ್ಯ ಕುಡಿಸಿದ ಕಂಪೆನಿ ವಿರುದ್ಧ ದೂರು

ಬೆಂಗಳೂರಿನಲ್ಲಿ ಡಾ. ವಿಷ್ಣುವರ್ಧನ್ ರಸ್ತೆಯ ಅಪಾರ್ಟ್‌ಮೆಂಟ್‌ನ ನಿವಾಸಿ, 15 ವರ್ಷದ ಬಾಲಕ 7ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಪ್ರಕರಣ ಸಂಬಂಧ ಪೋಷಕರು ಸ್ಥಳೀಯ ಕಂಪೆನಿ ಬಾಲಕನಿಗೆ ಮದ್ಯ ಕುಡಿಸಿರುವುದರಿಂದ ಈ ದುರಂತ ಸಂಭವಿಸಿರುವುದಾಗಿ ಆರೋಪಿಸಿದ್ದಾರೆ. ಸ್ಥಳೀಯ ಕಂಪೆನಿಯು ಬಾಲಕರಿಗೆ ಮದ್ಯ ನೀಡಿದೆ

ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ

ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ  100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority

ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ

ಅನುದಾನ ಮತ್ತು ತೆರಿಗೆ ಹಂಚಿಕೆ: ಕೇಂದ್ರ ಬಜೆಟ್ ಏಕಪಕ್ಷೀಯ ಧೋರಣೆ

ದೇಶದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಈಗ ಮಂಡಿಸಿರುವ ಬಜೆಟ್‌ಗೆ ತಜ್ಞರು ಪೂರ್ಣಾಂಕ ನೀಡಿ ಕೊಂಡಾಡಿರುವುದೇನೋ ಸರಿ. ಆದರೆ ಬಜೆಟ್‌ನಲ್ಲಿ ನೂರಕ್ಕೆ ನೂರರಷ್ಟು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸುವ ರೀತಿಯಲ್ಲಿ ಅನುದಾನ ಮತ್ತು ತೆರಿಗೆ ಹಂಚಿಕೆಯಾಗಿದೆಯೇ ಎಂಬ ಪ್ರಶ್ನೆಗೆ ನೇರ ಉತ್ತರವಂತೂ

ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್‌ ಸಮೇತ ಹಣ ದರೋಡೆ

ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್‌ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.

ಟಿಬೆಟ್‌ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ

ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ

ಸಿ.ಜೆ. ರಾಯ್ ಆತ್ಮಹತ್ಯೆ: ಪಿಣರಾಯಿ ವಿಜಯನ್‌ ನ್ಯಾಯಾಂಗ ತನಿಖೆಗೆ ಆಗ್ರಹ

ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ಗೆ ಪತ್ರ ಬರೆದಿದ್ದಾರೆ. ಈ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು,

ನಾವು ರಾಜ್ಯಪಾಲರ ವಿರುದ್ಧ ಇಲ್ಲ, ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ.ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಕ್ರೇನ್‌ನ ಬಸ್‌ಗೆ ರಷ್ಯಾ ಡ್ರೋನ್‌ ದಾಳಿ: 12 ಗಣಿ ಕಾರ್ಮಿಕರ ಸಾವು

ಉಕ್ರೇನ್‌ನ ಡ್ನಿಪ್ರೊ ಪ್ರದೇಶದಲ್ಲಿ ಗಣಿ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್‌ಗೆ ರಷ್ಯಾ ಡ್ರೋನ್ ದಾಳಿ ನಡೆಸಿ ಕನಿಷ್ಠ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾದ ಡ್ರೋನ್ ದಾಳಿಗಳು ಭಯಾನಕವಾಗಿ ಮುಂದುವರಿದಿದೆ ಎಂದು ಉಕ್ರೇನ್