Featured
ಕಾಮನವೆಲ್ತ್ ಗೇಮ್ಸ್: ಬಾಕ್ಸಿಂಗ್ನಲ್ಲಿ ಭಾರತಕ್ಕೆ ಎರಡು ಚಿನ್ನ
ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳು ಶನಿವಾರ ಎರಡು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಪ್ರೀತಿ ಪವಾರ್ ಮತ್ತು ಜೈಸ್ಮಿನ್ ಲಂಬೋರಿಯಾ ಚಿನ್ನ ಗೆದ್ದ ಕ್ರೀಡಾಪಟುಗಳು. 2026 ರ ಕಾಮನ್ವೆಲ್ತ್ನಲ್ಲಿ ಭಾರತ ಎದ್ದ ಚಿನ್ನದ ಸಂಖ್ಯೆ ಏಳಕ್ಕೆ ತಲುಪಿದೆ. ಪುರುಷರ ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಪ್ರವೀಣ್ ಚಿತ್ರವೇಲ್ ಬೆಳ್ಳಿ, ಸೆಲ್ವ ಪ್ರಭು ತಿರುಮಾರನ್ ಕಂಚಿನ ಪದಕ ಗೆದ್ದರು. ಈಗಾಗಲೇ ಪ್ಯಾರಾ ಅಥ್ಲೆಟಿಕ್ಸ್ನಲ್ಲಿ ಭಾರತದ ಕ್ರೀಡಾಪಟುಗಳು ಪುರುಷರ ಟಿ47
ಹಾಸನದಲ್ಲಿ ಪತ್ನಿಯ ಹತ್ಯೆಗೈದು ಪತಿ ಆತ್ಮಹತ್ಯೆ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ಅನೈತಿಕ ಸಂಬಂಧ ಅನುಮಾನದಿಂದ ವ್ಯಕ್ತಿಯು ಪತ್ನಿಯನ್ನು ಹತ್ಯೆ ಮಾಡಿ ಸಂಬಂಧಿಕರಿಗೆ ವೀಡಿಯೊ ಕಾಲ್ ಮಾಡಿ ತಿಳಿಸಿದ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದು, ಮಹಿಳೆಯ
ಪೂಜೆ ಮಾಡುವ ಬಾಬಾ ಎಂದು ಸಂಪರ್ಕಿಸಿ ಮಹಿಳೆಗೆ 2.5 ಕೋಟಿ ರೂ. ವಂಚನೆ
ಬೆಂಗಳೂರಿನ ಚಾಮರಾಜಪೇಟೆಯ ನಿವಾಸಿ ಮಹಿಳೆಗೆ ಬಾಬಾ ಎಂದು ಪರಿಚಯಿಸಿಕೊಂಡ ವ್ಯಕ್ತಿ ಮತ್ತು ಇತರ ಇಬ್ಬರು ಸೇರಿ 2.5 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ. ದುಷ್ಟಶಕ್ತಿ ನಿವಾರಣೆ ಮತ್ತು ಪೂಜೆ ಮಾಡುವುದಾಗಿ ನಂಬಿಸಿ ಚಾಮರಾಜಪೇಟೆ ನಿವಾಸಿಯಾಗಿದ್ದ ಆಂಧ್ರ
ಕಬಿನಿ ತುಂಬುತ್ತಿದೆ, ಹಿಡಿದಿಡಲಾಗದು, ನೀರು ಹರಿಸಲೇಬೇಕು: ಸಿಎಂ ಡಿಕೆ ಶಿವಕುಮಾರ್
ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ
ಕೇರಳದಲ್ಲಿ ಮಳೆಗೆ ಭೂಕುಸಿತ: ಮೂವರ ಸಾವು
ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭೂಕುಸಿತ ಸಂಭವಿಸಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ. ಹಲವರು ಮಣ್ಣಿನಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಡುಕ್ಕಿಯ ವಾಗಮನ್ ಪ್ರದೇಶದಲ್ಲಿ ಭೂಕುಸಿತವುಂಟಾಗಿ ಮನೆ ಮೇಲೆ ಬಿದ್ದು ವೈಕಂ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ.
ಭರ್ತಿಯಾಗುತ್ತಿದೆ ಕಬಿನಿ ಜಲಾಶಯ: ನದಿಗೆ ನೀರು ಬಿಡಲು ಸಿದ್ಧತೆ
ರಾಜ್ಯ ಬರದಿಂದ ತತ್ತರಿಸುತ್ತಿರುವ ಮಧ್ಯೆಯೇ ಹಾರಂಗಿ ಜಲಾಶಯ ಭರ್ತಿಯಾದ ಬಳಿಕ ಆಲಮಟ್ಟಿ, ನಾರಾಯಣಪುರ ಡ್ಯಾಂಗಳ ಜೊತೆ ಕಬಿನಿ ಜಲಾಶಯ ತುಂಬಿದ್ದು ಕಬಿನಿಯ ಎಂಟರಿಂದ 10 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲು ಸಿದ್ಧತೆ ನಡೆದಿದೆ. ಕೇರಳದ ವಯನಾಡ್ ಭಾಗದಲ್ಲಿ ಮಳೆ ಸುರಿದ
ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ ಹಿಂಪಡೆಯಲಾಗುವುದು: ಸಿಎಂ
ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ವಿಧಿಸಲಾಗುವುದು ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ
ಆರಕ್ಕೇರದ ಮೂರಕ್ಕಿಳಿಯದ ಯುವ ಇಂಜಿನಿಯರ್ಗಳು
ತೆಲಂಗಾಣ ಮುಖ್ಯಮಂತ್ರಿ ರೇವಂತರೆಡ್ಡಿ ಮೊನ್ನೆ, ಈ ದೇಶದ ಇಂಜಿನಿಯರಿಂಗ್ ವಿದ್ಯೆ ಮತ್ತು ಕೋರ್ಸ್ಗಳ ಉಪಯುಕ್ತತೆ ಹಾಗೂ ವಿದ್ಯೆಯ ಸಾರ್ಥಕ ಬಳಕೆ ಬಗ್ಗೆ ಗಂಭೀರ ಮಾತುಗಳನ್ನು ಹೇಳಿರುವುದು ಗಮನಾರ್ಹ. ಬದುಕಿನ ಎಲ್ಲ ಘಟ್ಟಗಳಿಗೆ ಪೂರಕವಾದಂತಹ ಕೌಶಲ್ಯ ಮತ್ತು ತಾಂತ್ರಿಕತೆಯನ್ನು ಕಲಿಸುವುದೇ ಇಂಜಿನಿಯರಿಂಗ್. ಯವಜನತೆಯಲ್ಲಿ
ನೇಮಕ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಸಿಎಂ ಡಿಕೆ ಶಿವಕುಮಾರ್
ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ವಿಧಾನಸೌಧದ ಸಮಿತಿ
ಮುಳ್ಳಯ್ಯನಗಿರಿ ಬೆಟ್ಟ ಸಂರಕ್ಷಣೆ: ರಾಜ್ಯ, ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್
ಪಶ್ಚಿಮ ಘಟ್ಟದಲ್ಲಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟವನ್ನು ಸಂರಕ್ಷಿತ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಲು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ರಾಜ್ಯ, ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ. ರಾಜ್ಯ




