Featured
ವಿಶೇಷ ಚೇತನರಿಗಾಗಿ ಸಮಗ್ರ ಕೌಶಲ್ಯ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕರ್ನಾಟಕ ಸದಾ ಬದ್ಧ
ಬೆಂಗಳೂರು, ಡಿಸೆಂಬರ್ 20: ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಶನಿವಾರ ಕೆಎಸ್ಡಿಎ, ಕೆಎಸ್ಡಿಸಿ ಮತ್ತು ಅಸಿಸ್ಟೆಕ್ ಫೌಂಡೇಶನ್
ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆಗೆ ಸಿಎಂ ಚಾಲನೆ
ಬೆಳಗಾವಿ.ಡಿ.20: (ಕರ್ನಾಟಕ ವಾರ್ತೆ) ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ
ಟಿ-20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಶುಭಮನ್ ಗಿಲ್ ಗೆ ಕೊಕ್
ಮುಂಬರುವ ಟಿ-೨೦ ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದ್ದ ಗಾಯಗೊಂಡಿರುವ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅರ್ಗಕರ್ ಮತ್ತು
ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಧಿಕಾರ
ಹೈಕಮಾಂಡ್ ಕರೆದಾಗ ನಾನು ಸಿಎಂ ಹೋಗುತ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿಕೆ ಶಿವಕುಮಾರ್
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್
ಉಡುಗೊರೆಯಲ್ಲಿ ಭ್ರಷ್ಟಾಚಾರ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದಂಪತಿಗೆ 17 ವರ್ಷ ಜೈಲು
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪತ್ನಿಗೆ ಬುಶಾರಾ ಬಿಡಿಗೆ ಉಡುಗೊರೆ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ವಿಶೇಷ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನ ತೆಹರಿಕ್ ಇ ಇನ್ಸಾಫ್ ಪಕ್ಷದ ನಾಯಕ ಇಮ್ರಾನ್ ಮತ್ತು ಪತ್ನಿ ಬುಶಾರಾ ಬಿಡಿ
ದ.ಆಫ್ರಿಕಾ ಮಣಿಸಿ ಸತತ 10 ಟಿ-20 ಸರಣಿ ಗೆಲುವಿನ ದಾಖಲೆ ಬರೆದ ಭಾರತ
ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಅರ್ಧಶತಕ ಹಾಗೂ ವರುಣ್ ಚಕ್ರವರ್ತಿ ಮಾರಕ ದಾಳಿ ಸಹಾಯದಿಂದ ಭಾರತ ತಂಡ 30 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 3-1ರಿಂದ 5 ಪಂದ್ಯಗಳ ಟಿ-20 ಸರಣಿಯನ್ನು ಗೆದ್ದು ತವರಿನಲ್ಲಿ ಸತತ 10
ಮಲಯಾಳಂ ಖ್ಯಾತ ನಟ ಶ್ರೀನಿವಾಸನ್ ನಿಧನ
ನಟ, ಚಿತ್ರಕಥೆಗಾರ ಮತ್ತು ನಿರ್ದೇಶಕ-ನಿರ್ಮಾಪಕರಾಗಿ ಖ್ಯಾತರಾಗಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟ ಶ್ರೀನಿವಾಸನ್ ಇಂದು ಮುಂಜಾನೆ ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ವಯೋಸಹಜ ಮತ್ತು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ತ್ರಿಪ್ಪುನಿತುರ ತಾಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
23 ವಿಧೇಯಕಗಳಿಗೆ ಅಂಗೀಕಾರ, ಗೃಹಲಕ್ಷ್ಮಿ ಹಣ ಪಾವತಿ ಗದ್ದಲ, ಪವರ್ ಫೈಟ್ ಚರ್ಚೆ!
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಸಭೆ ಅಧಿವೇಶನ ಶುಕ್ರವಾರ(ಡಿ.19) ಮುಕ್ತಾಯವಾಯಿತು. ದ್ವೇಷ ಭಾಷಣ ನಿಯಂತ್ರಣ ಮಸೂದೆ ಸೇರಿ 23 ವಿಧೇಯಕಗಳಿಗೆ ಅಂಗೀಕಾರ, ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತು ಅವುಗಳ ಮೇಲಿನ ಚರ್ಚೆಗಳು ನಡೆದರೆ, ಗೃಹಲಕ್ಷ್ಮಿ ಹಣ
ರೈಲು ಡಿಕ್ಕಿ ಹೊಡೆದು 8 ಆನೆ ದುರ್ಮರಣ: ಹಳಿ ತಪ್ಪಿದ ರಾಜಧಾನಿ ಎಕ್ಸ್ ಪ್ರೆಸ್ 5 ಬೋಗಿ
ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ 8 ಆನೆಗಳ ಸ್ಥಳದಲ್ಲೇ ಮೃತಪಟ್ಟಿದ್ದು, ೫ ಬೋಗಿಗಳು ಹಳಿ ತಪ್ಪಿದ ಭೀಕರ ಘಟನೆ ಅಸ್ಸಾಂನಲ್ಲಿ ಸಂಭವಿಸಿದೆ. ಸೈರಾಂಗ್-ದೆಹಲಿ ರಾಜಸ್ಥಾನಿ ಎಕ್ಸ್ ಪ್ರೆಸ್ ರೈಲು ಅಸ್ಸಾಂನ ಹೊಜಯ್ ನಲ್ಲಿ ಶನಿವಾರ ಮುಂಜಾನೆ ಈ




