Featured
ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ನಂತರ ತಲೆಮರೆಸಿಕೊಂಡಿದ್ದರು. ರಾಜೀವ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ರದ್ದುಗೊಂಡಿದ್ದರೂ ಅಲ್ಲದೇ ನ್ಯಾಯಾಲಯ ಮಹಿಳೆಯರ ಬಗ್ಗೆ ನಿಮಗೆ ಗೌರವ ಇಲ್ಲವೇ ಎಂದು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ಪೊಲೀಸರು ಬಂಧಿಸಲು ಯಾಕೆ
ನಾಳೆ ಇಯು- ಭಾರತ ಶೃಂಗಸಭೆ: ಇಯು ವಾಹನಗಳ ಮೇಲೆ ಶೇ.70ರಷ್ಟು ತೆರಿಗೆ ಕಡಿತ?
ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಶೃಂಗಸಭೆಗೆ ಮಂಗಳವಾರ ರಾಜಧಾನಿ ದೆಹಲಿಯಲ್ಲಿ ನಡೆಯಲಿದ್ದು, ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸುಳಿವನ್ನು ಗಣರಾಜ್ಯೋತ್ಸವದಂದು ನೀಡಿವೆ. ದೆಹಲಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವದ ಪರೇಡ್ ಗೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಯುರೋಪಿಯನ್
ತುಮಕೂರು ಟ್ರಿಪ್ ನಿಂದ ಮರಳುತ್ತಿದ್ದ ಮೂವರು ಟೆಕ್ಕಿಗಳ ಸಾವು
ತುಮಕೂರು: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಟೆಕ್ಕಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರಲ್ಲಿ ಪ್ರಯಾಣಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಅನಿಕೇತ್
ಎರಡು ಮಕ್ಕಳ ತಾಯಿ ಪ್ರೇಯಸಿಯನ್ನು ಕೊಲೆಗೈದ ಮೂರು ಮಕ್ಕಳ ತಂದೆ ಪ್ರಿಯಕರ
ವಿವಾಹಿತ ಪ್ರೇಯಸಿಯನ್ನು ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನಲ್ಲಿ ನಡೆದಿದೆ. ಚೇಳೂರು ತಾಲೂಕಿನ ಗರಿಗಿರೆಡ್ಡಿ ಪಾಳ್ಯದಲ್ಲಿ ಸಲ್ಮಾ ಎಂಬಾಕೆಯನ್ನು ಬಾಬಾಜಾನ್ ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಅಲ್ಲಿಂದ ಚೇಳೂರಿನ ತನ್ನ ಮನೆಗೆ ಬಂದು ನೇಣು ಬಿಗಿದುಕೊಂಡು
ಉಡುಪಿ ಸಮುದ್ರ ತೀರದಲ್ಲಿ ದೋಣಿ ಮಗುಚಿ ಇಬ್ಬರ ದುರ್ಮರಣ, ಹಲವರ ರಕ್ಷಣೆ
ಉಡುಪಿ ಜಿಲ್ಲೆಯ ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಪ್ರವಾಸಿ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೈಸೂರಿನ ಸರಸ್ವತಿ ಪುರಂ ನಿವಾಸಿಗಳಾದ ಶಂಕರಪ್ಪ (22) ಮತ್ತು ಸಿಂಧು (23) ಮೃತಪಟ್ಟಿದ್ದು,
ಮಾಜಿ ಪ್ರಿಯಕರನ ಪತ್ನಿಗೆ ಹೆಚ್ಐವಿ ಇಂಜೆಕ್ಷನ್ ಚುಚ್ಚಿ ಕೊಲೆಗೆ ಯತ್ನಿಸಿದ ಮಹಿಳೆ
ಆಂಧ್ರಪ್ರದೇಶದ ಕರ್ನೂಲ್ ಪಟ್ಟಣದಲ್ಲಿ ಮಹಿಳೆಯೊಬ್ಬಳು ತನ್ನ ಮಾಜಿ ಪ್ರಿಯಕರನ ಪತ್ನಿಗೆ ಹೆಚ್ಐವಿ ಇಂಜೆಕ್ಷನ್ ಚುಚ್ಚಿರುವ ಘಟನೆ ನಡೆದಿದೆ. ಆರೋಪಿ ವಸುಂಧರಾ ಮತ್ತು ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಸುಂಧರಾ ಮಾಜಿ ಪ್ರಿಯಕರನ ಪತ್ನಿಯ ಮೇಲೆ ಎಚ್ಐವಿ ಇಂಜೆಕ್ಷನ್ ನೀಡಿ ಕೊಲೆ
ಇರಾನ್ ಸಂಘರ್ಷ: ಯುದ್ಧ ಭೀತಿಯಿಂದ ಗುಪ್ತ ಬಂಕರ್ನಲ್ಲಿ ಅಡಗಿಕೊಂಡ ಖಮೇನಿ
ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಭೀತಿ ಎದುರಾಗಿರುವ ಹಿನ್ನೆಲೆ ಅಲ್ಲಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಟೆಹ್ರಾನ್ನ ಗುಪ್ತ ಬಂಕರ್ನಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಟೆಹ್ರಾನ್ನಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ವಿಕಲಚೇತನರಿಗೆ ಸಾಧನ-ಸಲಕರಣೆ ವಿತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಧಾರವಾಡ :* ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ನೀಡಲಾಗುವ ವಿವಿಧ ಸಾಧನ ಸಲಕರಣೆಗಳನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ವಿತರಿಸಿದರು. ಧಾರವಾಡ ಕಲಕೇರಿಯ
ರಾಜಸ್ಥಾನ್ ದಲ್ಲಿ 10,000 ಕೆಜಿ ಸ್ಫೋಟಕ ಪತ್ತೆ
ಜೈಪುರ: ಸುಮಾರು 10,000 ಕೆಜಿ ಸ್ಫೋಟಕಗಳು ಮತ್ತು ಡಿಟೋನೇಟರ್ಗಳು ರಾಜಸ್ಥಾನದಲ್ಲಿ ಪತ್ತೆಯಾಗಿದ್ದು, ದೇಶದ ಇತಿಹಾಸದಲ್ಲೇ ಅತೀ ದೊಡ್ಡ ವಿಧ್ವಂಸಕ ಕೃತ್ಯದ ಸಂಚನ್ನು ಪೊಲೀಸರು ವಿಫಲಗೊಳಿಸಿದ್ದಾರೆ. ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ 10,000 ಕೆಜಿ ಸ್ಫೋಟಕಗಳು (Explosives), ಡಿಟೋನೇಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಮ್ಮದು ಶ್ರೇಷ್ಠ ಸಂವಿಧಾನ ಆಗಿದ್ದರೂ ಪಾಲಿಸದಿದ್ದರೆ ನಿರರ್ಥಕ: ಸಚಿವ ಬೈರತಿ ಸುರೇಶ್
ಕೋಲಾರ: ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಅದನ್ನು ಅನುಸರಿಸುವವರು ಸರಿಯಿಲ್ಲದಿದ್ದರೆ, ಅದು ನಿರರ್ಥಕವಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ. ಕೋಲಾರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 77




