Featured
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸೀಟ್ ಬೇಡಿಕೆ: ಬಿಜೆಪಿ ಹೈಕಮಾಂಡ್ಗೆ ಸವಾಲು
ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಜೆಡಿಎಸ್ ಪಾರ್ಟಿಗೆ ಸಿಂಹಪಾಲಿನ ಸೀಟುಗಳನ್ನು ಕೇಳಿರುವುದು ದಿಲ್ಲಿ ಬಿಜೆಪಿ ಹೈಕಮಾಂಡಿಗೆ ಈಗ ಸವಾಲಾಗಿದೆ. ಜಿಬಿಎ ಮತ್ತು ಪಂಚಾಯ್ತಿ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಒಡ್ಡುವ ಷರತ್ತು ಮತ್ತು ಬಿಗಿಸೂತ್ರಗಳಿಗೆ ಕಟ್ಟುಬೀಳುವುದು ಬೇಡ. ಗ್ರಾಮೀಣ ಮತ್ತು ತಾಲೂಕು ಮಟ್ಟದಲ್ಲಿ ಜೆಡಿಎಸ್ ಪಾರ್ಟಿಯ ಸಂಘಟನೆ ಬಿಜೆಪಿಗಿಂತಲೂ ಬಲಯುತವಾಗಿದೆ ಎಂಬುದು ದಳ ಕಾರ್ಯಕರ್ತರ ಬಿಗಿಪಟ್ಟು. ರಾಜ್ಯದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಭವಿಷ್ಯದಲ್ಲಿ ಸುಗಮವೇ –
ಮಹದೇವಪ್ಪ ಈಗ ನಮ್ಮ ಹೈಕಮಾಂಡ್ ಭಾಗ, ನನ್ನ- ಸಿದ್ದರಾಮಯ್ಯ ನಡುವೆ ಕದ್ದುಮುಚ್ಚಿ ವ್ಯವಹಾರ ನಡೆದಿಲ್ಲ: ಕುಟುಕಿದ ಡಿಕೆ ಶಿವಕುಮಾರ್
“ಸಚಿವ ಹೆಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಟುಕಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ
ಹತ್ತು ವರ್ಷ ಕಾನೂನು ಹೋರಾಟ: ಅಪರಿಚಿತೆಗೆ ಕಿಡ್ನಿ ದಾನಗೈದು ಇತಿಹಾಸ ಸೃಷ್ಟಿಸಿದ ಡಾ. ಥಂಕಮ್ ಎಸ್
ಜೀವಂತವಾಗಿರುವಾಗಲೇ ಕಿಡ್ನಿ ದಾನ ಮಾಡುವುದಾದರೆ ಕಿಡ್ನಿ ದಾನ ಪಡೆಯುವವರು ಸಂಬಂಧಿಕರು, ಪರಿಚಿತರು ಆಗಿರಬೇಕು. ಪೋಷಕರು, ಒಡಹುಟ್ಟಿದವರು, ಮಕ್ಕಳು ಆಗಿರಬೇಕು ಎಂಬ ನಿಯಮವಿದ್ದ ಕಾರಣ ಬೆಂಗಳೂರಿನ ವೈದ್ಯೆಯೊಬ್ಬರು 10 ವರ್ಷ ಕಾನೂನು ಹೋರಾಟ ನಡೆಸಿ ಯಶಸ್ವಿಯಾಗಿ ಅಪರಿಚಿತ ಮಹಿಳೆಗೆ ತಮ್ಮ ಕಿಡ್ನಿ ದಾನ
ಮತದಾರರ ಪಟ್ಟಿ ಪರಿಷ್ಕರಣೆ ಲೋಪ: ಇಸಿಗೆ ಡಿಕೆ ಶಿವಕುಮಾರ್ ನಿಯೋಗ ಮನವಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ
ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ತೀರಿಸುವ ನಿಯತ್ತಿನ ನಾಯಿಗಳು: ಮಹದೇವಪ್ಪಗೆ ಡಿಕೆ ಸುರೇಶ್ ತಿರುಗೇಟು
“ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಧಿಕಾರ ಹಂಚಿಕೆ ವಿಚಾರವಾಗಿ ಸಚಿವ ಹೆಚ್.ಸಿ ಮಹದೇವಪ್ಪ
ಕೆಲಸಕ್ಕಿದ್ದ ಮನೆಯಿಂದ 220 ಗ್ರಾಂ ಚಿನ್ನ ಕಳವುಗೈದ ಮಹಿಳೆ ಅರೆಸ್ಟ್
ಬೆಂಗಳೂರಿನ ಕೋಣನಕುಂಟೆಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಅಲ್ಲಿಂದ ಒಂದೊಂದೇ ಚಿನ್ನಾಭರಣ ಎಗರಿಸಿ ಒಟ್ಟು ೨೨೦ ಗ್ರಾಂ ಚಿನ್ನವನ್ನು ಕದ್ದು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿ ಅದರಿಂದ ತಮಿಳುನಾಡಿನಲ್ಲಿ ಸೈಟ್ ಖರೀದಿಸಿದ್ದಾಳೆಂದು ಹೇಳಲಾಗಿದೆ. ಆಕೆಯನ್ನು
ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ: ಬೆಂಗಳೂರಿನಲ್ಲಿ ಯುವತಿ ಸಾವು
ಬೆಂಗಳೂರಿನ ರಾಜ್ಕುಮಾರ್ ರಸ್ತೆಯ ಹೆಚ್ಡಿಎಫ್ಸಿ ಬ್ಯಾಂಕ್ ಬಳಿ ರಸ್ತೆ ದಾಟುತ್ತಿದ್ದ ಯುವತಿಗೆ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದ್ದು, ಆಕೆ ಮೃತಪಟ್ಟಿದ್ದಾರೆ. ಅತಿ ವೇಗವಾಗಿ ಬುಲೆಟ್ ಬೈಕ್ ಚಲಾಯಿಸಿಕೊಂಡು ಬಂದ ಸವಾರನ ಅತಿರೇಕಕ್ಕೆ ಯುವತಿಯ ಪ್ರಾಣ ಹೋಗಿದೆ. ಸೋಮವಾರ ಮಧ್ಯಾಹ್ನ 27
ದ್ವಿತೀಯ ಪಿಯು ಪರೀಕ್ಷೆ ಫೆ. 28 ರಿಂದ, ಎಸ್ಸೆಸ್ಸೆಲ್ಸಿ ಎಕ್ಸಾಂ ಮಾರ್ಚ್ 18 ರಿಂದ
ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳ ವೇಳಾ ಪಟ್ಟಿ ಪ್ರಕಟವಾಗಿವೆ. ಫೆ.28 ರಿಂದ ಮಾರ್ಚ್ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ
ಹೋಟೆಲ್ನಲ್ಲಿ ಸ್ಕ್ವಿಡ್ ಮಸಾಲ, ಮೊಟ್ಟೆ ಮರಗೆಣಸು ಸೇವಿಸಿದ ಇಬ್ಬರ ಸಾವು
ಹೋಟೆಲ್ನಲ್ಲಿ ಸ್ಕ್ವಿಡ್ ಮಸಾಲೆ, ಮೊಟ್ಟೆ ಮರಗೆಣಸು ಜೊತೆ ಪರೋಟ ತಿಂದು ಊಟ ಮುಗಿಸಿ ಹೊರಟ ಕೆಲವೇ ಕ್ಷಣಗಳಲ್ಲಿ ಇಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೇರಳದ ವಿಳಿಂಜಂನಲ್ಲಿ ನಡೆದಿದೆ. ವಿಳಿಂಜಂನ ‘ಅಸ್ಮಾಕ್’ ಹೋಟೆಲ್ನಲ್ಲಿ ಊಟ ಮಾಡಿದ್ದ ಕೊಲ್ಲಂ ನಿವಾಸಿಗಳಾದ ಶಾಜಿ ಮತ್ತು ಅವರ
ಅಮೆರಿಕ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿಗೆ ಮೂವರು ಬಲಿ
ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಬಲಿಯಾಗಿದ್ದಾರೆ. ರೋಡ್ ಐಲೆಂಡ್ ರಾಜ್ಯದ ಪಾವ್ಟಕೆಟ್ನ ಡೆನ್ನಿಸ್ ಎಂ. ಲಿಂಚ್ ಅರೆನಾದ ಕ್ರೀಡಾಂಗಣದಲ್ಲಿ ನಡೆದ ಈ ಘಟನೆ ಭೀತಿ ಸೃಷ್ಟಿಸಿದೆ. ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದರೆ, ಮೂವರು




