Featured
ಬೈಕ್ ಚಲಾಯಿಸುವಾಗ ಹೃದಯಾಘಾತ: ನೆರವಿಗೆ ಜನ ಬಾರದೇ ಸವಾರ ನಡುರಸ್ತೆಯಲ್ಲೇ ಸಾವು!
ಬೆಂಗಳೂರು: ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಹೃದಯಾಘಾತವಾಗಿ ನರಳುತ್ತಿದ್ದರೂ ಯಾರೂ ನೆರವಿಗೆ ಬಾರದ ಕಾರಣ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬನಶಂಕರಿ ಮೂರನೇ ಹಂತ ಇಟ್ಟುಮಡುವಿನ ಬಾಲಾಜಿ ನಗರದ ನಿವಾಸಿ ವೆಂಕಟರಾಮಣನ್ (34) ಮೃತಪಟ್ಟಿದ್ದಾರೆ. ಬನಶಂಕರಿಯಲ್ಲಿ ಹೃದಯಾಘಾತಗೊಂಡು ರಸ್ತೆಯಲ್ಲೇ ನಿತ್ರಾಣಗೊಂಡು ಬಿದ್ದಿದ್ದ ಪತಿಯ ಜೀವ ಉಳಿಸಲು ಪತ್ನಿ ಕೈಮುಗಿದು ಅಂಗಲಾಚಿದರೂ ಸಹ ಯಾರೂ ಕೂಡ ನೆರವಿಗೆ ಬಾರದಿರುವುದು ದುರ್ದೈವ.ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳವಾರ
28.40 ಕೋಟಿಗೆ ಪ್ರಶಾಂತ್ ವೀರ್, ಕಾರ್ತಿಕ್ ಶರ್ಮ ಖರೀದಿ: ಇತಿಹಾಸ ಬರೆದ ಸಿಎಸ್ ಕೆ!
ಅನ್ ಕ್ಯಾಪ್ಡ್ (ಭಾರತ ತಂಡದಲ್ಲಿ ಸ್ಥಾನ ಪಡೆಯದ) ಯುವ ಆಟಗಾರರಾದ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮ ಅವರಿಗೆ ತಲಾ 14.20 ಕೋಟಿ ರೂ. ವಿನಿಯೋಗಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಇತಿಹಾಸ ಬರೆದಿದೆ. ದುಬೈನಲ್ಲಿ ಮಂಗಳವಾರ ನಡೆದ ಐಪಿಎಲ್ ಮಿನಿ
ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಮಂಗಳವಾರ ಸದಸ್ಯರಾದ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ
ಅಂಡರ್ 19 ಏಷ್ಯಾಕಪ್: ಅಭಿಗ್ಯಾನ್ ದ್ವಿಶತಕ, ಭಾರತಕ್ಕೆ 315 ಗೆಲುವು
ಮಧ್ಯಮ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 315 ರನ್ ಗಳ ಭಾರೀ ಅಂತರದಿಂದ ಬಗ್ಗುಬಡಿದಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು
7 ಕೋಟಿಗೆ ಆರ್ ಸಿಬಿ ಪಾಲಾದ ವೆಂಕಟೇಶ್ ಅಯ್ಯರ್
ಸ್ಫೋಟಕ ಬ್ಯಾಟ್ಸ್ ಮನ್ ವೆಂಕಟೇಶ್ ಅಯ್ಯರ್ 7 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ 2 ಕೋಟಿ ರೂ. ಮೂಲಧನ ಹೊಂದಿದ್ದ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂ. ನೀಡಿ
ಜಾಲಹಳ್ಳಿ ಅಂಡರ್ ಪಾಸ್: ವಿರೋಧ ಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದ ಡಿಸಿಎಂ
ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಶಿವಕುಮಾರ್ ಅವರು
ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು: ಮಹಿಳಾ ನ್ಯಾಯ ಸಮಾವೇಶದಲ್ಲಿ ಪ್ರಶ್ನೆ
ಧರ್ಮಸ್ಥಳ ಎಂಬ ಊರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಆರೋಪಿಗಳು ಸಿಗುತ್ತಿಲ್ಲ ಅಂದರೆ ಕೊಂದವರು ಯಾರು ಎಂದು ಮಹಿಳಾ ನಾಯಕಿ ಮಲ್ಲಿಗೆ ಪ್ರಶ್ನಿಸಿದ್ದಾರೆ. ನೊಂದವರಿಗೆ ನ್ಯಾಯ ದೊರೆಯುವ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ
ಐಪಿಎಲ್ ನ ಅತ್ಯಂತ ದುಬಾರಿ ವಿದೇಶೀ ಆಟಗಾರ ಕೆಮರೂನ್ ಗ್ರೀನ್: 25.20 ಕೋಟಿಗೆ ಕೆಕೆಆರ್ ಪಾಲು!
ಆಸ್ಟ್ರೇಲಿಯಾದ ಆಲ್ ರೌಂಡರ್ ಕೆಮರೂನ್ ಗ್ರೀನ್ ಐಪಿಎಲ್ ಟಿ-20ಯ ಮಿನಿ ಹರಾಜಿನಲ್ಲಿ ಅತ್ಯಂತ ದುಬಾರಿ ವಿದೇಶೀ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಅಬುಧಾಬಿಯಲ್ಲಿ ಮಂಗಳವಾರ ನಡೆದ ಮಿನಿ ಹರಾಜಿನಲ್ಲಿ ಕೆಮರೂನ್ ಗ್ರೀನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ ತಂಡ 25.20 ಕೋಟಿ ರೂ.ಗೆ ಖರೀದಿಸಿದೆ.
ಮಸೂದೆ ಹೆಸರುಗಳಲ್ಲಿ ಹಿಂದಿ ಪದ ಹೆಚ್ಚಳ: ಹಿಂದಿಯೇತರರಿಗೆ ಅನ್ಯಾಯವೆಂದ ಪಿ ಚಿದಂಬರಂ
ಸಂಸತ್ತಿನಲ್ಲಿ ಮಂಡನೆಯಾಗುವ ಮಸೂದೆಗಳ ಹೆಸರುಗಳಿಗೆ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಪ್ರವೃತ್ತಿ ಹೆಚ್ಚುತ್ತಿದ್ದು, ಇದು ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯ ಮಾಡಿದಂತೆ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ
ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮಂಗಳೂರು ಟಾಪ್ 5 ಗೆ ತರಲು ಸಂಕಲ್ಪ: ಸಚಿವ ಬೈರತಿ ಸುರೇಶ್
ವಿಧಾನಪರಿಷತ್ತು: ಸ್ವಚ್ಛ ನಗರಗಳ ಕುರಿತು ರಾಷ್ಟ್ರೀಯ ಸ್ವಚ್ಛಭಾರತ್ ಮಿಸನ್ ನಡಿ ನಡೆಸುವ ಸಮೀಕ್ಷೆಯಲ್ಲಿ ಮಂಗಳೂರು ನಗರವನ್ನು ಟಾಪ್ 5 ರೊಳಗೆ ಬರುವಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ




