Featured
ಸಿಂಧನೂರು ವಸತಿ ನಿಲಯದ ಊಟದಲ್ಲಿ ಏರು ಪೇರು: ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ
ಸಿಂಧನೂರು ನಗರದ ಪೊಲೀಸ್ ಠಾಣೆ ಎದುರಿಗೆ ಇರುವ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಮತ್ತೆ ಊಟದಲ್ಲಿ ಏರುಪೇರು ಆಗಿರುವುದರಿಂದ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬೆಳಗಿನ ತಿಂಡಿ ತಿಂದ ಬಳಿಕ 25 ಮಕ್ಕಳು ಅಸ್ವಸ್ಥಗೊಂಡು ನಗರದಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮಕ್ಕಳು ವಾಂತಿ ಭೇದಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಐವರು
ಬಿಜೆಪಿ ಹೋರಾಟದಿಂದ ನಾಗೇಂದ್ರ ರಾಜೀನಾಮೆ, ದಲಿತರಿಗೆ ಸಂದ ಜಯ: ಆರ್ ಅಶೋಕ
ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ-ಜೆಡಿಎಸ್ ನಡೆಸಿದ ನಿರಂತರ ಹೋರಾಟ ಮತ್ತು ದಾಖಲೆ ಸಮೇತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರಿಂದ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಇದು ಕೇವಲ ಬಿಜೆಪಿಗೆ ಸಿಕ್ಕಿರುವ ಜಯವಲ್ಲ, ಇದು ಇಡೀ ದಲಿತ ಸಮುದಾಯಕ್ಕೆ ಸಂದಿರುವ ಜಯ ಎಂದು ಪ್ರತಿಪಕ್ಷ
ಮಂತ್ರಾಲಯದಲ್ಲಿ ವೈಭವದ ರಾಯರ ಪೂರ್ವಾರಾಧನೆ
ಕಲಿಯುಗದ ಕಾಮಧೇನು, ಭಕ್ತರ ಪಾಲಿನ ಕಲ್ಪವೃಕ್ಷ ಎಂದು ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಮಹೋತ್ಸವ ವೈಭವದಿಂದ ನಡೆಯಿತು. ಆರಾಧನಾ ಮಹೋತ್ಸವದ ಮೂರನೇ ದಿನವಾದ ಶನಿವಾರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಹಾಗೂ ಅಭಿಷೇಕ
ಕಲಬುರಗಿ ಮಹಾನಗರ ಪಾಲಿಕೆ ಮತ್ತೆ ಕಾಂಗ್ರೆಸ್ಗೆ
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಪಕ್ಷದ ಪಾಲಿಕೆ 21ನೇ ವಾರ್ಡ್ ನ ಸದಸ್ಯ ಅಜ್ಜಲ್ ಅಹಮದ್ ಗೋಳಾ
ನೇಪಾಳ ಪ್ರವಾಹ: ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಚೀಫ್ ನಾಪತ್ತೆ
ನೇಪಾಳವನ್ನು ಕಾಡಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ಇನ್ಫೊಸಿಸ್ ಪಬ್ಲಿಕ್ ಸರ್ವಿಸಸ್ನ ಮುಖ್ಯಸ್ಥ ಲ್ಯಾಕ್ಸ್ ಗೋಪಿ ಸೆಟ್ಟಿ ಎಂಬವರು ನಾಪತ್ತೆಯಾಗಿದ್ದಾರೆ, ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಇನ್ಫೊಸಿಸ್ ಹೇಳಿದೆ. ಐಟಿ ಸೇವಾ ಸಂಸ್ಥೆ ಇನ್ಫೊಸಿಸ್ನ ಅಂಗ ಸಂಸ್ಥೆ ಇನ್ಫೊಸಿಸ್ ಪಬ್ಲಿಕ್ ಸರ್ವಿಸಸ್ ಅಮೆರಿಕ
ಹೊನ್ನಾವರದಲ್ಲಿ ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ವ್ಯಕ್ತಿ ಅರೆಸ್ಟ್
ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂಡು ಹೃದಯಾಘಾತ ಎಂದು ಕಥೆ ಕಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ಅನಾಥವಾಗಿದೆ. ಮಖಿ ಗ್ರಾಮದ ೨೭ ವರ್ಷದ ಮಂಗಳಾ ಕೊಲೆಯಾದ
ಚಿಟ್ಟೆ ಚರ್ಮದ ಕಾಯಿಲೆ: ಸಂಶೋಧನೆಗಾಗಿ ಶ್ರೀ ಮಧುಸೂದನ ಸಾಯಿ ಆಸ್ಪತ್ರೆಗೆ 5.50 ಕೋಟಿ ರೂ. ಘೋಷಿಸಿದ ಐಸಿಎಂಆರ್
ಅಪರೂಪದ ಆನುವಂಶಿಕ ಚರ್ಮರೋಗವಾದ ಎಪಿಡರ್ಮೊಲಿಸಿಸ್ ಬುಲ್ಲೋಸಾ (Epidermolysis Bullosa – EB) ಕುರಿತು ಸಂಶೋಧನೆ ನಡೆಸಲು ‘ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ’ಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ’ಯು 5.50 ರೂಪಾಯಿ ಸಂಶೋಧನಾ ಅನುದಾನ ಮಂಜೂರು ಮಾಡಿದೆ.
ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯದ ತನಿಖೆಯ ಆರಂಭ: ಆರ್ ಅಶೋಕ
ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಅಂತ್ಯವಲ್ಲ, ಇದು ಸತ್ಯ ತನಿಖೆಯ ಆರಂಭ. ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿದೆ. ಈಗ ಸತ್ಯ ಹೊರಬರಬೇಕು, ಲೂಟಿಯ ಸಂಪೂರ್ಣ ಲೆಕ್ಕ ಹೊರಬರಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಧಿಕಾರಿ ಪಿ.ಚಂದ್ರಶೇಖರನ್ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂದು ಪ್ರತಿಪಕ್ಷ
ಧಾರವಾಡದಲ್ಲಿ ಪತ್ನಿಯ ಕೊಂದು ವ್ಯಕ್ತಿ ಆತ್ಮಹತ್ಯೆ
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗರಗ ಗ್ರಾಮದ ಮೌಲಾಸಾಬ್ (28) ಎಂಬಾತ ಪತ್ನಿ ಸಲ್ಮಾಳನ್ನು(21) ಕೊಲೆ ಮಾಡಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಂದೂವರೆ ವರ್ಷದ ಮಗುವಿನ ಎದುರೇ
ನಾಗೇಂದ್ರ ನಿರಪರಾಧಿ, ಪಕ್ಷಕ್ಕೆ ಮುಜುಗರ ತಪ್ಪಿಸಲು ರಾಜೀನಾಮೆ: ಸಿಎಂ ಡಿಕೆ ಶಿವಕುಮಾರ್
ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರ ಹಾಗೂ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ




