Featured
ಲೋಪರಹಿತ ಯುಪಿಐ ಸರ್ಕಾರದ ಲಕ್ಷ್ಯವಾಗಲಿ
ಕಳೆದ ಹತ್ತು ವರ್ಷಗಳಲ್ಲಿ ದೇಶದಲ್ಲಿ ನಗದು ರಹಿತ ಯುಪಿಐ ಪಾವತಿಯ ನೂತನ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದ್ದು ಸರಿಯಷ್ಟೆ. ಆದರೆ ಮುಂದಿನ ದಶಕದಲ್ಲಿ ಈ ವ್ಯವಸ್ಥೆಯಲ್ಲೀಗ ಕಂಡು ಬಂದ ಪ್ರಮುಖ ದೋಷಗಳು ಮತ್ತು ತೊಡಕುಗಳನ್ನು ನಿವಾರಿಸಿ ಜನ ಸ್ನೇಹಿ ಸುಗಮ ವ್ಯವಸ್ಥೆಗೆ ಸರ್ಕಾರ ಭದ್ರ ಬುನಾದಿ ಹಾಕಬೇಕಿದೆ. ದೇಶದಲ್ಲಿ ನಗದು ರಹಿತ ವಹಿವಾಟು ಶುರುವಾಗಿ ಒಂದು ದಶಕ ಕಳೆದಿದೆ. ಹಣಕಾಸು ನಿರ್ವಹಣೆಯ ಈ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವೀಗ ಒಂದು ಹಂತದಲ್ಲಿ ಯಶಸ್ಸು
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಕರಡು ಅಧಿಸೂಚನೆ: ಚರ್ಚೆಗೆ ವಿಶೇಷ ಅಧಿವೇಶನವೆಂದ ಸಿಎಂ
ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತ ತೀರ್ಮಾನ ಕೈಗೊಳ್ಳಲು ಒಂದು ದಿನದ ವಿಶೇಷ ಅಧಿವೇಶನ ಕರೆಯಲಾಗುವುದು
ವಿ ಜಿ ಸಿದ್ದಾರ್ಥ ಸ್ಮಾರಕ ಕ್ವಿಜ್; ಉಡುಪಿಯ ತಕ್ಷಕ್ ಶೆಟ್ಟಿ ಪ್ರಥಮ
ಐದನೇ ಆವೃತ್ತಿಯ ವಿ ಜಿ ಸಿದ್ದಾರ್ಥ ಸ್ಮಾರಕ ರಸಪ್ರಶ್ನೆ ಸ್ಪರ್ಧೆ ಅಂತಿಮ ಸುತ್ತಿನಲ್ಲಿ ಉಡುಪಿ ಲಿಟಲ್ ರಾಕ್ ಇಂಡಿಯನ್ ಶಾಲೆಯ ತಕ್ಷಕ್ ಶೆಟ್ಟಿ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿವೇತನಕ್ಕೆ ಭಾಜನರಾದರು. ಮೂವರು ರನ್ನರ್ ಅಪ್ಗಳಿಗೆ
ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಅಮಿತ್ ಶಾ ಆಗಲು ಬಯಸುವುದಿಲ್ಲ: ಸಿಎಂ ಡಿಕೆ ಶಿವಕುಮಾರ್
ನಾನು ಅಮಿತ್ ಶಾ ಆಗಲು ಬಯಸುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. 2029ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ದೇಶದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂಡಿಯಾ ಟುಡೇ ರೌಂಡ್
ತಮಿಳುನಾಡಿಗೆ ಕಾವೇರಿ ನೀರು: ಸುಪ್ರೀಂಗೆ ಅರ್ಜಿ ಸಲ್ಲಿಸಲು ಕರ್ನಾಟಕ ನಿರ್ಧಾರ
ತಮಿಳುನಾಡಿಗೆ ಪ್ರತಿದಿನ ಒಂಬತ್ತು ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಎಇರುವ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಮುಂದಿನ ವಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ, ತಮಿಳುನಾಡಿಗೆ ಬಿಡಬೇಕಾಗಿರುವ ನೀರಿನ ಪ್ರಮಾಣವನ್ನು ಕಡಿಮೆ
ಚರ್ಚೆ ಇಲ್ಲದೆ ಮಂಡಿಸಿದ ಬಿಲ್ಗಳ ವಾಪಸ್ಗೆ ಒತ್ತಾಯ, ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಪಾದಯಾತ್ರೆ: ಆರ್ ಅಶೋಕ
ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ರಾತ್ರಿ ಹಗಲು ಧರಣಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದ ಕೂಡಲೇ ಕಾಂಗ್ರೆಸ್ ಸರ್ಕಾರ ಹೆದರಿಕೊಂಡು ಸದನವನ್ನು ರದ್ದು ಮಾಡಿದೆ. ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ನಾವು ಸಿದ್ಧವಿದ್ದರೂ ಕಾಂಗ್ರೆಸ್ ತಯಾರಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್
ಪಶು ವೈದ್ಯಾಧಿಕಾರಿ ನೇಮಕ ಅಕ್ರಮ: ಸ್ಟ್ರಾಂಗ್ರೂಂ ಡೇಟಾ ಡಿಲಿಟ್, ಸ್ಕ್ಯಾನ್ ಹಾರ್ಡ್ ಡಿಸ್ಕ್ ನಾಪತ್ತೆ
ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕದಲ್ಲಿ ಅಕ್ರಮ ಪ್ರಕರಣದ ತನಿಖೆ ನಡೆಸಬೇಕಾದರೆ ಪ್ರಶ್ನೆಪತ್ರಿಕೆ, OMR ಶೀಟ್ ಇಡುವ ಸ್ಟ್ರಾಂಗ್ರೂಂನ ದೃಶ್ಯಾವಳಿಗಳು ಡಿಲಿಟ್ ಆಗಿದ್ದು, OMR ಸ್ಕ್ಯಾನ್ ಹಾರ್ಡ್ ಡಿಸ್ಕ್ ನಾಪತ್ತೆಯಾಗಿರುವುದು ಬಯಲಾಗಿದೆ. ನಿಯಮದಂತೆ ಸ್ಟ್ರಾಂಗ್ರೂಂನ ಸಿಸಿಟಿವ ಡೇಟಾವನ್ನು ಪರೀಕ್ಷೆ ಮುಗಿದ ಬಳಿಕ ವರ್ಷದ
ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರದಲ್ಲಿ ಡ್ರಗ್ ಇನ್ಸ್ಪೆಕ್ಟರ್ ನೇಮಕ ಪ್ರಕ್ರಿಯೆ ರದ್ದು
ಮಹಾರಾಷ್ಟ್ರ ಲೋಕಸೇವಾ ಆಯೋಗ ನಡೆಸಿದ ಡ್ರಗ್ ಇನ್ಸ್ಪೆಕ್ಟರ್, ಗ್ರೂಪ್ ಬಿ ಹುದ್ದೆಗಳ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮ ಆರೋಪಗಳ ಕುರಿತು ನಡೆಸಲಾದ ಪ್ರಾಥಮಿಕ ತನಿಖೆ ಬಳಿಕ ನೇಮಕ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಆಹಾರ ಮತ್ತು ಔಷಧ ಆಡಳಿತ ಇಲಾಖೆಯ ಡ್ರಗ್
ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿರ ಮಂದಿ ನಾಪತ್ತೆ
ನೇಪಾಳವು ಭೀಕರ ಪ್ರವಾಹಕ್ಕೆ ತತ್ತರಿಸಿದ್ದು,ಅಪಾರ ಪ್ರಮಾಣದ ಜೀವಹಾನಿಯಾಗಿದೆ. ಕನಿಷ್ಠ ಸಾವಿರ ಮಂದಿ ಕೊಚ್ಚಿಕೊಂಡು ಹೋಗಿರುವ ಶಂಕೆಯಿದೆ, ನಿರ್ದಿಷ್ಟವಾಗಿ ಅಧಿಕೃತ ಅಂಕಿ-ಅಂಶ ಇನ್ನಷ್ಟೇ ಲಭ್ಯವಾಗಿದೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ರಸುವಾದಲ್ಲಿ ಟಿಬೆಟ್ ಗಡಿಯ ಬಳಿಯಿರುವ ಗ್ರಾಮ ಕೊಚ್ಚಿಹೋದೆ, ನದಿ ದಂಡೆಯಲ್ಲಿರುವ ಜನರು
ಅಮೆರಿಕದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಸಮಾವೇಶ: ನ್ಯೂಯಾರ್ಕ್ ಮೇಯರ್ ಮಾಮ್ದಾನಿ ವಿರೋಧ
ಆರೆಸ್ಸೆಸ್ ಶತಮಾನೋತ್ಸವ ಅಂಗವಾಗಿ ಆಯೋಜಿಸಿರುವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಅಮೆರಿಕದ ಅಹೆಡ್ ಫೋರಂ ಆಶ್ರಯದಲ್ಲಿ ಆಗಸ್ಟ್ 29ರಂದು ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ನಡೆಯಲಿರುವ ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ ಸಮಾವೇಶಕ್ಕೆ ನ್ಯೂಯಾರ್ಕ್ ಮೇಯರ್ ಝೋಹ್ರಾನ್ ಮಾಮ್ದಾನಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಮಾವೇಶದಲ್ಲಿ




