Featured
ರಮೇಶ್ ಬಾಬು, ಅರತಿ ಕೃಷ್ಣ, ಜಕ್ಕಪ್ಪನವರ, ಶಿವಕುಮಾರ್ ನೇಮಕ: ಮೇಲ್ಮನೆಯಲ್ಲಿ ಕಾಂಗ್ರೆಸ್ ಬಲ ಹೆಚ್ಚಳ
ಬೆಳಗಾವಿ: ರಮೇಶ್ ಬಾಬು,ಅರತಿ ಕೃಷ್ಣ ಸೇರಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಿರುವ ಹಿನ್ನೆಲೆಯಲ್ಲಿ ಮೇಲ್ಮನೆಯಲ್ಲಿ ಕಾಂಗ್ರೆಸ್ ತನ್ನ ಬಲವನ್ನು ವೃದ್ಧಿಸಿಕೊಂಡಿದೆ. 75 ಸದಸ್ಯ ಬಲದ ವಿಧಾನಪರಿಷತ್ನಲ್ಲಿ ಹೊಸದಾಗಿ ನಾಲ್ವರು ನಾಮನಿರ್ದೇಶಿತ ಸದಸ್ಯರು ನೇಮಕವಾಗಿರುವುದರಿಂದ ಕಾಂಗ್ರೆಸ್ 37, ಬಿಜೆಪಿ, 29, ಜೆಡಿಎಸ್ 7 ಪಕ್ಷೇತರ 1 ಇರಲಿದೆ. ಈ ಮೂಲಕ ಕಾಂಗ್ರೆಸ್ ವಿಧಾನಪರಿಷತ್ನಲ್ಲೂ ಮೇಲುಗೈ ಸಾಧಿಸಿದೆ. ಮೇಲನೆ ನಾಲ್ಕು ಸ್ಥಾನಕ್ಕೆ ಕೆ ಶಿವಕುಮಾರ್, ರಮೇಶ್ ಬಾಬು, ಜಕ್ಕಪ್ಪವರ ಹಾಗೂ ಆರತಿ ಕೃಷ್ಣ
ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರಿಗೆ ಕೊಕ್!
ಮುಂಬೈ: ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು
ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕಾಗಿ 300 ಎಕರೆ ಭೂಮಿ ಮೀಸಲು: ಸಚಿವ ಬೈರತಿ ಸುರೇಶ್
ಸುವರ್ಣವಿಧಾನಪರಿಷತ್ತು: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಗ್ರ
ಭೂ ಲೂಟಿಕೋರ ಜೊತೆ ಶಾಮೀಲು 24 ಅಧಿಕಾರಿಗಳ ವಿರುದ್ಧ ದೋಷಾರೋಪ ಪಟ್ಟಿ: ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ: ಬಗರ್ ಹುಕುಂ ಫಾರ್ಮ್ 50-53 ರಲ್ಲಿ ಜಮೀನು ಮಂಜೂರು ಪ್ರಕರಣಗಳಲ್ಲಿ ಪ್ರಾಮಾಣಿಕರು ಹಾಗೂ ಅಮಾಯಕರಿಗೆ ತೊಂದರೆ ನೀಡಲ್ಲ. ಆದರೆ, ಅಕ್ರಮವಾಗಿ ಭೂ ಮಂಜೂರಾತಿ ಪಡೆದ ಲೂಟಿ ಕೋರರು ಹಾಗೂ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು
ಮೇ 17ರಿಂದ ಜೆಇಇ ಅಡ್ವಾನ್ಸ್ ಪರೀಕ್ಷೆ: ಐಐಟಿ ರೂರ್ಕಿಗೆ ಪರೀಕ್ಷಾ ಜವಾಬ್ದಾರಿ!
ದೇಶದ ಅತ್ಯಂತ ಪ್ರತಿಷ್ಠಿತ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಮತ್ತು ವಿಶ್ವದ ಎರಡನೇ ಅತ್ಯಂತ ಕಠಿಣ ಪರೀಕ್ಷೆ ಎಂದು ಕರೆಯಲಾಗುವ ಜೆಇಇ 2026ರ ಜಂಟಿ ಪ್ರವೇಶ ಪರೀಕ್ಷೆ ಅಡ್ವಾನ್ಸ್ಡ್ ಮೇ 17ರಂದು ನಡೆಯಲಿದ್ದು, ಈ ಬಾರಿ ಪರೀಕ್ಷೆ ಆಯೋಜಿಸುವ ಹೊಣೆಯನ್ನು ಐಐಟಿ ರೂರ್ಕಿಗೆ
ಗಂಡನಿಂದ ಮೋಸ: ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ
ಮದುವೆ ಆದ ಮೇಲೆ ಕೆಲಸ ಕೊಡಿಸುವುದಾಗಿ ನಂಬಿಸಿ ಮದುವೆ ಆಗಿದ್ದ ಪತಿ ಮಾಡಿದ ವಂಚನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 29 ವರ್ಷದ ಕಬಡ್ಡಿ ಕಿರಣ್ ಸೂರಜ್ ದಾಧೆ
ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಕೆ ಶಿವಕುಮಾರ್
“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಮಹಾರಾಷ್ಟ್ರ,ಆಂಧ್ರ ಅಡ್ಡಗಾಲು: ಡಿಸಿಎಂ
“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿ
ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಪೊಲೀಸ್ ವಶಕ್ಕೆ
ಬೆಳಗಾವಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯ ರೈತರೊಂದಿಗೆ ಪ್ರತಿಭಟನೆ ನಡೆಸಿದ ಬಿಜೆಪಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ
ಅಮೆರಿಕದಲ್ಲಿ ಭಾರತದ ಅಕ್ಕಿ: ಟ್ರಂಪ್ ಕಿಡಿಕಿಡಿ, ಹೆಚ್ಚಿನ ಸುಂಕದ ಬೆದರಿಕೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ದೇಶಕ್ಕೆ ಬರುತ್ತಿರುವ ಭಾರತದ ಅಕ್ಕಿ ಮೇಲೆ ಕಣ್ಣಿಟ್ಟಿದ್ದಾರೆ. ಅಮೆರಿಕದಲ್ಲಿ ಭಾರತದ ಅಕ್ಕಿ ಡಂಪ್ ಮಾಡುವುದು ಸರಿಯಲ್ಲ, ಈಗಾಗಲೇ ಅಕ್ಕಿಯ ಮೇಲೆ ಶೇ. 53 ಸುಂಕ ಇದೆ. ಇನ್ನೂ ಅಧಿಕ ಸುಂಕ ಹೇರಲು ಮುಂದಾಗಿದ್ದಾರೆ. ಭಾರತದ




