Featured
ಕೆಜಿ ಬೆಳ್ಳಿ 2.54 ಲಕ್ಷ ರೂ.ಗೆ ಜಿಗಿತ: ಸಾರ್ವಕಾಲಿಕ ದಾಖಲೆ ಏರಿಕೆ
ನವದೆಹಲಿ: ದಿನದಿಂದ ದಿನಕ್ಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಸೋಮವಾರ ಭಾರೀ ಜಿಗಿತ ಕಂಡು ಮತ್ತೊಮ್ಮೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಬೆಳಿಗ್ಗೆ ವಹಿವಾಟು ಆರಂಭವಾದ ಬೆನ್ನಲ್ಲೇ ಶೇ.6ರಷ್ಟು ಜಿಗಿತ ಕಂಡ ಬೆಳ್ಳಿ ಕೆಜಿಗೆ 2,54,174 ರೂಪಾಯಿ ದಾಖಲಿಸಿತು. ಇದು ಈವರೆಗಿನ ಸಾರ್ವಕಾಲಿಕ ದಾಖಲೆ ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆದಾರರ ಬೇಡಿಕೆ ಮತ್ತು ಜಾಗತಿಕ ಪ್ರವೃತ್ತಿಗಳು ಬೆಳ್ಳಿಯ ಈ ನಾಗಾಲೋಟಕ್ಕೆ ಕಾರಣ ಎಂದು ಮಾರುಕಟ್ಟೆ
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ
ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್
1 ಕೋಟಿ ಸಾಲ ಪಡೆದು ವಂಚನೆ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ದ ಪ್ರಕರಣ ದಾಖಲು!
ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಾಸಕರ ದೂರದ ಸಂಬಂಧಿ ಎಂದು ಹೇಳಲಾಗುವ ದೂರುದಾರರು, ಶರಣು ಸಲಗರ್ ಚುನಾವಣಾ ಸಂಬಂಧಿತ
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಫ್ಲೈಓವರ್ಗಳು ಕ್ಲೋಸ್, ಮೆಟ್ರೋ ನಿಲ್ದಾಣ ಬಂದ್, ವಾಹನ ಸಂಚಾರ ನಿರ್ಬಂಧ
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆ ಸುರಕ್ಷತಾ ಕ್ರಮಗಳ ಭಾಗವಾಗಿ ಬೆಂಗಳೂರು ನಗರದಲ್ಲಿ ಡಿಸೆಂಬರ್ 31 ರಂದು ರಾತ್ರಿ 10 ಗಂಟೆಯ ನಂತರ 50 ಫ್ಲೈಓವರ್ಗಳನ್ನು ಬಂದ್ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿದ್ದಾರೆ. ಡ್ರಂಕ್ ಅಂಡ್
ಉನ್ನಾವೊ ರೇಪ್ ಕೇಸ್: ಬಿಜೆಪಿ ಮಾಜಿ ಶಾಸಕ ಸೆಂಗಾರ್ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಉನ್ನಾವೊದಲ್ಲಿ 2017ರಲ್ಲಿ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ಗೆ ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಪರಿಗಣಿಸಿ
ಓಲೈಕೆ, ಮತಬ್ಯಾಂಕಿಗಾಗಿ ಸ್ಲಂ ನಿರ್ಮಾಣಕ್ಕೆ ಕಾಂಗ್ರೆಸ್ ಕಾರಣ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಕರ್ನಾಟಕದ ಗೃಹ ಇಲಾಖೆಯನ್ನು ನಡೆಸಲು ಆಗದಿದ್ದರೆ ರಾಜ್ಯದ ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು,
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಗೌರವ್ ಗುಪ್ತ
ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವು ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆ ಇಟ್ಟಿದ್ದು, ಶೂನ್ಯ ಅಡಚಣೆಯೊಂದಿಗೆ ಗ್ರಾಹಕರಿಗೆ ವಿದ್ಯುತ್ ಪೂರೈಸುವ ಮೂಲಕ ಉತ್ಪಾದನೆ ಮತ್ತು ಸರಬರಾಜಿನಲ್ಲಿ ಸಮನ್ವಯ ಸಾಧಿಸಬೇಕು ಎಂದು ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಇಂಧನ ಇಲಾಖೆ ಇಂಜಿನಿಯರುಗಳಿಗೆ
ಜಗ-ಜೀವನ: ಹೆಸರು ಬದಲಾವಣೆಯ ಹೊಳಪು ಮತ್ತು ವಾಸ್ತವದ ಕರಿನೆರಳು
ಸರಕಾರಗಳು, ಅವು ಯಾವ ಪಕ್ಷದ್ದೇ ಇರಲಿ, ಯೋಜನೆಗಳನ್ನು ನವರಂಗಿ ಬಣ್ಣಗಳಲ್ಲಿ ಲೇಪಿಸಿ ಜನರ ಮುಂದೆ ತರುವುದು ರಾಜಕೀಯದಷ್ಟೇ ಹಳತಾದ ಸಂಗತಿಯಾಗಿದ್ದು, ಹಲವು ಮರು ನಾಮಾಂಕಿತ ಯೋಜನೆಗಳು ಬಣ್ಣದ ಪೇಪರಲ್ಲಿ ಸುತ್ತಿರುವ ಹಳೆಯ ಮಿಠಾಯಿಯಂತೆಯೇ ಆಗಿದೆ. ಭಾರತದ ಆಡಳಿತ ವ್ಯವಸ್ಥೆಯಲ್ಲಿ ಕಳೆದ ಒಂದು
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ
ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು




