Menu

ಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಹೆಚ್ಚುವರಿ 1 ಕೋಟಿ ರೂ. ಘೋಷಣೆ

ಬಾಗಲಕೋಟೆ ( ಬಾದಾಮಿ): ಪ್ರಪಂಚದ ಮಾನವ ಜೀವನ ಬದುಕಿನ ಶೈಲಿಯನ್ನು ಮರಳುಕಲ್ಲಿನಲ್ಲಿ ಶಿಲ್ಪದ ಕೆತ್ತನೆಯ ಮೂಲಕ ಅಪಾರ ಕೊಡುಗೆ ನೀಡಿದ ಚಾಲುಕ್ಯರ ಸ್ಮರಣೆಯ ಚಾಲುಕ್ಯ ಉತ್ಸವ ವೈಭವಕ್ಕೆ ಸಿಎಂ ಸಿದ್ದರಾಮಯ್ಯ ಡೊಳ್ಳು ಹಾಗೂ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಹತ್ತು ವರ್ಷಗಳ ನಂತರ ನಡೆದ ಉತ್ಸವಕ್ಕೆ ನಾಡಿನ ಸಾವಿರಾರು ಜನರ ಸಾಕ್ಷಿಯಾದರು. ನಂತರ ಸಿಎಂ ಸಿದ್ದರಾಮಯ್ಯ ಮಾತನಾಡಿ, ಉತ್ಸವಕ್ಕೆ ಮೂರು ಕೋಟಿ ರೂ. ಕೊಟ್ಟಿದ್ದೇನೆ. ಅದು ಸಾಲಲ್ಲ ಎಂದಿದ್ದಾರೆ.

ಜಗ-ಜೀವನ: ಇಸ್ರೋದ ಅನಂತ ಪಯಣಕ್ಕೆ ವೈಫಲ್ಯಗಳೇ ಸ್ಫೂರ್ತಿಯ ಇಂಧನ

ಬಾಹ್ಯಾಕಾಶ ಸಂಶೋಧನೆ ಎಂದರೆ ಅದು ತುಂಬಾ ಕಷ್ಟದ, ತಾಳ್ಮೆ ಬೇಕಾದ ಕ್ಷೇತ್ರ. ಒಂದು ಚಿಕ್ಕ ಲೆಕ್ಕಾಚಾರದ ತಪ್ಪು, ಒಂದು ಸಾಪ್ಟ್‌ವೇರ್ ಬಗ್, ಅಥವಾ ಒಂದು ಚಿಕ್ಕ ಯಾಂತ್ರಿಕ ದೋಷ- ಇವು ಇಡೀ ಯೋಜನೆಯನ್ನೇ ಬುಡಮೇಲು ಮಾಡಬಹುದು. ಯಾರಾದರೂ ಒಂದು ದೇಶದ ನಿಜವಾದ

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ(ಬಾದಾಮಿ), ಜನವರಿ 19: 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ

ಚಾರ್ಮಡಿ ಘಾಟ್ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಸುಟ್ಟು ಭಸ್ಮ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ

23 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧ

ಬೆಂಗಳೂರು: ರಾಜ್ಯದ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧಪಡಿಸಿ ಸಚಿವರ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ವಿಳಂಬದ ಹಿನ್ನೆಲೆಯಲ್ಲಿ, ಆಡಳಿತಾಧಿಕಾರಿಗಳನ್ನು

ರಾಜ್ಯದಲ್ಲಿ ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

ಬೆಳಗಾ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್

15ನೇ ಹಣಕಾಸು ಆಯೋಗದ ಸಾವಿರಾರು ಕೋಟಿ ಹಗರಣ: ಪಿ.ರಾಜೀವ್ ಆರೋಪ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಮಾತೆತ್ತಿದರೆ ಸಂವಿಧಾನದ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆಯವರಿಗೆ, ತಮ್ಮ ಇಲಾಖೆಯಲ್ಲಿ ಸಂವಿಧಾನದ ಉಲ್ಲಂಘನೆ ಎಷ್ಟಾಗುತ್ತಿದೆ ಎಂದು ತಿಳಿದುಕೊಳ್ಳುವ ಪುರುಸೊತ್ತಿಲ್ಲ ಎಂದು ರಾಜ್ಯ ಬಿಜೆಪಿ

ಹೂಣಸೂರು ದರೋಡೆ ಪ್ರಕರಣ: ಬಿಹಾರ ಮೂಲದ ಇಬ್ಬರು ಅರೆಸ್ಟ್

ಮೈಸೂರು: ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರೂ ಡಕಾಯಿತಿ ಚೋರರನ್ನು ಪತ್ತೆ ಹಚ್ಚಿದ್ದು, ಇನ್ನೂ ಹತ್ತಕ್ಕೂ ಹೆಚ್ಚಕ್ಕೂ ಮಂದಿಯ ಶೋಧ ಕಾರ್ಯ ಮುಂದುವರೆಸಿದ್ದಾರೆ‌. ಈ ಕುರಿತು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿ,

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ 20 ಎಕರೆ ಒತ್ತುವರಿ ಜಾಗ ವಶ

ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮೈಸೂರು ತಾಲೂಕು